Wednesday, April 22, 2026

Karnataka BJP

ಮದ್ದೂರಲ್ಲಿ ಕೇಸರಿ ಶಕ್ತಿ ಪ್ರದರ್ಶನ

ಮಂಡ್ಯ ಜಿಲ್ಲೆ ಮದ್ದೂರು ಪಟ್ಟಣ, ಹಿಂದೂ ಸಂಘಟನೆಗಳ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಗಿದೆ. ಇಂದು ನಡೆದ ಶೋಭಾಯಾತ್ರೆಯಲ್ಲಿ ನಿರೀಕ್ಷೆಗೂ ಮೀರಿದ ಸಾವಿರಾರು ಜನ ಜಮಾಯಿಸಿದ್ರು. ಜಿಲ್ಲೆಯ ಮೂಲೆ ಮೂಲೆಗಳಿಂದಷ್ಟೇ ಅಲ್ಲ.. ಅಕ್ಕಪಕ್ಕದ ಜಿಲ್ಲೆಗಳಿಂದ ಸಾವಿರಾರು ಜನರು ಬಂದಿದ್ರು. ಬಿಜೆಪಿ ಕಾರ್ಯಕರ್ತರೂ ಕೂಡ ಸಾಗರೋಪಾದಿಯಲ್ಲಿ ಬಂದಿದ್ರು. ಇಡೀ ಮದ್ದೂರು ಪಟ್ಟಣ ಸಂಪೂರ್ಣ ಕೇಸರಿಮಯವಾಗಿತ್ತು. ಹಿಂದೂ ಕಾರ್ಯಕರ್ತರೆಲ್ಲಾ ಕೈಯ್ಯಲ್ಲಿ...

ಮದ್ದೂರಲ್ಲಿ ಬಿಜೆಪಿಗರು ಫುಲ್‌ ಆಕ್ಟೀವ್!

ಮದ್ದೂರಿನಲ್ಲಿ ಹಿಂದೂಗಳು ಕಹಳೆ ಮೊಳಗಿಸಿದ್ದಾರೆ. ಹಿಂದೂ ಸಂಘಟನೆಗಳಿಗೆ ಬಿಜೆಪಿಗರು ಸಾಥ್‌ ಕೊಟ್ಟಿದ್ದು, ಪಟ್ಟಣಕ್ಕೆ ರಾಜ್ಯ ನಾಯಕರು ಎಂಟ್ರಿ ಕೊಟ್ಟಿದ್ದಾರೆ. ಮದ್ದೂರಿನ ಐಬಿಯಲ್ಲಿ ಬಿಜೆಪಿ ನಾಯಕರು ಮಹತ್ವದ ಮೀಟಿಂಗ್‌ ಮಾಡಿದ್ದಾರೆ. ಮಂಡ್ಯ ಜಿಲ್ಲಾಧಿಕಾರಿ, ಎಸ್‌ಪಿಯನ್ನು ಐಬಿಗೆ ಕರೆಸಿಕೊಂಡು ಮಾತುಕತೆ ನಡೆಸಿದ್ದಾರೆ. ಸೆಪ್ಟೆಂಬರ್‌ 8, 9ರಂದು ಏನಾಯ್ತು. ಇದುವರೆಗೆ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಅನ್ನೋ ಬಗ್ಗೆ ಮಾಹಿತಿ...

ಮೈಸೂರಲ್ಲಿ ಚಾಮುಂಡಿ ಚಲೋ ಕಿಚ್ಚು

ಮದ್ದೂರಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರ ಆಕ್ರೋಶದ ಬೆನ್ನಲ್ಲೇ ಮೈಸೂರಿಲ್ಲಿ ಧರ್ಮ ದಂಗಲ್‌ ಜೋರಾಗಿದೆ. ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆಗೆ ಮುಂದಾಗಿದ್ದ, ಬಿಜೆಪಿಗರು ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್‌ ಆಯ್ಕೆಗೆ, ಭಾರೀ ವಿರೋಧ ವ್ಯಕ್ತಪಡಿಸಲಾಗ್ತಿದೆ. ಸೆಪ್ಟೆಂಬರ್‌ 9ರ ಬೆಳ್ಳಂಬೆಳಗ್ಗೆಯೇ ಪಾದಯಾತ್ರೆ ಮಾಡಲು ಮುಂದಾಗಿದ್ರು. ಮಾಜಿ ಶಾಸಕ ಎಲ್....

ಮದ್ದೂರಲ್ಲಿ ಸಿದ್ದು ಗ್ಯಾಂಗೇ ಮಾಡ್ತಿದೆ – R. ಅಶೋಕ್

ಮದ್ದೂರಿನಲ್ಲಾದ ಕಲ್ಲು ತೂರಾಟ ಪ್ರಕರಣಕ್ಕೆ, ಸಿಎಂ ಸಿದ್ದರಾಮಯ್ಯನವರೇ ಕಾರಣ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್‌ ಸರ್ಕಾರ ಬಂದ್ಮೇಲೆ, ರಾಜ್ಯದಲ್ಲಿ ಹಿಂದೂಗಳಿಗೆ ಗ್ರಹಣ ಹಿಡಿದಿದೆ. ಧರ್ಮಸ್ಥಳ ಆಯ್ತು. ಚಾಮುಂಡೇಶ್ವರಿ ಆಯ್ತು. ಕಳೆದ ಬಾರಿಯೂ ನಾಗಮಂಗಲದಲ್ಲಿ ಗಲಾಟೆ ಆಯ್ತು. ಈಗ ಮದ್ದೂರಲ್ಲಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಮದ್ದೂರಿನಲ್ಲಿ, ಮಸೀದಿಯಲ್ಲಿ, ಧರ್ಮಾಂಧರು...

“ಬಿಜೆಪಿಗರಿಂದಲೇ ಧರ್ಮಸ್ಥಳಕ್ಕೆ ಅವಮಾನ”

ಧರ್ಮಸ್ಥಳ ಪ್ರಕರಣವನ್ನೇ ಅಸ್ತ್ರ ಮಾಡಿಕೊಂಡಿರುವ ರಾಜಕೀಯ ಪಕ್ಷಗಳು, ಪರಸ್ಪರ ಆರೋಪ-ಪ್ರತ್ಯಾರೋಪಗಳಲ್ಲಿ ತೊಡಗಿವೆ. ಧರ್ಮಸ್ಥಳ ವಿಚಾರದಲ್ಲಿ ಷಡ್ಯಂತ್ರ ಮಾಡುತ್ತಿರುವುದು ಬಿಜೆಪಿಯವರು. ಬುರುಡೆ ಗಿರಾಕಿ ಯಾರು?. ಬಿಜೆಪಿ ಕಾರ್ಯಕರ್ತರಲ್ಲವೇ? ಧರ್ಮಸ್ಥಳಕ್ಕೆ ಅಪಮಾನ ಆಗಿದ್ದರೆ ಅದು ಬಿಜೆಪಿ ನಾಯಕರು ಹಾಗೂ ಅದರ ಸಂಘಟನೆಯವರಿಂದ ಮಾತ್ರ. ಹೀಗಂತ ಡಿಸಿಎಂ ಡಿ.ಕೆ. ಶಿವಕುಮಾರ್‌ ಗುಡುಗಿದ್ದಾರೆ. ಬಿಜೆಪಿಯ ಎರಡು ಗುಂಪುಗಳ ನಡುವಿನ ತಿಕ್ಕಾಟಕ್ಕೆ, ಧರ್ಮಸ್ಥಳವನ್ನು...

ಇನ್ನೆಷ್ಟು ದಿನ ಭಂಡ ಬಾಳು? ಅನುದಾನಕ್ಕೆ ಕಾಲಿಗೆ ಬೀಳಬೇಕಾ?

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌ ಆಗ್ರಹಿಸಿದ್ದಾರೆ. ನಾಗಮಂಗಲದಲ್ಲಿ ಪರಿಶಿಷ್ಟ ಪಂಗಡದವರಿಗೆ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳಿಲ್ಲದೆ ತೊಂದರೆಯಾಗುತ್ತಿದೆ. ಇದರಿಂದ ಅಲ್ಲಿನ ಜನ-ಜಾನುವಾರುಗಳಿಗೆ ಮತ್ತು ಕೃಷಿ ಚಟುವಟಿಕೆಗಳ ಯಂತ್ರೋಪಕರಣಗಳನ್ನು ಸಾಗಾಟ ಮಾಡಲು ಅನಾನುಕೂಲವಾಗುತ್ತಿದೆ. ಸದರಿ ಪರಿಶಿಷ್ಟ ಜನಾಂಗದವರು ವಾಸಿಸುವ ಕಾಲೋನಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು, 2 ಕೋಟಿ ಅನುದಾನ ಮಂಜೂರು...

ರೈತರ ಬಗ್ಗೆ ಮಾತಾಡುವಾಗ ಎಚ್ಚರ ಇರಲಿ..

ರೈತರು ಧಿಕ್ಕಾರ ಕೂಗಲು ಮಾತ್ರ ಸಾಧ್ಯ ಎಂದು ಡಿ.ಕೆ. ಶಿವಕುಮಾರ್ ಹೇಳಿ‌ದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗುಡುಗಿದ್ದಾರೆ. ಬಿಡದಿ ಸ್ಮಾರ್ಟ್‌ ಸಿಟಿ ವಿರುದ್ಧ ರೈತರ ಆಕ್ರೋಶ ಭುಗಿಲೆದ್ದಿದೆ. ಬೆಂಗಳೂರು ದಕ್ಷಿಣ ಭಾಗದ ರೈತರು ಪ್ರತಿಭಟನೆಗೆ ಮುಂದಾಗಿದ್ರು. ಈ ವೇಳೆ ಸ್ಥಳಕ್ಕೆ ಆಗಮಿಸಿದ್ದ ಡಿಕೆಶಿ, ಗರಂ ಆಗಿ ರೈತರ ಬಗ್ಗೆ ಕೇವಲವಾಗಿ ಮಾತನಾಡಿದ್ರು. ನೀವು...

ರಾಜಣ್ಣ ಮಗನಿಗೆ ಬಾಲಕೃಷ್ಣ ಸವಾಲು

ರಾಜ್ಯ ಕಾಂಗ್ರೆಸ್‌ನೊಳಗೆ ಏನೋ ಸರಿ ಇಲ್ಲ ಅನ್ನುವುದು ಪದೇ ಪದೇ ಬಹಿರಂಗವಾಗುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ ಆಪ್ತರ ನಡುವೆಯೇ ಶೀತಲ ಸಮರ ತಾರಕಕ್ಕೇರುತ್ತಿದೆ. ಸಿದ್ದು ಬಲಗೈ ಬಂಟ ಕೆ.ಎನ್‌. ರಾಜಣ್ಣ ಮತ್ತು ಮಾಗಡಿ ಶಾಸಕ ಹೆಚ್‌.ಸಿ. ಬಾಲಕೃಷ್ಣ ನಡುವೆ ಟಾಕ್‌ ವಾರ್‌ ಮುಂದುವರೆದಿದೆ. ತಾವು ಸಿದ್ದರಾಮಯ್ಯ ಪರವಾಗಿದ್ದೇವೆ ಎಂಬ ಕಾರಣಕ್ಕೆ ಷಡ್ಯಂತ್ರ ಮಾಡಲಾಯಿತು ಅಂತಾ ರಾಜಣ್ಣ...

ಧರ್ಮಸ್ಥಳ ಕೇಸ್‌ನಲ್ಲಿ ರಾಜಕೀಯ ಯುದ್ಧ!

ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎನ್‌ಐಎಗೇ ವಹಿಸಬೇಕು. ವಿಪಕ್ಷ ಬಿಜೆಪಿ-ಜೆಡಿಎಸ್ ಆಗ್ರಹ ಜೋರಾಗಿದೆ. ಕೇಂದ್ರ ಸರ್ಕಾರಕ್ಕೂ ಮನವಿ ಮಾಡಲು ದೋಸ್ತಿ ನಾಯಕರು ಸಜ್ಜಾಗಿದ್ದಾರೆ. ಇನ್ನೆರಡು ದಿನಗಳಲ್ಲಿ ಗೃಹ ಸಚಿವ ಅಮಿತ್‌ ಶಾರನ್ನು ಭೇಟಿಯಾಗಲು, ಹೆಚ್‌.ಡಿ. ಕುಮಾರಸ್ವಾಮಿ ತಯಾರಿ ಮಾಡಿಕೊಂಡಿದ್ದಾರೆ. ಆದರೆ, ಕಾಂಗ್ರೆಸ್ಸಿಗರು ಮಾತ್ರ ಎನ್‌ಐಎ ತನಿಖೆಯ ಅಗತ್ಯವಿಲ್ಲ ಅಂತಾ ಪದೇ ಪದೇ ಹೇಳ್ತಿದ್ದಾರೆ. ಆದರೆ ಧರ್ಮಸ್ಥಳ...

ಬಿಜೆಪಿ ಧರ್ಮಯಾತ್ರೆಯಲ್ಲೂ ಭಿನ್ನಮತ

ಕಾಂಗ್ರೆಸ್‌ಗೆ ಟಕ್ಕರ್‌ ಕೊಡಲು ಹೊರಟ ಬಿಜೆಪಿಯೊಳಗೆ, ಇದೀಗ ಅಸಮಾಧಾನ ಭುಗಿಲೆದ್ದಿದೆ. ಧರ್ಮಸ್ಥಳ ಯಾತ್ರೆ ಕೈಗೊಂಡಿದ್ದಾಗ, ಬಿ.ವೈ ವಿಜಯೇಂದ್ರ ಅವರು ಸೌಜನ್ಯ ಮನೆಗೆ ಭೇಟಿ ಕೊಟ್ಟಿದ್ರು. ಇದೇ ವಿಚಾರ ನಾಯಕರ ನಡುವೆ ಭಿನ್ನಮುತ ಭುಗಿಲೇಳುವಂತೆ ಮಾಡಿದೆ. ಕೊನೆ ಕ್ಷಣದ ನಿರ್ಧಾರಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿದೆ. ಸೆಪ್ಟೆಂಬರ್‌ 1ರಂದು ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ, ಬಿಜೆಪಿಗರು ಧರ್ಮಸ್ಥಳ ಯಾತ್ರೆ...
- Advertisement -spot_img

Latest News

IF YOU DONʼT GROW YOU WILL DIE : Sangeetha.com MD ಸುಭಾಷ್ ಚಂದ್ರ Exclusive Kannada Podcast

Special Podcast: Sangeetha.com MD ಸುಭಾಷ್ ಚಂದ್ರ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಜೀವನದಲ್ಲಿ ನೀವು ಅಭಿವೃದ್ಧಿ ಹೊಂದದೇ ಇದ್ದರೆ, ನೀವು ಬದುಕಿಯೂ ಪ್ರಯೋಜನವಿಲ್ಲ ಎಂದಿದ್ದಾರೆ. https://youtu.be/WPixudhIgd0 ಈ ಬಗ್ಗೆ...
- Advertisement -spot_img