Monday, May 11, 2026

Karnataka Bank Robbery

ಚಡಚಣ ಬ್ಯಾಂಕ್ ದರೋಡೆ ಪ್ರಕರಣ, ಪೊಲೀಸರ ಜಾಲಕ್ಕೆ ಸಿಕ್ಕಿ ಬಿದ್ದ ದರೋಡೆಕೋರರು!

ವಿಜಯಪುರ ಜಿಲ್ಲೆಯ ಭೀಮಾತೀರದ ಚಡಚಣ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ಸೆಪ್ಟೆಂಬರ್ 16ರಂದು ನಡೆದಿದ್ದ ಬಹುಚರ್ಚಿತ ದರೋಡೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪ್ರಕರಣ ಸಂಬಂಧ ಬಿಹಾರ ಮೂಲದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಅವರಿಂದ 9 ಕೆ.ಜಿ. ಚಿನ್ನ ಹಾಗೂ ₹86 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ. ಬಿಹಾರದ 22 ವರ್ಷದ ರಾಕೇಶಕುಮಾರ್ ಸಹಾನಿ,...
- Advertisement -spot_img

Latest News

Political News: ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದ ಸಚಿವ ಡಿ.ಸುಧಾಕರ್(65) ಚಿಕಿತ್ಸೆ ಫಲಿಸದೇ ನಿಧನ

Political News: ಡಿ.ಸುಧಾಕರ್(65) ಕಳೆದ 1 ತಿಂಗಳನಿಂದ ಅನಾರೋಗ್ಯದಿಂದ ಬಳಲಿ ಆಸ್ಪತ್ರೆ ಸೇರಿದ್ದರು. ಮೊಣಕಾಲು ನೋವು ಎಂದು ಆಸ್ಪತ್ರೆ ಸೇರಿದ್ದು, ಇನ್‌ಫೆಕ್ಷನ್‌ ಆಗಿ ಐಸಿಯುನಲ್ಲಿದ್ದರು. ಕೆಲ...
- Advertisement -spot_img