Friday, November 28, 2025

Karnataka BJP

ಬದಲಾದ BYV ವರ್ಕಿಂಗ್ ಸ್ಟೈಲ್‌, ಅಧ್ಯಕ್ಷರಾಗಿ 2 ವರ್ಷದ ಬಳಿಕ ವಿಜಯೇಂದ್ರ ‘ಪ್ಲಾನ್ B’ ಶುರು?

ಕರ್ನಾಟಕ ಬಿಜೆಪಿ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಸಿಎಂ ಯಡಿಯೂರಪ್ಪನವರ ಪುತ್ರ, ಬಿವೈ ವಿಜಯೇಂದ್ರ, ಅಧ್ಯಕ್ಷರಾಗಿ ತಮ್ಮ ಎರಡು ವರ್ಷವನ್ನು ಪೂರೈಸಿದ್ದಾರೆ. ಈ ಬೆನ್ನಲ್ಲೇ, ತಮ್ಮ ಕಾರ್ಯಶೈಲಿಯನ್ನು ಸಂಪೂರ್ಣ ಬದಲಾಯಿಸಿರುವುದು ಪಕ್ಷದೊಳಗೆ ಹೊಸ ರಾಜಕೀಯ ಸಮೀಕರಣಗಳ ಸೂಚನೆ ಆಗಿದೆ. ಇದುವರೆಗೆ ಅವರ ವಿರುದ್ಧ ಅಸ್ತಿತ್ವದಲ್ಲಿದ್ದ ಭಿನ್ನಮತ ಗುಂಪಿನ ಒತ್ತಡವನ್ನು ಕಡಿಮೆ ಮಾಡಲು ಅವರು ಹಿರಿಯ ನಾಯಕರೊಂದಿಗೆ...

ಬೆಂಗಳೂರು ಸಮಸ್ಯೆಗಳ ವಿರುದ್ಧ 1 ವಾರ ಬಿಜೆಪಿ ಅಭಿಯಾನ

ಬೆಂಗಳೂರು ನಗರದ ಕಸ ವಿಲೇವಾರಿ ಸಮಸ್ಯೆ ಹಾಗೂ ರಸ್ತೆಗುಂಡಿ ಸಮಸ್ಯೆ ವಿರುದ್ಧ, ಬಿಜೆಪಿ ಅಭಿಯಾನ ಕೈಗೊಳ್ಳುತ್ತಿದೆ. 1 ವಾರ ಅಭಿಯಾನ ನಡೆಸುವ ಬಗ್ಗೆ ವಿಧಾನಸಭೆ ವಿಪಕ್ಷ ನಾಯಕ ಆರ್‌. ಅಶೋಕ್ ಹೇಳಿದ್ದಾರೆ. ಶಾಸಕರು, ಸಂಸದರ ಜೊತೆಗಿನ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ್ದು, ಬೆಂಗಳೂರಿನ ಸಮಸ್ಯೆಗಳ ಕುರಿತು ಚರ್ಚಿಸಲು, ಎಲ್ಲಾ ಜನಪ್ರತಿನಿಧಿಗಳ ಸಭೆ ಮಾಡಿದ್ದೇವೆ. ಕಾಂಗ್ರೆಸ್‌ ಸರ್ಕಾರದ...

ಉತ್ತರ ಪ್ರದೇಶ, ಕರ್ನಾಟಕದಲ್ಲಿ ನಾಯಕತ್ವ ಚೇಂಚ್..?

ರಾಷ್ಟ್ರ ಮಟ್ಟದಲ್ಲಿ ಮತ್ತು ರಾಜ್ಯ ಮಟ್ಟದಲ್ಲಿ ಅಧ್ಯಕ್ಷರನ್ನು ನೇಮಿಸಲು ಬಿಜೆಪಿ ವರಿಷ್ಠರಿಗೆ ಮಹೂರ್ತವೇ ಕೂಡಿ ಬರುತ್ತಿಲ್ಲ. ಒಂದಲ್ಲ ಒಂದು ಕಾರಣಕ್ಕಾಗಿ, ಮುಂದೆ, ಮುಂದಕ್ಕೆ ಹೋಗುತ್ತಲೇ ಇದೆ. ಉಪರಾಷ್ಟ್ರಪತಿ ಚುನಾವಣೆ ಆಯ್ತು. ಈಗ, ಬಿಹಾರ ವಿಧಾನಸಭಾ ಚುನಾವಣೆಯ ಸರದಿ. ಹಾಗಾಗಿ, ನವೆಂಬರ್ 14ರ ನಂತರ, ಇದಕ್ಕೆ ಪರಿಹಾರ ಸಿಗಬಹುದು ಎನ್ನುವ ಆಶಾವಾದವೇ, ಸದ್ಯ ರಾಜ್ಯ ಬಿಜೆಪಿಯಲ್ಲಿ...

ಡಾ.ಕೆ.ಸುಧಾಕರ್‌ 2028ರ ಭವಿಷ್ಯದಲ್ಲಿ ಏನಿದೆ?

ರಾಜ್ಯ ಕಾಂಗ್ರೆಸ್‌ ರಾಜಕಾರಣದಲ್ಲಿ ನವೆಂಬರ್ ಕ್ರಾಂತಿಯ ಕಿಚ್ಚು ಧಗಧಗಿಸುತ್ತಿದೆ. ಸಿಎಂ ಯಾರಾಗ್ತಾರೆ ಅನ್ನೋ ಚರ್ಚೆಗಳು ಜೋರಾಗಿವೆ. ಇಂಥಾ ಹೊತ್ತಲ್ಲಿ ಬಿಜೆಪಿಗರು, 2028ಕ್ಕೆ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಅಂತಾ ಭವಿಷ್ಯ ನುಡಿದಿದ್ದಾರೆ. ರಾಜ್ಯದಲ್ಲಿ ನಾವು ಏನೇ ಮಾಡಿದ್ರೂ 2028ಕ್ಕೆ ಸಮ್ಮಿಶ್ರ ಸರ್ಕಾರ ರಚನೆ ಆಗಲಿದೆ. ಹೀಗಂತ ಸಂಸದ ಕೆ. ಸುಧಾಕರ್‌ ಭವಿಷ್ಯ ನುಡಿದಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿ,...

ಅಡ್ವಾಣಿ, BSY ಬಳಿಕ ಮುಂದಿನ ಸರದಿ ಯಾರದ್ದು?

RSS ಬಗ್ಗೆ ಬಿಜೆಪಿ ಶಾಸಕ ಸುರೇಶ್‌ ಗೌಡ ಆರೋಪದ ಬಗ್ಗೆ, ಕಾಂಗ್ರೆಸ್ಸಿಗ ಬಿ.ಕೆ. ಹರಿಪ್ರಸಾದ್‌ ವಿಡಿಯೋವೊಂದನ್ನ ರಿಲೀಸ್‌ ಮಾಡಿದ್ದಾರೆ. ಅಡ್ವಾಣಿಯವರನ್ನು ಮೂಲೆಗೆ ತಳ್ಳಿದ ಇದೇ RSS ಯಡಿಯೂರಪ್ಪ ಅವರನ್ನೂ ನೆಮ್ಮದಿಯಾಗಿರಲು ಬಿಟ್ಟಿರಲಿಲ್ಲ. ಕೊನೆಗೂ ಎಳೆದು ಮೂಲೆಗೆ ಕೂರಿಸುವಲ್ಲಿ ಯಶಸ್ವಿಯಾಗಿತ್ತು. RSSನವರು ಕಡು ಭ್ರಷ್ಟರು ಎಂಬ ಸತ್ಯವನ್ನು, ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಶಾಸಕ...

ಸವದಿ BJP ಸೇರಲು ನಾ ಬಿಡಲ್ಲ – ರಮೇಶ್‌ ಜಾರಕಿಹೊಳಿ ಶಪಥ

ಬೆಳಗಾವಿ ರಾಜಕಾರಣದಲ್ಲಿ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ, ಲಕ್ಷ್ಮಣ್‌ ಸವದಿ ವಾಕ್ಸಮರ ಜೋರಾಗಿದೆ. ನಾವು ಯಾವುದೋ ಒಂದು ಕಾರಣಕ್ಕಾಗಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದಾಗ ಲಕ್ಷ್ಮಣ್ ಸವದಿಗೆ ಹೆಚ್ಚಿನ ಲಾಭವಾಯ್ತು. ಸವದಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರಿಂದ, ಬಿಜೆಪಿಯಿಂದ ಪೀಡೆ ಹೋಗಿ ಕಾಂಗ್ರೆಸ್ ಪಾಲಾಗಿದೆ ಎಂದು, ರಮೇಶ್‌ ಜಾರಕಿಹೊಳಿ ಕುಟಿಕಿದ್ದಾರೆ. ಅಥಣಿ ಪಟ್ಟಣದಲ್ಲಿ ರಮೇಶ್‌ ಜಾರಕಿಹೊಳಿ...

ರಾಜ್ಯದಲ್ಲೂ ವೋಟರ್‌ ಲಿಸ್ಟ್‌ ಪರಿಷ್ಕರಣೆಗೆ ಎಚ್ಚೆತ್ತ BJP

ರಾಜ್ಯದಲ್ಲೂ ಮತದಾರ ಪಟ್ಟಿ ವಿಶೇಷ ಪರಿಷ್ಕರಣೆಗಾಗಿ, ರಾಜ್ಯ ಬಿಜೆಪಿ ನಾಯಕರು ಸಿದ್ಧತೆ ಆರಂಭಿಸಿದ್ದಾರೆ. ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ, ಬಿಜೆಪಿ ಪಕ್ಷದಿಂದ ಬೆಂಗಳೂರಿನಲ್ಲಿ ಕಾರ್ಯಗಾರ ಹಮ್ಮಿಕೊಂಡಿದ್ದಾರೆ. ಶಾಸಕರು, ಜಿಲ್ಲಾ ಘಟಕದ ಅಧ್ಯಕ್ಷರು ಸೇರಿ 200ಕ್ಕೂ ಹೆಚ್ಚು ನಾಯಕರು ಭಾಗಿಯಾಗಿದ್ರು. ಕಾರ್ಯಾಗಾರಕ್ಕೆ ಬಿಜೆಪಿ ರಾಷ್ಟ್ರೀಯ ಶಿಸ್ತು ಸಮಿತಿ ಅಧ್ಯಕ್ಷ ಓಂ...

ನವೆಂಬರ್ ಕ್ರಾಂತಿ ನಡೆದೇ ನಡೆಯುತ್ತಾ?

ರಾಜ್ಯ ರಾಜಕೀಯಕ್ಕೆ ಸಂಬಂಧಿಸಿದಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಬಿಹಾರ ಚುನಾವಣೆ ನಂತರ ರಾಜ್ಯದಲ್ಲಿ ಸಾಕಷ್ಟು ಬದಲಾವಣೆಗಳು ಆಗಲಿದೆ. ಅಲ್ಲೋಲ ಕಲ್ಲೋಲ ಸೃಷ್ಟಿಯಾಗಲಿದೆ ಎಂದು ಬಾಂಬ್‌ ಸಿಡಿಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌ ಅವರೇ ಹೇಳಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಏನೂ ಚರ್ಚೆ ಮಾಡ್ಬೇಡಿ. ಏನೇ ಇದ್ರೂ ಹೈಕಮಾಂಡ್‌ ತೀರ್ಮಾನ ಮಾಡುತ್ತೆ...

“JDS-BJP ಮೈತ್ರಿ ಮುಂದುವರಿಕೆ”

ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು, ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಮಂತ್ರಿ ಹೆಚ್‌.ಡಿ. ದೇವೇಗೌಡ್ರು ಮಹತ್ವದ ಕ್ಲಾರಿಟಿ ಕೊಟ್ಟಿದ್ದಾರೆ. ಬೆಂಗಳೂರಿನ ಸುದ್ದಿಗೋಷ್ಠಿಯಲ್ಲಿ, ಹರಿದಾಡ್ತಿದ್ದ ಊಹಾಪೋಹಗಳಿಗೆಲ್ಲಾ ತೆರೆ ಎಳೆದಿದ್ದಾರೆ. ಯಾವುದೇ ಚುನಾವಣೆಯಾದರೂ ಮೈತ್ರಿ ಮುಂದುವರಿಯುತ್ತದೆ. ಮೈತ್ರಿಕೂಟದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಪಂಚಾಯಿತಿ ಮತ್ತು ವಿಧಾನಸಭಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯಲಿದೆ ಎಂದು ಹೇಳಿದ್ರು. ನನಗೆ ಕಾಲಿನ ನೋವು ಬಿಟ್ಟರೆ ಬೇರೆ ಯಾವುದೇ...

“ಗ್ಯಾರಂಟಿ ನಿಲ್ಲಿಸಲು ಜಾತಿಗಣತಿ ಮಾಡ್ತಿಲ್ಲ”

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಕಾಂಗ್ರೆಸ್ ಸರ್ಕಾರ, ಜಾತಿ ಸಮೀಕ್ಷೆ ನಡೆಸುತ್ತಿದೆ ಅನ್ನೋ ಮಾತುಗಳು ವಿಪಕ್ಷಗಳಿಂದ ಕೇಳಿ ಬಂದಿದೆ. ಇದಕ್ಕೆಲ್ಲಾ ಖುದ್ದು ಡಿಸಿಎಂ ಡಿ.ಕೆ. ಶಿವಕುಮಾರ್‌ ತೆರೆ ಎಳೆದಿದ್ದಾರೆ. ಜಾತಿ ಆಧಾರಿತ ಜನಗಣತಿ ಮಾಡುತ್ತಿರುವುದು ಗ್ಯಾರಂಟಿ ಕಡಿತಕ್ಕೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಡಿಕೆಶಿ ಪ್ರತಿಕ್ರಿಯಿಸಿದ್ದು, ಇದೆಲ್ಲಾ ಸುಳ್ಳು ಅಂತಾ ಸ್ಪಷ್ಟಪಡಿಸಿದ್ದಾರೆ.‌ ಗ್ಯಾರಂಟಿ ಯೋಜನೆಗಳನ್ನು ಯಾರೂ...
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img