www.karnatakatv.net :ಕೊರೊನಾ ಸೋಂಕು ಕರ್ನಾಟಕದಲ್ಲಿ ಕೈಮೀರಿ ಸಮುದಾಯಕ್ಕೆ ಹರಡುತ್ತಿದೆ. ಇಂತಹ ಸಂದರ್ಭದಲ್ಲೂ ಸಹ ಕರ್ನಾಟಕ ಸರ್ಕಾರ ಯಾವುದೇ ಕಠಿಣ ಕ್ರಮ ಕೈಗೊಳ್ಳದೆ ಖಾಸಗಿ ಆಸ್ಪತ್ರೆಗಳ ಜೊತೆ ಸೇರಿಕೊಂಡು ಜನರಿಗೆ ವಂಚನೆ ಮಾಡಲು ಚಿಕಿತ್ಸಾ ದರ ಪಟ್ಟಿಗಳನ್ನು ನಿಗದಿಗೊಳಿಸಲು ತೊಡಗಿರುವುದು ನಿಜಕ್ಕೂ ಅಸಹ್ಯಕರ ಎಂದು ಆಮ್ ಆದ್ಮಿ ಪಕ್ಷ ಬಿಜೆಪಿ ವಿರುದ್ಧ ವಾಗ್ದಾಳೀ ನಡೆಸಿದೆ. ಸೋಂಕು...
Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ.
ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...