Saturday, December 27, 2025

Karnataka BJP Government

ರಾಜ್ಯ ರಾಜಕೀಯಕ್ಕೆ ಹೊಸ ತಿರುವು : ಬಿಜೆಪಿ ಅಧ್ಯಕ್ಷಗಾದಿ ಚರ್ಚೆ ಚುರುಕು

ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಮುಂದುವರಿಸಬೇಕೇ ಅಥವಾ ಬೇಡವೇ ಎಂಬ ಚರ್ಚೆ ಮತ್ತೆ ಚುರುಕಾಗಿದೆ. ಚುನಾವಣೆಗೂ ಮುನ್ನ ಈ ವಿಷಯಕ್ಕೆ ತಾತ್ಕಾಲಿಕ ವಿರಾಮ ನೀಡಲಾಗಿತ್ತು. ವಿಜಯೇಂದ್ರ ವಿರುದ್ಧ ಕೆಲವು ಪಕ್ಷದ ನಾಯಕರು ತಮ್ಮ ಅಭಿಪ್ರಾಯವನ್ನು ತಟ್ಟಿಕೊಂಡಿದ್ದರೂ, ಬಿಹಾರ ಫಲಿತಾಂಶ ಬಿಡುಗಡೆಗೊಳ್ಳುತ್ತಿದ್ದಂತೆಯೇ ಅವರು...

ಅ.25ರಿಂದ 1-5ನೇ ತರಗತಿ ಆರಂಭ..!

ಬೆಂಗಳೂರು: ರಾಜ್ಯದಲ್ಲಿ 1 ರಿಂದ 5ನೇ ತರಗತಿ ಆರಂಭಿಸೋದಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಅಕ್ಟೋಬರ್ 25ರಿಂದ ಪ್ರಾಥಮಿಕ ಹಂತದ ಶೇ 50ರಷ್ಟು ವಿದ್ಯಾರ್ಥಿಗಳ ಹಾಜರಾತಿಗೆ ಸರ್ಕಾರ ಸಮ್ಮತಿ ನೀಡಿದೆ. ಇನ್ನು ಶಾಲೆ ಆರಂಭ ಕುರಿತಾಗಿ ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಂತರ ಈ...
- Advertisement -spot_img

Latest News

ಭಾರತದಲ್ಲೂ ಸೋಷಿಯಲ್ ಮೀಡಿಯಾ BAN?

ಮದ್ರಾಸ್ ಹೈಕೋರ್ಟ್, 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಗೊಳಿಸುವ ಕುರಿತು ಆಸ್ಟ್ರೇಲಿಯಾ ಮಾದರಿಯಲ್ಲಿ ಕಾನೂನು ಜಾರಿಗೆ ಕೇಂದ್ರ ಸರ್ಕಾರ ಪರಿಶೀಲನೆ ನಡೆಸಬೇಕು ಎಂದು...
- Advertisement -spot_img