Saturday, September 5, 2026

Karnataka BJP

ಬಿಜೆಪಿ ರಾಜ್ಯಾಧ್ಯಕ್ಷರ ಅಧ್ಯಕ್ಷರ ಆಯ್ಕೆಗೆ ಹಿಡಿದ ಗ್ರಹಣ : ಗಟ್ಟಿಯಾಗಿದ್ರು, ನಿರ್ಧಾರದಲ್ಲಿ ಹಿಂದೇಟು ಯಾಕೆ? : ಏನಿದೆ ಬಿಜೆಪಿ ಹೈಕಮಾಂಡ್ ಲೆಕ್ಕಾಚಾರ?

ಬೆಂಗಳೂರು : ರಾಜ್ಯ ಬಿಜೆಪಿಗೆ ನೂತನ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆಯು ಸಂಪೂರ್ಣವಾಗಿ ಗೊಂದಲದ ಗೂಡಾಗಿ ಪರಿಣಮಿಸಿದೆ. ಪಕ್ಷದಲ್ಲಿನ ಬಣ ರಾಜಕೀಯದಿಂದ ಈ ಕ್ಷಣದವರೆಗೂ ಅಧ್ಯಕ್ಷರ ಆಯ್ಕೆಗೆ ಗ್ರಹಣ ಹಿಡಿದಂತಾಗಿದೆ. ಕೇವಲ ಶೀಘ್ರದಲ್ಲೇ ಘೋಷಣೆಯಾಗುತ್ತದೆ ಎಂದು ಪಕ್ಷದ ನಾಯಕರು ಹೇಳುತ್ತಿದ್ದರೂ, ಸಹ ಅದು ಅಷ್ಟೊಂದು ಸುಲಭವಾಗಿಲ್ಲ ಎನ್ನುವುದು ಗಮನಾರ್ಹ. ಈಗಾಗಲೇ ದೇಶದಲ್ಲಿನ ಹಲವು ರಾಜ್ಯಗಳಿಗೆ ಪಕ್ಷದ ಅಧ್ಯಕ್ಷರನ್ನು...

ರಾಜ್ಯ ಬಿಜೆಪಿಗೆ ಹೊಸ ದಂಡನಾಯಕ?

ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡಲು ಬಿಜೆಪಿ ಮುಂದಾಗಿದೆ. ರಾಷ್ಟ್ರಾಧ್ಯಕ್ಷರ ಆಯ್ಕೆ ಹಿನ್ನೆಲೆಯಲ್ಲಿ ಎಲ್ಲಾ ರಾಜ್ಯಗಳ ಅಧ್ಯಕ್ಷರ ನೇಮಕ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಕರ್ನಾಟಕ ಬಿಜೆಪಿ ಘಟಕದ ರಾಜ್ಯಾಧ್ಯಕ್ಷರ ನೇಮಕವೂ ಆಗಲಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ನೇಮಕ ಪ್ರಕ್ರಿಯೆ ತಾರ್ಕಿಕ ಹಂತ ತಲುಪಿದೆ. ಹಿರಿಯ ನಾಯಕರ ವಿರೋಧದ ನಡುವೆಯೇ ಬೇರೊಬ್ಬರನ್ನು ನೇಮಕ...

ಕೆ.ಎಸ್. ಈಶ್ವರಪ್ಪ ಘರ್ ವಾಪ್ಸಿ!? – ಷರತ್ತುಗಳಿಗೆ ಒಪ್ಪುತ್ತಾ ಹೈಕಮಾಂಡ್?

2024ರ ಲೋಕಸಭೆ ಚುನಾವಣೆಯಲ್ಲಿ, ಪುತ್ರ ಕಾಂತೇಶ್​​ ಗೆ ಹಾವೇರಿ ಸೀಟ್ ಸಿಗುತ್ತದೆ ಅನ್ನೋ ವಿಶ್ವಾಸದಲ್ಲಿ ಈಶ್ವರಪ್ಪ ಇದ್ರು. ಎಲ್ಲೇ ಹೋದ್ರೂ ಈ ಬಗ್ಗೆ ಹೇಳಿಕೊಳ್ತಿದ್ರು. ಆದರೆ ಕೊನೆ ಗಳಿಗೆಯಲ್ಲಿ ಬಸವರಾಜ ಬೊಮ್ಮಾಯಿಗೆ ಟಿಕೆಟ್ ಕೊಡಲಾಯ್ತು. ಇದರಿಂದ ಸಿಡಿದೆದ್ದಿದ್ದ ಈಶ್ವರಪ್ಪ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕುಟುಂಬದ ವಿರುದ್ಧ ಬಹಿರಂಗ ಹೇಳಿಕೆ ಕೊಡುತ್ತಲೇ ಇದ್ರು. ಸ್ವತಂ...

ಕುಕ್ಕೆ ಸುಬ್ರಹ್ಮಣ್ಯಕ್ಕೆ ಅಣ್ಣಾಮಲೈ ಭೇಟಿ ಹಿಂದಿದ್ಯಾ ಹರಕೆ?!

ನಿವೃತ್ತ ಐಪಿಎಸ್ ಅಧಿಕಾರಿ, ಬಿಜೆಪಿ ನಾಯಕ ಅಣ್ಣಾಮಲೈ ಕುಕ್ಕೆ ಸುಬ್ರಹ್ಮಣ್ಯ ಸನ್ನಿಧಿಗೆ ಭೇಟಿ ನೀಡಿದ್ದಾರೆ. ಈ ಭೇಟಿ ಹಲವು ರಾಜಕೀಯ ಸುಳಿವುಗಳನ್ನ ನೀಡುತ್ತಿದೆ. ಅಣ್ಣಾಮಲೈ ಅವರು ಶ್ರೀ ಸಂಪುಟ ನರಸಿಂಹಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪತ್ನಿ ಅಖಿಲಾ, ಮಕ್ಕಳು ಹಾಗೂ ಇತರೆ ಕುಟುಂಬ ಸದಸ್ಯರು ಉಪಸ್ಥಿತರಿದ್ದರು. ಪೂಜೆ ಮುಗಿಸಿದ...

ಬಿಜೆಪಿ ಈಗ ಕಲಬೆರಕೆ ಪಕ್ಷ ; ಪ್ರಮೋದ್ ಮುತಾಲಿಕ್

www.karnatakatv.net : ಬಾಗಲಕೋಟೆ : ಕಾಂಗ್ರೆಸ್ಸಿನವರಿಗೆ ಹಿಂದುತ್ವ ಅನ್ನೋದೆ ಇಲ್ಲ ಅವರು ಬರಿ ಲೂಟಿ ಮಾಡುವ ಉದ್ದೇಶ ಹೊಂದಿದ್ದಾರೆ , ಕಾಂಗ್ರೇಸ್ಸಿನವರು ಇಲ್ಲಿಯವರೆಗೆ ಬರಿ ಟೆರರಿಷ್ಟ್ ಗಳನ್ನೇ ಹುಟ್ಟು ಹಾಕಿದ್ದಾರೆ , ಇಂತಹ ನಾಯಕರು ಇಂದು ಬಿಜೆಪಿಯಲ್ಲಿದ್ದಾರೆ , ದೇಶದ ವಿಚಾರ ಬಂದಾಗ ಹಿಂದುತ್ವ ,,ಧರ್ಮ ಸಂಸ್ಕೃತಿ ,ಮಾನ ಮರ್ಯಾದೆ ಏನು ಇಲ್ಲ ಮೊದಲಿನ ತರ...

ಇಂದಿನಿಂದ ಭಕ್ತರಿಗೆ ಮಲೆ ಮಹದೇಶ್ವರನ ದರ್ಶನ

ಚಾಮರಾಜನಗರ: ರಾಜ್ಯದ ಇತಿಹಾಸ ಪ್ರಸಿದ್ಧ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತರಿಗೆ ದರ್ಶನ ಸೇರಿದಂತೆ ಇಂದಿನಿಂದ ಎಲ್ಲಾ ಸೇವೆಗಳಿಗೂ ಅವಕಾಶ ಕಲ್ಪಿಸಲಾಗಿದೆ. ಕೊರೋನಾ ಹಿನ್ನೆಲೆಯಲ್ಲಿ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತರಿಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಇದೀಗ ತೆಗೆದುಹಾಕಲಾಗಿದೆ. ಆದ್ರೀಗ ರಾಜ್ಯದಲ್ಲಿ ಕೋವಿಡ್ ಸೋಂಕು ಕೊಂಚ ತಗ್ಗಿರುವ ಹಿನ್ನೆಲೆಯಲ್ಲಿ ಚಿನ್ನದ ರಥೋತ್ಸವ ,...

ರಾಜ್ಯದ ಪ್ರತಿ ತಾಲೂಕಿಗೂ ಗೋವುಗಳಿಗಾಗಿ ಆಂಬುಲೆನ್ಸ್…!

ರಾಯಚೂರು: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ವಿಚಾರವಾಗಿ  400 ಕೇಸ್ ಗಳನ್ನು ದಾಖಲಿಸಿ, 10 ಸಾವಿರ ಗೋವುಗಳ ರಕ್ಷಣೆ ಮಾಡಿರೋದಾಗಿ ಪಶು ಸಂಗೋಪನಾ ಸಚಿವ ಪ್ರಭುಗೌಡ ಚವ್ಹಾಣ್ ತಿಳಿಸಿದ್ದಾರೆ. ತಾಲೂಕಿನ ಮಲಿಯಾಬಾದ ಗೋಶಾಲೆಗೆ ಭೇಟಿ ನೀಡಿದ ಸಚಿವ ಪ್ರಭುಗೌಡ ಚವ್ಹಾಣ್, ಮಲಿಯಾಬಾದ ಗೋಶಾಲೆ, ರಮಣಿ ಗೋಶಾಲೆ  ಐತಿಹಾಸಿಕ ಗೋಶಾಲೆಯಾಗಿದೆ ಅಂತ ಸಂತಸ ವ್ಯಕ್ತಪಡಿಸಿದ ಸಚಿವ,...

‘ಭಾರತ್ ಬಂದ್ ಯಶಸ್ವಿಯಾಗಲ್ಲ’- ಗೃಹಸಚಿವ ಆರಗ ಜ್ಞಾನೇಂದ್ರ

ಹುಬ್ಬಳ್ಳಿ: ಯಾವುದೇ ಕಾರಣಕ್ಕೂ ಭಾರತ್ ಬಂದ್ ಯಶಸ್ವಿಯಾಗಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಯಾವುದೇ ರೈತ ವಿರೋಧಿ ಕಾಯಿದೆಯನ್ನು ಜಾರಿಗೆ ತಂದಿಲ್ಲ ಅಂತ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಹುಬ್ಬಳ್ಳಿ ನಗರದಲ್ಲಿ ಮಾತನಾಡಿದ ಗೃಹಸಚಿವ ಆರಗ ಜ್ಞಾನೇಂದ್ರ, ಕೇಂದ್ರದಲ್ಲಿ ನರೇಂದ್ರ ಮೋದಿ ಹಾಗೂ ಅಮಿತ್ ಷಾ ನೇತೃತ್ವದಲ್ಲಿ ಯಾವುದೇ ರೈತ ವಿರೋಧಿ ಕಾಯಿದೆಯನ್ನು ಜಾರಿಗೆ...

‘ಬಂದ್ ಮಾಡಿ ಜನರಿಗೆ ತೊಂದ್ರೆ ಕೊಡಬೇಡಿ’- ಸಿಎಂ ಬೊಮ್ಮಾಯಿ ಮನವಿ

ಹುಬ್ಬಳ್ಳಿ: ದೇಶಾದ್ಯಂತ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ಮಧ್ಯೆ  ಭಾರತ ಬಂದ್ ಮಾಡಿ ಜನರಿಗೆ ತೊಂದರೆ ನೀಡುವ ಕೆಲಸ ಮಾಡಬಾರದು ಅಂತ ಸಿಎಂ ಬಸವರಾಜ ಬೊಮ್ಮಾಯಿ ಜನರಲ್ಲಿ ಮನವಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಜನರು ಈಗಷ್ಟೆ ಕೊರೋನಾ ಹೊಡೆತದಿಂದ ಚೇತರಿಸಿಕೊಳ್ಳುತ್ತಿದ್ದಾರೆ....

ಚಿರತೆ ಸೆರೆಗೆ ಚುರುಕುಗೊಂಡ ಕೂಂಬಿಂಗ್ ಕಾರ್ಯಾಚರಣೆ

ಹುಬ್ಬಳ್ಳಿ : ಕಳೆದ ಕೆಲದಿನಗಳಿಂದ ಹುಬ್ಬಳ್ಳಿಯಲ್ಲಿ ಆತಂಕ ಸೃಷ್ಟಿಸಿರೋ ಚಿರತೆ ಈವರೆಗೂ ಪತ್ತೆಯಾಗಿಲ್ಲ. ನಗರದ ಕೇಂದ್ರೀಯ ವಿದ್ಯಾಲಯ ಬಳಿ ಕಾಣಿಸಿಕೊಂಡಿದ್ದ ಚಿರತೆ, ಸದ್ಯ ರಾಜ್ ನಗರದಲ್ಲಿ ಬೀಡುಬಿಟ್ಟಿದೆ ಅಂತ ಹೇಳಲಾಗ್ತಿದೆ.ಚಿರತೆ ಕಾಣಿಸಿಕೊಂಡಾಗಿನಿಂದಲೂ ಭಯಭೀತರಾಗಿ ಜನ ರಸ್ತೆಗಳಲ್ಲಿ ಓಡಾಡೋದಕ್ಕೆ ಹೆದರುತ್ತಿದ್ದಾರೆ. ಇಡೀ ದಿನ ಬಾಗಿಲು ಹಾಕಿಕೊಂಡು ಮನೆಯೊಳಗೆ ಕಾಲ ಕಳೆಯೋ ಪರಿಸ್ಥಿತಿ ನಿರ್ಮಾಣವಾಗಿದೆ.ಇನ್ನು ಅರಣ್ಯ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img