Saturday, November 29, 2025

Karnataka BJP

ಕೆ.ಎಸ್. ಈಶ್ವರಪ್ಪ ಘರ್ ವಾಪ್ಸಿ!? – ಷರತ್ತುಗಳಿಗೆ ಒಪ್ಪುತ್ತಾ ಹೈಕಮಾಂಡ್?

2024ರ ಲೋಕಸಭೆ ಚುನಾವಣೆಯಲ್ಲಿ, ಪುತ್ರ ಕಾಂತೇಶ್​​ ಗೆ ಹಾವೇರಿ ಸೀಟ್ ಸಿಗುತ್ತದೆ ಅನ್ನೋ ವಿಶ್ವಾಸದಲ್ಲಿ ಈಶ್ವರಪ್ಪ ಇದ್ರು. ಎಲ್ಲೇ ಹೋದ್ರೂ ಈ ಬಗ್ಗೆ ಹೇಳಿಕೊಳ್ತಿದ್ರು. ಆದರೆ ಕೊನೆ ಗಳಿಗೆಯಲ್ಲಿ ಬಸವರಾಜ ಬೊಮ್ಮಾಯಿಗೆ ಟಿಕೆಟ್ ಕೊಡಲಾಯ್ತು. ಇದರಿಂದ ಸಿಡಿದೆದ್ದಿದ್ದ ಈಶ್ವರಪ್ಪ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕುಟುಂಬದ ವಿರುದ್ಧ ಬಹಿರಂಗ ಹೇಳಿಕೆ ಕೊಡುತ್ತಲೇ ಇದ್ರು. ಸ್ವತಂ...

ಕುಕ್ಕೆ ಸುಬ್ರಹ್ಮಣ್ಯಕ್ಕೆ ಅಣ್ಣಾಮಲೈ ಭೇಟಿ ಹಿಂದಿದ್ಯಾ ಹರಕೆ?!

ನಿವೃತ್ತ ಐಪಿಎಸ್ ಅಧಿಕಾರಿ, ಬಿಜೆಪಿ ನಾಯಕ ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯ ಸನ್ನಿಧಿಗೆ ಭೇಟಿ ನೀಡಿದ್ದಾರೆ. ಈ ಭೇಟಿ ಹಲವು ರಾಜಕೀಯ ಸುಳಿವುಗಳನ್ನ ನೀಡುತ್ತಿದೆ. ಅಣ್ಣಾಮಲೈ ಅವರು ಶ್ರೀ ಸಂಪುಟ ನರಸಿಂಹಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪತ್ನಿ ಅಖಿಲಾ, ಮಕ್ಕಳು ಹಾಗೂ ಇತರೆ ಕುಟುಂಬ ಸದಸ್ಯರು ಉಪಸ್ಥಿತರಿದ್ದರು. ಪೂಜೆ ಮುಗಿಸಿದ...

ಬಿಜೆಪಿ ಈಗ ಕಲಬೆರಕೆ ಪಕ್ಷ ; ಪ್ರಮೋದ್ ಮುತಾಲಿಕ್

www.karnatakatv.net : ಬಾಗಲಕೋಟೆ : ಕಾಂಗ್ರೆಸ್ಸಿನವರಿಗೆ ಹಿಂದುತ್ವ ಅನ್ನೋದೆ ಇಲ್ಲ ಅವರು ಬರಿ ಲೂಟಿ ಮಾಡುವ ಉದ್ದೇಶ ಹೊಂದಿದ್ದಾರೆ , ಕಾಂಗ್ರೇಸ್ಸಿನವರು ಇಲ್ಲಿಯವರೆಗೆ ಬರಿ ಟೆರರಿಷ್ಟ್ ಗಳನ್ನೇ ಹುಟ್ಟು ಹಾಕಿದ್ದಾರೆ , ಇಂತಹ ನಾಯಕರು ಇಂದು ಬಿಜೆಪಿಯಲ್ಲಿದ್ದಾರೆ , ದೇಶದ ವಿಚಾರ ಬಂದಾಗ ಹಿಂದುತ್ವ ,,ಧರ್ಮ ಸಂಸ್ಕೃತಿ ,ಮಾನ ಮರ್ಯಾದೆ ಏನು ಇಲ್ಲ ಮೊದಲಿನ ತರ...

ಇಂದಿನಿಂದ ಭಕ್ತರಿಗೆ ಮಲೆ ಮಹದೇಶ್ವರನ ದರ್ಶನ

ಚಾಮರಾಜನಗರ: ರಾಜ್ಯದ ಇತಿಹಾಸ ಪ್ರಸಿದ್ಧ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರಿಗೆ ದರ್ಶನ ಸೇರಿದಂತೆ ಇಂದಿನಿಂದ ಎಲ್ಲಾ ಸೇವೆಗಳಿಗೂ ಅವಕಾಶ ಕಲ್ಪಿಸಲಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರಿಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಇದೀಗ ತೆಗೆದುಹಾಕಲಾಗಿದೆ. ಆದ್ರೀಗ ರಾಜ್ಯದಲ್ಲಿ ಕೋವಿಡ್ ಸೋಂಕು ಕೊಂಚ ತಗ್ಗಿರುವ ಹಿನ್ನೆಲೆಯಲ್ಲಿ ಚಿನ್ನದ ರಥೋತ್ಸವ ,...

ರಾಜ್ಯದ ಪ್ರತಿ ತಾಲೂಕಿಗೂ ಗೋವುಗಳಿಗಾಗಿ ಆಂಬುಲೆನ್ಸ್…!

ರಾಯಚೂರು: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ವಿಚಾರವಾಗಿ  400 ಕೇಸ್ ಗಳನ್ನು ದಾಖಲಿಸಿ, 10 ಸಾವಿರ ಗೋವುಗಳ ರಕ್ಷಣೆ ಮಾಡಿರೋದಾಗಿ ಪಶು ಸಂಗೋಪನಾ ಸಚಿವ ಪ್ರಭುಗೌಡ ಚವ್ಹಾಣ್ ತಿಳಿಸಿದ್ದಾರೆ. ತಾಲೂಕಿನ ಮಲಿಯಾಬಾದ ಗೋಶಾಲೆಗೆ ಭೇಟಿ ನೀಡಿದ ಸಚಿವ ಪ್ರಭುಗೌಡ ಚವ್ಹಾಣ್, ಮಲಿಯಾಬಾದ ಗೋಶಾಲೆ, ರಮಣಿ ಗೋಶಾಲೆ  ಐತಿಹಾಸಿಕ ಗೋಶಾಲೆಯಾಗಿದೆ ಅಂತ ಸಂತಸ ವ್ಯಕ್ತಪಡಿಸಿದ ಸಚಿವ,...

‘ಭಾರತ್ ಬಂದ್ ಯಶಸ್ವಿಯಾಗಲ್ಲ’- ಗೃಹಸಚಿವ ಆರಗ ಜ್ಞಾನೇಂದ್ರ

ಹುಬ್ಬಳ್ಳಿ: ಯಾವುದೇ ಕಾರಣಕ್ಕೂ ಭಾರತ್ ಬಂದ್ ಯಶಸ್ವಿಯಾಗಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಯಾವುದೇ ರೈತ ವಿರೋಧಿ ಕಾಯಿದೆಯನ್ನು ಜಾರಿಗೆ ತಂದಿಲ್ಲ ಅಂತ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಹುಬ್ಬಳ್ಳಿ ನಗರದಲ್ಲಿ ಮಾತನಾಡಿದ ಗೃಹಸಚಿವ ಆರಗ ಜ್ಞಾನೇಂದ್ರ, ಕೇಂದ್ರದಲ್ಲಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ನೇತೃತ್ವದಲ್ಲಿ ಯಾವುದೇ ರೈತ ವಿರೋಧಿ ಕಾಯಿದೆಯನ್ನು ಜಾರಿಗೆ...

‘ಬಂದ್ ಮಾಡಿ ಜನರಿಗೆ ತೊಂದ್ರೆ ಕೊಡಬೇಡಿ’- ಸಿಎಂ ಬೊಮ್ಮಾಯಿ ಮನವಿ

ಹುಬ್ಬಳ್ಳಿ: ದೇಶಾದ್ಯಂತ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ಮಧ್ಯೆ  ಭಾರತ ಬಂದ್ ಮಾಡಿ ಜನರಿಗೆ ತೊಂದರೆ ನೀಡುವ ಕೆಲಸ ಮಾಡಬಾರದು ಅಂತ ಸಿಎಂ ಬಸವರಾಜ ಬೊಮ್ಮಾಯಿ ಜನರಲ್ಲಿ ಮನವಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಜನರು ಈಗಷ್ಟೆ ಕೊರೋನಾ ಹೊಡೆತದಿಂದ ಚೇತರಿಸಿಕೊಳ್ಳುತ್ತಿದ್ದಾರೆ....

ಚಿರತೆ ಸೆರೆಗೆ ಚುರುಕುಗೊಂಡ ಕೂಂಬಿಂಗ್ ಕಾರ್ಯಾಚರಣೆ

ಹುಬ್ಬಳ್ಳಿ : ಕಳೆದ ಕೆಲದಿನಗಳಿಂದ ಹುಬ್ಬಳ್ಳಿಯಲ್ಲಿ ಆತಂಕ ಸೃಷ್ಟಿಸಿರೋ ಚಿರತೆ ಈವರೆಗೂ ಪತ್ತೆಯಾಗಿಲ್ಲ. ನಗರದ ಕೇಂದ್ರೀಯ ವಿದ್ಯಾಲಯ ಬಳಿ ಕಾಣಿಸಿಕೊಂಡಿದ್ದ ಚಿರತೆ, ಸದ್ಯ ರಾಜ್ ನಗರದಲ್ಲಿ ಬೀಡುಬಿಟ್ಟಿದೆ ಅಂತ ಹೇಳಲಾಗ್ತಿದೆ.ಚಿರತೆ ಕಾಣಿಸಿಕೊಂಡಾಗಿನಿಂದಲೂ ಭಯಭೀತರಾಗಿ ಜನ ರಸ್ತೆಗಳಲ್ಲಿ ಓಡಾಡೋದಕ್ಕೆ ಹೆದರುತ್ತಿದ್ದಾರೆ. ಇಡೀ ದಿನ ಬಾಗಿಲು ಹಾಕಿಕೊಂಡು ಮನೆಯೊಳಗೆ ಕಾಲ ಕಳೆಯೋ ಪರಿಸ್ಥಿತಿ ನಿರ್ಮಾಣವಾಗಿದೆ.ಇನ್ನು ಅರಣ್ಯ...

ಗ್ರಾಮಸ್ಥರಿಗೆ ತಲೆನೋವಾಗಿ ಕಾಡ್ತಿದೆ ಈ ಕೋಳಿಫಾರಂ…!

ಚಾಮರಾಜನಗರ: ಗುಂಡ್ಲು ಪೇಟೆಯ ವಡ್ಡಗೆರೆ ಗ್ರಾಮಪಂಚಾಯತಿ ವ್ಯಾಪ್ತಿಯವ ಕರಕಲಮಾದಹಳ್ಳಿ ಗ್ರಾಮದ ಹೊರವಲಯದಲ್ಲಿರೋ  ಕೋಳಿ ಸಾಕಾಣಿಕೆ ಕೇಂದ್ರದಿಂದ ಸುತ್ತಲಿನಾ ಗ್ರಾಮಸ್ಥರಿಗೆ ಜನಜಾನುವಾರುಗಳಿಗೆ ತೊಂದ್ರೆಯಾಗ್ತಿದೆ. ಇಷ್ಟು ದಿನದಿಂದ ಇಲ್ಲಿನ ದುರ್ವಾಸನೆ ತಡೆದುಕೊಂಡು ದಿನದೂಡುತ್ತಿದ್ದ ಗ್ರಾಮಸ್ಥರು ಇದೀಗ ರೊಚ್ಚಿಗೆದ್ದಿದ್ದಾರೆ. ಈ ಕೆಟ್ಟ ವಾಸನೆಯಿಂದ ಜನರು ಮತ್ತು ಜಾನುವಾರುಗಳಿಗೆ ಸಾಂಕ್ರಾಮಿಕ ರೋಗ ಹರಡೋ ಭೀತಿ ಎದುರಾಗಿದೆ.   ಇನ್ನು ಈ ಮೊದಲು...

ಪರಿಹಾರ ವಿತರಣೆಯಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯ.. ಎಎಪಿ ಆಕ್ರೋಶ.!

ಕರ್ನಾಟಕ ಟಿವಿ : ಕೋವಿಡ್ 19  ಸಂದರ್ಭದಲ್ಲಿ ರಾಜ್ಯಗಳ ಆದಾಯ ಕೊರತೆಯನ್ನು ಸರಿದೂಗಿಸಲು 14 ರಾಜ್ಯಗಳಿಗೆ  6195 ಕೋಟಿ ರೂ.ಗಳನ್ನು  ನಿನ್ನೆ ಕೇಂದ್ರ ಹಣಕಾಸು ಸಚಿವಾಲಯವು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕರ್ನಾಟಕ ರಾಜ್ಯವನ್ನು ಕೈಬಿಡಲಾಗಿದೆ.ಈ ಮಲತಾಯಿ ಧೋರಣೆಯನ್ನು ರಾಜ್ಯದ ಜನ ಕ್ಷಮಿಸುವುದಿಲ್ಲವೆಂದು ಆಮ್ ಆದ್ಮಿ ಪಾರ್ಟಿ ಕೇಂದ್ರ ಸರಕಾರವನ್ನು ಎಚ್ಚರಿಸಿದೆ. ಕೇಂದ್ರ ಹಣಕಾಸು ಮಂತ್ರಿ ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ಮನೆಗೆ ಮಾರಿಯಂತೆ...
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img