Saturday, September 5, 2026

Karnataka BJP

ಬಳ್ಳಾರಿ ಚಲೋ – ಬಿಜೆಪಿ ಪಾದಯಾತ್ರೆ: ‘ಕೈ’ ವಿರುದ್ಧ ಗುಡುಗಿದ ಮಾಜಿ ಸಿಎಂ!

ರಾಯಚೂರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿರುವ ಬೃಹತ್ 'ಬಳ್ಳಾರಿ ಚಲೋ' ಪಾದಯಾತ್ರೆಗೆ ಅದ್ಧೂರಿ ಚಾಲನೆ ದೊರೆತಿದೆ. ಸರ್ಕಾರದ ವಿವಿಧ ವೈಫಲ್ಯಗಳು ಹಾಗೂ ಹಗರಣಗಳನ್ನು ಖಂಡಿಸಿ ಸುಮಾರು 175 ಕಿಲೋಮೀಟರ್‌ಗಳ ಪಾದಯಾತ್ರೆಯನ್ನ ಕೈಗೊಳ್ಳಲಾಗಿದೆ. ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಆರಂಭವಾಗಿರುವ ಈ ಪಾದಯಾತ್ರೆಗೆ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಪಕ್ಷದ...

‘ಇದನ್ನ ಮಾಡೇ ಮಾಡ್ತಿನಿ’ – ಈಶ್ವರಪ್ಪ ಮಾತಿಗೆ ಬಿಜೆಪಿ ಶಾಕ್!

ಕರ್ನಾಟಕ ರಾಜಕಾರಣದಲ್ಲಿ ಮತ್ತೊಮ್ಮೆ ಸಂಚಲನ ಮೂಡಿಸಿದ್ದಾರೆ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ. 2028ರ ವಿಧಾನಸಭಾ ಚುನಾವಣೆಯ ಕುರಿತು ಮಹತ್ವದ ಘೋಷಣೆ ಮಾಡಿರುವ ಅವರು, ಶಿವಮೊಗ್ಗ ನಗರ ಕ್ಷೇತ್ರದಿಂದ ತಾವು ಅಥವಾ ತಮ್ಮ ಪುತ್ರ ಕಾಂತೇಶ್ ಸ್ಪರ್ಧಿಸುವುದು ನೂರಕ್ಕೆ ನೂರರಷ್ಟು ಖಚಿತ ಎಂದು ಸ್ಪಷ್ಟಪಡಿಸುವ ಮೂಲಕ, ತಮ್ಮ ರಾಜಕೀಯ ಭವಿಷ್ಯದ ಬಗ್ಗೆ ಎದ್ದಿದ್ದ ಎಲ್ಲಾ ಊಹಾಪೋಹಗಳಿಗೆ...

ಯಡಿಯೂರಪ್ಪಗೆ ಬಿಜೆಪಿ ಶಾಕ್ – ಹೈಕಮಾಂಡ್ ಮಾಡಿದ್ದೇನು?

ಕರ್ನಾಟಕ ರಾಜಕಾರಣದ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್‌ನಿಂದ ಬಿಗ್ ಶಾಕ್ ಸಿಗುವ ಸಾಧ್ಯತೆ ದಟ್ಟವಾಗಿದೆ. ಬಿಜೆಪಿಯ ಅತ್ಯುನ್ನತ ನಿರ್ಧಾರ ಕೈಗೊಳ್ಳುವ ವೇದಿಕೆಯಾದ ಸಂಸದೀಯ ಮಂಡಳಿಯನ್ನು ಪುನರ್ರಚಿಸಲು ಕಸರತ್ತು ನಡೆದಿರುವ ಹಿನ್ನೆಲೆಯಲ್ಲಿ, ಯಡಿಯೂರಪ್ಪ ಅವರನ್ನು ಈ ಮಂಡಳಿಯಿಂದ ಕೈಬಿಡುವ ಸಾಧ್ಯತೆ ಹೆಚ್ಚಾಗಿದೆ. ಆದರೆ, ಈ ಬಗ್ಗೆ ಬಿಜೆಪಿ ಇನ್ನೂ...

2028ಕ್ಕೆ ಬಿಗ್ ಫೈಟ್ ಫಿಕ್ಸ್? ನಾಗೇಂದ್ರ Vs ಶ್ರೀರಾಮುಲು!

ಮಾಜಿ ಸಚಿವ ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ನೀಡಿದ್ದ ʼಜನತಾ ನ್ಯಾಯಾಲಯಕ್ಕೆ ಬನ್ನಿʼ ಎಂಬ ಸವಾಲಿಗೆ ಬಿಜೆಪಿ ನಾಯಕ ಬಿ. ಶ್ರೀರಾಮುಲು ತಿರುಗೇಟು ನೀಡಿದ್ದಾರೆ. ನಾಗೇಂದ್ರ ಅವರ ಸವಾಲನ್ನು ಸ್ವೀಕರಿಸಿರುವ ಶ್ರೀರಾಮುಲು, 2028ರ ವಿಧಾನಸಭಾ ಚುನಾವಣೆಯಲ್ಲಿ ನಾಗೇಂದ್ರ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೋ, ಅದೇ ಕ್ಷೇತ್ರದಲ್ಲಿ ತಾವೂ ಅವರ ವಿರುದ್ಧ...

ಯಡಿಯೂರಪ್ಪಗೆ ಶಾಕ್ – ಸಂಸದೀಯ ಮಂಡಳಿಯಿಂದ ಔಟ್?

ಕರ್ನಾಟಕ ರಾಜಕಾರಣದ ಹಿರಿಯ ಧುರೀಣ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿಯಿಂದ ಮತ್ತೊಂದು ಮಹತ್ವದ ಬದಲಾವಣೆಯ ಮುನ್ಸೂಚನೆ ಸಿಕ್ಕಿದೆ. ಈ ತಿಂಗಳಾಂತ್ಯಕ್ಕೆ ನಡೆಯಲಿರುವ ಬಿಜೆಪಿ ಸಂಸದೀಯ ಮಂಡಳಿಯ ಪರಿಷ್ಕರಣೆಯಲ್ಲಿ ಯಡಿಯೂರಪ್ಪ ಅವರನ್ನು ಆ ಉನ್ನತ ಸಮಿತಿಯಿಂದ ಕೈಬಿಡುವ ಸಾಧ್ಯತೆ ಬಹುತೇಕ ನಿಚ್ಚಳವಾಗಿದೆ. 'ನಿತಿನ್ ನಬಿನ್' ಅವರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಬಳಿಕ ಪಕ್ಷದ ಸಂಘಟನೆಯಲ್ಲಿ...

ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿಯಿಂದ ಬೃಹತ್ ಪಾದಯಾತ್ರೆ?

ರಾಜ್ಯ ರಾಜಕೀಯದಲ್ಲಿ ಭಾರೀ ಕೋಲಾಹಲ ಸೃಷ್ಟಿಸಿದ್ದ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಕಳಂಕ ಸದ್ಯಕ್ಕೆ ಕರಗುವ ಲಕ್ಷಣಗಳು ಕಾಣುತ್ತಿಲ್ಲ. ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಯನ್ನು ಕಟ್ಟುನಿಟ್ಟಾಗಿ ಆಗ್ರಹಿಸಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬೃಹತ್ ಪಾದಯಾತ್ರೆ ನಡೆಸಲು ಬಿಜೆಪಿ ಈಗ ಅಂತಿಮ ಸಿದ್ಧತೆಗಳನ್ನು ಕೈಗೊಂಡಿದೆ. ಈ ಹೊಸ ರಾಜಕೀಯ ಹೋರಾಟದ ನಿರ್ಧಾರವು ಆಡಳಿತಾರೂಢ ಸರ್ಕಾರದ...

ಆರೆಸ್ಸೆಸ್ ಬ್ಯಾನ್ ಮಾಡಲು ತಾಕತ್ ಇದ್ಯಾ? – ಬಿ.ವೈ. ವಿಜಯೇಂದ್ರ ಓಪನ್ ಚಾಲೆಂಜ್!

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ಆರೆಸ್ಸೆಸ್ ಮತ್ತು ಸಚಿವ ಸಂಪುಟದ ವಿಷಯವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ನಡುವೆ ತೀವ್ರ ವಾಕ್ಸಮರ ಶುರುವಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ಅವರ ಇತ್ತೀಚಿನ ಹೇಳಿಕೆಗೆ ತಿರುಗೇಟು ನೀಡಿರುವ ವಿಜಯೇಂದ್ರ, ಸರ್ಕಾರ ಮತ್ತು ಸಚಿವರ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ. ಈ ಹೊಸ ರಾಜಕೀಯ...

ಹೆಬ್ಬಾಳ್ಕರ್ ಸನ್ನೆ ವೈರಲ್ – ಡಿಕೆಶಿ ನಡೆಗೆ ಭಾರೀ ಮೆಚ್ಚುಗೆ!

ಕರ್ನಾಟಕ ವಿಧಾನಸಭೆಯ ನೂತನ ಅಧಿವೇಶನವು ಇಂದಿನಿಂದ ಅಧಿಕೃತವಾಗಿ ಆರಂಭಗೊಂಡಿದ್ದು, ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ ಮೊಟ್ಟಮೊದಲ ಕಲಾಪ ಇದಾಗಿರುವುದರಿಂದ ಸಾಕಷ್ಟು ರಾಜಕೀಯ ಕುತೂಹಲ ಮೂಡಿಸಿದೆ. ಸದನದಲ್ಲಿ ಎಲ್ಲಾ ಸಚಿವರು ಹಾಗೂ ಶಾಸಕರು ಪಾಲ್ಗೊಂಡಿದ್ದು, ಈ ಇಂದಿನ ಕಲಾಪದಲ್ಲಿ ಕಂಡುಬಂದ ಎರಡು ಪ್ರಮುಖ ಮತ್ತು ಮಹತ್ವದ ವಿದ್ಯಮಾನಗಳು ರಾಜ್ಯ ರಾಜಕಾರಣದಲ್ಲಿ ಈಗ ತೀವ್ರ ಚರ್ಚೆಗೆ...

ನಾಗೇಂದ್ರ ರಾಜೀನಾಮೆಗೆ ಬಿಗಿಪಟ್ಟು! ಅಧಿವೇಶನ ನಡೆಯಲು ಬಿಡಲ್ಲ: ಆರ್.ಅಶೋಕ್ ಖಡಕ್ ಎಚ್ಚರಿಕೆ!

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣದಲ್ಲಿ ಆರೋಪಗಳನ್ನು ಎದುರಿಸುತ್ತಿರುವ ಬಿ.ನಾಗೇಂದ್ರ ಅವರನ್ನು ಸಚಿವ ಸಂಪುಟಕ್ಕೆ ಮರು ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ನಾಗೇಂದ್ರ ಅವರು ಸಚಿವರಾಗಿರುವವರೆಗೂ ವಿಧಾನಸಭೆ ಅಧಿವೇಶನ ಸುಗಮವಾಗಿ ನಡೆಯಲು ಅವಕಾಶ ನೀಡುವುದಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆರ್‌.ಅಶೋಕ, ನಾಗೇಂದ್ರ...

ರಾಜ್ಯ ರಾಜಕಾರಣಕ್ಕೆ ಡಾ.ಸುಧಾಕರ್ ಕಂಬ್ಯಾಕ್!

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ರಾಜಕಾರಣಕ್ಕೆ ಮರಳುವುದು ಖಚಿತ ಎಂದು ಸಂಸದ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಅಲ್ಲದೇ, 2028ರ ವೇಳೆಗೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಮುಂದಿನ 20 ವರ್ಷಗಳ ಕಾಲ ಎನ್‌ಡಿಎ ಸರ್ಕಾರವೇ ಅಧಿಕಾರದಲ್ಲಿರಲಿದೆ ಎಂದರು. ಕಾಂಗ್ರೆಸ್ ಭವಿಷ್ಯದ ಬಗ್ಗೆ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img