ಜಾತಿಗಣತಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವ್ಯಾಪಕ ಟೀಕೆಗಳು ವ್ಯಕ್ತವಾಗ್ತಿವೆ. ಇದು ಕಾಂಗ್ರೆಸ್ ವಿರುದ್ಧ ಹೋರಾಡುತ್ತಿರುವ ಬಿಜೆಪಿಗರಿಗೆ ಮತ್ತೊಂದು ಅಸ್ತ್ರ ಕೊಟ್ಟಂತಾಗಿದೆ. ಇದೇ ವಿಚಾರವಾಗಿ ಸಂಸದ ಡಾ. ಕೆ. ಸುಧಾಕರ್ ಗುಡುಗಿದ್ದು, ದೇಶವನ್ನು ಇಷ್ಟು ವರ್ಷ ಒಡೆದಿದ್ದು ಸಾಕಾಗಲಿಲ್ವಾ? ಈಗ ಕರ್ನಾಟಕದಲ್ಲಿ ಜಾತಿ, ಉಪಜಾತಿಗಳನ್ನು ಕಾಂಗ್ರೆಸ್ ಒಡೆಯುತ್ತಿದೆ ಅಂತಾ ಗಂಭೀರ ಆರೋಪ ಮಾಡಿದ್ದಾರೆ.
ಚಿಕ್ಕಬಳ್ಳಾಪುರ...
ತುಮಕೂರು ಜಿಲ್ಲಾ ಬಿಜೆಪಿಯಲ್ಲಿ, ಬಣ ರಾಜಕೀಯ ತೀವ್ರ ಸ್ವರೂಪ ಪಡೆದುಕೊಳ್ತಿದೆ. ನಾಯಕರ ನಡುವೆ, ಒಬ್ಬರ ಮುಖವನ್ನು ಮತ್ತೊಬ್ಬರು ನೋಡಿಕೊಳ್ಳದಷ್ಟು, ಕಂದಕ ಸೃಷ್ಟಿಯಾಗಿದೆ. ನಾಯಕರ ನಡುವಿನ ಪ್ರತಿಷ್ಠೆಯಿಂದಾಗಿ ಕಾರ್ಯಕರ್ತರು ಹತಾಶರಾಗಿದ್ದು, ಯಾವ ಗುಂಪಿನಲ್ಲಿ ಗುರುತಿಸಿಕೊಳ್ಳಬೇಕೆಂಬ, ಗೊಂದಲಕ್ಕೆ ಸಿಲುಕಿದ್ದಾರೆ. ಒಂದು ಗುಂಪಿನಲ್ಲಿ ಗುರುತಿಸಿಕೊಂಡ್ರೆ, ಮತ್ತೊಬ್ಬರಿಗೆ ಸಿಟ್ಟು ಬರುತ್ತದೆ. ಇದೇ ರೀತಿ ಗೊಂದಲದ ಪರಿಸ್ಥಿತಿ ಮುಂದುವರೆದ್ರೆ, ಮುಂದಿನ ದಿನಗಳಲ್ಲಿ...
ನರೇಂದ್ರ ಮೋದಿ ಅವರಿಗೆ ಇಂದು, 75ನೇ ಹುಟ್ಟುಹಬ್ಬದ ಸಂಭ್ರಮ. ಪ್ರಧಾನಮಂತ್ರಿಗೆ ಅಂತಾರಾಷ್ಟ್ರೀಯ ನಾಯಕರೂ ಕೂಡ, ಶುಭಾಶಯ ಸಂದೇಶ ಕಳಿಸಿದ್ದಾರೆ. ಪ್ರಮುಖವಾಗಿ, ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ, ಮೋದಿಯವರಿಗೆ ಕರೆ ಮಾಡಿ, ಜನುಮದಿನದ ಶುಭ ಕೋರಿದ್ದಾರೆ. ಈ ವಿಚಾರವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ನನ್ನ ಸ್ನೇಹಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಜೊತೆ, ದೂರವಾಣಿ...
ಹಾಸನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಭೇಟಿ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಸೂಚನೆ ಬೆನ್ನಲ್ಲೇ ನಗರಕ್ಕೆ ದೌಡಾಯಿಸಿದ್ದು, ಘಟನೆ ಸಂಬಂಧ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವರನ್ನ ಭೇಟಿಯಾಗಿ, ಆರೋಗ್ಯ ವಿಚಾರಿಸಿದ್ರು. ಚಿಕಿತ್ಸಾ ವೆಚ್ಚವನ್ನ ಸಂಪೂರ್ಣವಾಗಿ ಸರ್ಕಾರವೇ ಭರಿಸಲಿದೆ ಅಂತಾ ಭರವಸೆ ನೀಡಿದ್ದಾರೆ.
ಇನ್ನು, ಶಾಂತಿಗ್ರಾಮದ ಸರ್ಕಾರಿ ಶಾಲೆಯಲ್ಲಿ, ಸಂಸದ ಶ್ರೇಯಸ್ ಪಟೇಲ್,...
ಬಿಜೆಪಿ ಪಕ್ಷದಿಂದ ಉಚ್ಚಾಟನೆ ಬಳಿಕ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಖತ್ ಆಕ್ಟೀವ್ ಆಗಿದ್ದಾರೆ. ಇಷ್ಟು ದಿನ ಉತ್ತರ ಕರ್ನಾಟಕಕ್ಕೆ ಸೀಮಿತವಾಗಿದ್ದ ಪ್ರವಾಸ, ಮದ್ದೂರು ಘಟನೆ ಬಳಿಕ ದಕ್ಷಿಣ ಕರ್ನಾಟಕಕ್ಕೂ ವಿಸ್ತರಿಸಿದೆ. ಹಿಂದೂ ಫೈರ್ ಬ್ರ್ಯಾಂಡ್ ಎಂದೇ ಹೆಸರುವಾಸಿಯಾಗಿರುವ ಯತ್ನಾಳ್, ಹಿಂದೂ ಸಂಘಟನೆಗಳು ಕರೆದಲ್ಲೆಲ್ಲಾ ಹಾಜರ್ ಆಗ್ತಿದ್ದಾರೆ.
ಆಗಸ್ಟ್ 27ರ ಬಳಿಕ ಕರ್ನಾಟಕ ರಾಜ್ಯದ...
ಮದ್ದೂರಲ್ಲಿ ಘರ್ಜಿಸಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮೈಸೂರಲ್ಲಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ, ಕೇವಲ 3 ತಿಂಗಳಲ್ಲಿ ಪತನವಾಗಲಿದೆಯಂತೆ. ಹಿಂದೂ ವಿರೋಧಿ ನೀತಿಯನ್ನು ಮುಂದುವರೆಸಿಕೊಂಡು ಹೋದ್ರೆ, 2028ರವರೆಗೆ ನೀವು ಮುಖ್ಯಮಂತ್ರಿ ಆಗಿ ಇರೋದಿಲ್ಲ ಅಂತಾ, ಸಿಎಂ ಸಿದ್ದರಾಮಯ್ಯಗೆ ಎಚ್ಚರಿಕೆ ನೀಡಿದ್ದಾರೆ.
ಯತ್ನಾಳ್ ಪ್ರಕಾರ, 2028ಕ್ಕೆ ದೊಡ್ಡ ಕ್ರಾಂತಿಯಾಗುತ್ತೆದೆಯಂತೆ. ಈ ಹಿಂದೆ ವೀರೇಂದ್ರ...
ಬಿಜೆಪಿಗೆ ಸೆಡ್ಡು ಹೊಡೆದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಹೊಸ ಪಕ್ಷ, ಚಿಹ್ನೆ ಘೋಷಣೆ ಮಾಡಿದ್ದಾರೆ. ಸೆಪ್ಟೆಂಬರ್ 11ರಂದು ಮದ್ದೂರಿಗೆ ಭೇಟಿ ನೀಡಿದ್ದ ವೇಳೆ, ಅಧಿಕೃತವಾಗಿ ಘೋಷಿಸಿದ್ದಾರೆ. ಯತ್ನಾಳ್ ತಮ್ಮ ಹೊಸ ಪಕ್ಷಕ್ಕೆ ಕರ್ನಾಟಕ ಹಿಂದೂ ಪಾರ್ಟಿ ಅಂತಾ ನಾಮಕರಣ ಮಾಡಿದ್ದು, ಜೆಸಿಬಿ ಚಿಹ್ನೆ ಇಟ್ಟುಕೊಂಡಿದ್ದಾರೆ ಎನ್ನಲಾಗಿದೆ.
ಪ್ರತಾಪ್ ಸಿಂಹ, ನಾವೆಲ್ಲಾ ಹಿಂದೂಗಳ ಪರ ಮಾತಾಡುತ್ತೇವೆ....
ಮದ್ದೂರಲ್ಲಿ ಯತ್ನಾಳ್ ತಾನು ಹಿಂದೂ ಹುಲಿ ಅನ್ನೋದನ್ನ ಸಾಬೀತು ಮಾಡಿದ್ದಾರೆ. ಫೈರ್ ಬ್ರ್ಯಾಂಡ್ ಮಾತುಗಳು ಹಿಂದೂಗಳ ನರನಾಡಿಗಳಲ್ಲೂ ಸಂಚಲನವನ್ನೇ ಸೃಷ್ಟಿಸಿದೆ. ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯ ಬಿಜೆಪಿಗೆ ಸಿಂಹಸ್ವಪ್ನವಾದ್ರಾ? ಖುದ್ದು ಅಮಿತ್ ಶಾ ಅದೊಂದು ವಿಡಿಯೋ ನೋಡಿ ಖುಷಿ ಆದ್ರಾ? ಕರ್ನಾಟಕ ಬಿಜೆಪಿ ಮಟ್ಟಿಗೆ ಭವಿಷ್ಯಕ್ಕೊಂದು ಬ್ರಹ್ಮಾಸ್ತ್ರದ ಅಗತ್ಯವಿತ್ತು. ಅದು ಒಬ್ಬ ಯತ್ನಾಳ್ ಅವರಿಂದ...
ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ವಿರುದ್ಧ, ಮದ್ದೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸೆಪ್ಟೆಂಬರ್ 10ರಂದು ಪಟ್ಟಣದಲ್ಲಿ ಸಾಮೂಹಿಕ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಯ್ತು. ಮೆರವಣಿಗೆ ವೇಳೆ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಬಿಜೆಪಿ ನಾಯಕರ ದಂಡೇ ಭಾಗಿಯಾಗಿತ್ತು. ಈ ವೇಳೆ ಸಿ.ಟಿ. ರವಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಂದು ಆರೋಪಿಸಲಾಗಿದೆ. ಹೀಗಾಗಿ ಮದ್ದೂರು ಠಾಣೆ ಪಿಎಸ್ಐ...
ವಿಧಾನಸಭಾ ಅಧಿವೇಶನದಲ್ಲಿ RSS ಗೀತೆ ಹಾಡಿ, ವಿವಾದ ಮೈಮೇಲೆ ಎಳೆದುಕೊಂಡಿದ್ದ ಡಿ.ಕೆ. ಶಿವಕುಮಾರ್ ಕ್ಷಮೆ ಕೇಳಿದ್ದಾಯ್ತು. ಈಗ ಗೃಹ ಸಚಿವ ಜಿ. ಪರಮೇಶ್ವರ್ ಸರದಿ. ಎಬಿವಿಪಿ ಕಾರ್ಯಕ್ರಮದಲ್ಲಿ ಪರಂ ಭಾಗಿಯಾಗಿರೋದು, ಕಾಂಗ್ರೆಸ್ ಪಕ್ಷದಲ್ಲೇ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಆರ್ಎಸ್ಎಸ್ ಬೆಂಬಲಿತ ವಿದ್ಯಾರ್ಥಿ ಸಂಘಟನೆಯೇ ಅಖಿಲ ಭಾರತ ವಿದ್ಯಾರ್ಥಿ ಪರಿಷತ್. ವೀರ ರಾಣಿ ಅಬ್ಬಕ್ಕ ಅವರ 500ನೇ...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...