Wednesday, April 22, 2026

Karnataka BJP

ಧರ್ಮ ಯುದ್ಧದಲ್ಲಿ ಸುಳ್ಳು V/S ಸತ್ಯ

ಧರ್ಮಸ್ಥಳ ಪ್ರಕರಣದಲ್ಲಿ ಕಾಂಗ್ರೆಸ್, ಬಿಜೆಪಿ ನಾಯಕರ ವಾಗ್ವಾದಗಳು ಜೋರಾಗಿವೆ. ಧರ್ಮಸ್ಥಳದಲ್ಲಿ ವಿಪಕ್ಷ ನಾಯಕ ಆರ್‌. ಅಶೋಕ್‌ ಅವರು ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ. ಎಸ್‌ಐಟಿ ತನಿಖೆಗೆ ಕೊಟ್ಟಾಗಲೇ ಹಿಂದೂ ಧರ್ಮದ ವಿರೋಧಿಗಳಾಗಿರುವುದು ಗೊತ್ತಾಗಿದೆ. ನಿಮ್ಮ ಸರ್ಕಾರ ಬಂದ ಇಷ್ಟು ವರ್ಷದಲ್ಲಿ, ಮಸೀದಿಯಲ್ಲಿ ತಲೆ ಬುರುಡೆ, ಕಾಲು ಮೂಳೆ, ಕೈ ಮೂಳೆ, ಬೆರಳು ಮೂಳೆ ಸಿಕ್ಕಿದೆ...

ಕಾಂಗ್ರೆಸ್‌ನವರೇ ಇದನ್ನೆಲ್ಲಾ ಮಾಡಿಸ್ತಿದ್ದಾರೆ – ಪ್ರಹ್ಲಾದ್‌ ಜೋಶಿ

ಹಿಂದೂಗಳು 3 ಮಕ್ಕಳನ್ನು ಪಡೆಯಿರಿ. ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಅವರ ಕರೆಗೆ, ಕಾಂಗ್ರೆಸ್‌ನವರು ವ್ಯಂಗ್ಯವಾಡಿದ್ರು. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಕಾಂಗ್ರೆಸ್‌ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್‌ ಪಕ್ಷದವರಿಗೆ ಬೇರೆ ಧರ್ಮದವರು ಬೇಕಾದಷ್ಟು ಮಕ್ಕಳನ್ನು ಮಾಡಿಕೊಂಡ್ರು ನಡೆಯುತ್ತದೆ. ಹಿಂದೂಗಳಿಗೆ ಮೋಹನ್‌ ಭಾಗವತ್‌ ಕರೆ ಕೊಟ್ರೆ ನೋವಾಗುತ್ತದೆ. ಧರ್ಮಸ್ಥಳದ...

ಧರ್ಮಸ್ಥಳದಲ್ಲೇ BJP ಪವರ್ ಶೋ.. ಭರ್ಜರಿ ಪ್ಲ್ಯಾನ್!

ಧರ್ಮಸ್ಥಳ ಪ್ರಕರಣದ ತನಿಖೆಯನ್ನು ಎನ್‌ಐಎಗೆ ಕೊಡುವಂತೆ, ರಾಜ್ಯ ಬಿಜೆಪಿಗರು ಆಗ್ರಹಿಸುತ್ತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಸಿಎಂ, ಡಿಸಿಎಂಗೆ ಆರ್‌ಸಿಬಿ ಗೆಲುವಿನಲ್ಲೂ ಪುಕ್ಕಟ್ಟೆ ಪ್ರಚಾರ ತೆಗೆದುಕೊಂಡು, ಜನಪ್ರಿಯತೆ ಹೆಚ್ಚಿಸಿಕೊಳ್ಳೋ ದುರದ್ದೇಶ ಇತ್ತು. ಈ ಹುನ್ನಾರದ ಪರಿಣಾಮ 11 ಜನ ಪ್ರಾಣ ಕಳೆದುಕೊಂಡ್ರು. ಅದೇ ರೀತಿ, ಧರ್ಮಸ್ಥಳದ ವಿಚಾರದಲ್ಲೂ ಆತುರದ ನಿರ್ಧಾರ ಕೈಗೊಂಡಿದ್ದಾರೆ. ದೂರುದಾರನ...

ಸಿದ್ದುನೇ ಮಾಸ್ಟರ್‌ಮೈಂಡ್‌ – R. ಅಶೋಕ್‌ ಹೊಸ ಬಾಂಬ್

ಎಡಪಂಥಿಯರಿಗೆ ಓನರ್‌, ಮಾಸ್ಟರ್‌ ಮೈಂಡ್‌ ಸಿದ್ದರಾಮಯ್ಯ. ಇವರೆಲ್ಲರೂ ಸೇರುತ್ತಿದ್ದದ್ದು ಸಿದ್ದರಾಮಯ್ಯ ಮನೆಯಲ್ಲಿ. ಧರ್ಮಸ್ಥಳ ಪ್ರಕರಣವನ್ನು, ಎಸ್‌ಐಟಿಗೆ ಕೊಡೋಕೆ ಆದೇಶ ಮಾಡಿದ್ದು ಇದೇ ಎಡಪಂಥಿಯರು. ಇಂಥಾ 10 ಸಭೆ ಮಾಡಲಿ. ಇಂದು ರಾಜ್ಯದ ಜನರಿಗೆ ಸ್ಪಷ್ಟವಾಗಿದೆ. ಎಸ್‌ಐಟಿಯ ಮೊಹಾಂತಿಯವರ ಹೆಸರನ್ನು ಕೂಡ, ಈ ಎಡಪಂಥಿಯರೇ ಹೇಳಿದ್ದು. ಈಗ ಇಲ್ಲ ಅಂತಾ ಹೇಳಿದ್ರೆ, ಜನ ಸರಿಯಾದ ಪಾಠ...

ಧರ್ಮಸ್ಥಳಕ್ಕೆ ಬಿಜೆಪಿ ನಾಯಕರ ದಂಡು

ಧರ್ಮಸ್ಥಳ ನಿಗೂಢ ಸಾವುಗಳ ಕೇಸ್‌ ತನಿಖೆ ನಿಲ್ಲಿಸುವಂತೆ ಬಿಜೆಪಿ ಒತ್ತಾಯಿಸಿದೆ. ಇಷ್ಟು ದಿನ ಮೌನವಾಗಿದ್ದ ಬಿಜೆಪಿ ನಾಯಕರು, ಈಗ ಅಖಾಡಕ್ಕೆ ಇಳಿಯಲು ಸಜ್ಜಾಗಿದ್ದಾರೆ. ಹಿಂದುತ್ವದ ಆಧಾರದಲ್ಲಿ, ಹಿಂದೂ ಧಾರ್ಮಿಕ ಕೇಂದ್ರಗಳ ಜೊತೆ ನಾವಿದ್ದೇವೆ ಅನ್ನೋ ಸಂದೇಶ ರವಾನಿಸಲು ಹೊರಟಿದ್ದಾರೆ. ಇದೇ ಆಗಸ್ಟ್‌ 17ರಂದು ಧರ್ಮಸ್ಥಳಕ್ಕೆ ತೆರಳಲು ಬಿಜೆಪಿ ನಾಯಕರ ತಂಡ ಹೊರಟಿದೆ. ದೇವರ ದರ್ಶನದ ನೆಪದಲ್ಲಿ...

ಬಿಜೆಪಿ ಜೊತೆ ಜೆಡಿಎಸ್‌ ವಿಲೀನಗೊಳ್ಳುತ್ತಾ?

ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌, ಭವಿಷ್ಯದಲ್ಲಿ ಬಿಜೆಪಿ ಪಕ್ಷದೊಳಗೆ ವಿಲೀನಗೊಳ್ಳುತ್ತಾ? ಇಂತಹ ಎಲ್ಲಾ ಲಕ್ಷಣ ಕಾಣುತ್ತಿವೆ ಎಂದು ಸಚಿವ ಹೆಚ್‌.ಸಿ ಮಹದೇವಪ್ಪ ಹೇಳಿರುವ ಮಾತು ಹೊಸ ಚರ್ಚೆಗೆ ಕಾರಣವಾಗಿದೆ. ಸುಳ್ಳಿನ ಪಕ್ಷವೆಂದೇ ಬಿಜೆಪಿಗರು ಹೆಸರುವಾಸಿ. ಇಂಥಾ ಪಕ್ಷದೊಳಗೆ ಜೆಡಿಎಸ್‌ ವಿಲೀನಗೊಳ್ಳುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಇತಿಹಾಸದ ವಿವರಣೆಯಲ್ಲಿ, ಅತ್ಯಂತ ಅವಸರದಿಂದ ಪ್ರತಿಕ್ರಿಯೆ ನೀಡ್ತಿದ್ದಾರೆ. ಇದನ್ನ...

ಡಿ.ಕೆ. ಶಿವಕುಮಾರ್‌ಗೆ ಪರೋಕ್ಷ ಆಹ್ವಾನನಾ?

ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ.. ಯಾವಾಗ ಏನ್‌ ಬೇಕಾದ್ರೂ ಆಗಬಹುದು. ಯಾರು ಯಾವ ಪಕ್ಷಕ್ಕಾದ್ರೂ ಹೋಗಬಹುದು. ಈ ಹಿಂದೆಯೂ ಇಂಥಾ ಹಲವಾರು ಘಟನೆಗಳು ನಡೆದಿವೆ. ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂಗಳಾದ ಎಸ್‌.ಎಂ. ಕೃಷ್ಣ, ಬಂಗಾರಪ್ಪ ಅವರು ಕೂಡ ಇದಕ್ಕೆ ಹೊರತಾಗಿಲ್ಲ. ಜೆಡಿಎಸ್ ಪಕ್ಷದಲ್ಲಿದ್ದ ಸಿದ್ದರಾಮಯ್ಯನವರು ಕಾಂಗ್ರೆಸ್ಸಿಗೆ ಬಂದಿದ್ದಾರೆ. ಕಾಂಗ್ರೆಸ್‌ನಲ್ಲಿದ್ದ ಎಸ್‌.ಎಂ. ಕೃಷ್ಣ ಅವರು ದಿಢೀರನೇ ಬಿಜೆಪಿ ಪಕ್ಷ...

ಯತ್ನಾಳ್‌ ಬಿಚ್ಚಿಟ್ರು ಸ್ಫೋಟಕ ಸತ್ಯ!

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಡಮ್ಮಿ ಅಂತಾ ಹೈಕಮಾಂಡಿಗೆ ಮನವರಿಕೆಯಾಗಿದೆ. ಹೀಗಾಗಿ ನೂತನ ರಾಜ್ಯಾಧ್ಯಕ್ಷರ ನೇಮಕದಲ್ಲಿ ವಿಳಂವಾಗುತ್ತಿದೆ. ಹೀಗಂತ ಬಿಎಸ್‌ವೈ ಕುಟುಂಬದ ವಿರುದ್ಧ ಫೈರ್ ಬ್ರ್ಯಾಂಡ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಹರಿಹಾಯ್ದಿದ್ದಾರೆ. ವಿಳಂಬ ಆಗುತ್ತಿದೆ ಅಂದ್ರೆ, ವಿಜಯೇಂದ್ರ ಮತ್ತೆ ರಾಜ್ಯಾಧ್ಯಕ್ಷ ಆಗಲ್ಲ, ವ್ಯಾಪಕ ವಿರೋಧ ಇದೆ ಎಂದರ್ಥ. ಬಲಿಷ್ಠ ಹೈಕಮಾಂಡ್‌ ಇದ್ದಾಗಲೂ...

ಮೈಸೂರು ಮಹಾರಾಜರಿಗಿಂತ ಹೆಚ್ಚಾ ಸಿದ್ದರಾಮಯ್ಯರ ಸಾಧನೆ?

ಸಿಎಂ ಸಿದ್ದರಾಮಯ್ಯ ಅವರನ್ನು, ನಾಡು ಕಟ್ಟಿದ ದೊರೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರಿಗೆ ಹೋಲಿಸಲಾಗಿದೆ. ಅದು ಬೇರಾರು ಅಲ್ಲ, ಸಿದ್ದರಾಮಯ್ಯ ಪುತ್ರ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಆಗ್ತಿಲ್ಲ. ಎಲ್ಲಾ ಹಣವನ್ನೂ ಗ್ಯಾರಂಟಿಗಳಿಗೆ ಖರ್ಚು ಮಾಡಲಾಗ್ತಿದೆ. ಹೀಗಂತ ಅವಕಾಶ ಸಿಕ್ಕಾಗಲೆಲ್ಲಾ ವಿಪಕ್ಷಗಳು ಆರೋಪ ಮಾಡುತ್ತಿರುತ್ತವೆ. ವಿಪಕ್ಷಗಳ ಟೀಕೆ-ಟಿಪ್ಪಣಿಗಳಿಗೆ ಸಿದ್ದು ಪುತ್ರ ಯತೀಂದ್ರ...

 ನಮ್ಮ ಬಳಿ ಶಕ್ತಿ ಇದ್ದರೆ ಎಲ್ಲರೂ ಕರೆಯುತ್ತಾರೆ : ಬಿಜೆಪಿ ಸೇರ್ಪಡೆ ಸುಳಿವು ನೀಡಿದ ಯತ್ನಾಳ್!

ವಿಜಯಪುರ : ಬಿಜೆಪಿಯಿಂದ ಉಚ್ಚಾಟನೆಯಾಗಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಪಕ್ಷದಿಂದ ಗೇಟ್ ಪಾಸ್ ನೀಡಿದ ಬಳಿಕ ರಾಜ್ಯ ಬಿಜೆಪಿ ನಾಯಕರು ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಲ್ಲದೆ ನನ್ನನ್ನು ಮತ್ತೆ ಗೌರವಯುತವಾಗಿ ಹೈಕಮಾಂಡ್ ನಾಯಕರು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ ಎಂದು ವಿಶ್ವಾಸ...
- Advertisement -spot_img

Latest News

National News: ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ ಖಾನ್

National News: ತಮ್ಮ ಕಂಪನಿಯಲ್ಲಿ ಕೆಲಸ ಮಾಡುವವರು ತಿಲಕ ಇಡುವಂತಿಲ್ಲ. ಕೈಗೆ ದೇವರ ದಾರ ಕಟ್ಟುವಂತಿಲ್ಲ. ಆದರೆ ಹಿಜಬ್ ಧರಿಸಬಹುದು ಅನ್ನೋ ನೋಟೀಸ್ ರವಾನಿಸಿತ್ತು. ಈ ಬಗ್ಗೆ...
- Advertisement -spot_img