Tuesday, July 21, 2026

Karnataka BJP

ಚಿರತೆ ಸೆರೆಗೆ ಚುರುಕುಗೊಂಡ ಕೂಂಬಿಂಗ್ ಕಾರ್ಯಾಚರಣೆ

ಹುಬ್ಬಳ್ಳಿ : ಕಳೆದ ಕೆಲದಿನಗಳಿಂದ ಹುಬ್ಬಳ್ಳಿಯಲ್ಲಿ ಆತಂಕ ಸೃಷ್ಟಿಸಿರೋ ಚಿರತೆ ಈವರೆಗೂ ಪತ್ತೆಯಾಗಿಲ್ಲ. ನಗರದ ಕೇಂದ್ರೀಯ ವಿದ್ಯಾಲಯ ಬಳಿ ಕಾಣಿಸಿಕೊಂಡಿದ್ದ ಚಿರತೆ, ಸದ್ಯ ರಾಜ್ ನಗರದಲ್ಲಿ ಬೀಡುಬಿಟ್ಟಿದೆ ಅಂತ ಹೇಳಲಾಗ್ತಿದೆ.ಚಿರತೆ ಕಾಣಿಸಿಕೊಂಡಾಗಿನಿಂದಲೂ ಭಯಭೀತರಾಗಿ ಜನ ರಸ್ತೆಗಳಲ್ಲಿ ಓಡಾಡೋದಕ್ಕೆ ಹೆದರುತ್ತಿದ್ದಾರೆ. ಇಡೀ ದಿನ ಬಾಗಿಲು ಹಾಕಿಕೊಂಡು ಮನೆಯೊಳಗೆ ಕಾಲ ಕಳೆಯೋ ಪರಿಸ್ಥಿತಿ ನಿರ್ಮಾಣವಾಗಿದೆ.ಇನ್ನು ಅರಣ್ಯ...

ಗ್ರಾಮಸ್ಥರಿಗೆ ತಲೆನೋವಾಗಿ ಕಾಡ್ತಿದೆ ಈ ಕೋಳಿಫಾರಂ…!

ಚಾಮರಾಜನಗರ: ಗುಂಡ್ಲು ಪೇಟೆಯ ವಡ್ಡಗೆರೆ ಗ್ರಾಮಪಂಚಾಯತಿ ವ್ಯಾಪ್ತಿಯವ ಕರಕಲಮಾದಹಳ್ಳಿ ಗ್ರಾಮದ ಹೊರವಲಯದಲ್ಲಿರೋ  ಕೋಳಿ ಸಾಕಾಣಿಕೆ ಕೇಂದ್ರದಿಂದ ಸುತ್ತಲಿನಾ ಗ್ರಾಮಸ್ಥರಿಗೆ ಜನಜಾನುವಾರುಗಳಿಗೆ ತೊಂದ್ರೆಯಾಗ್ತಿದೆ. ಇಷ್ಟು ದಿನದಿಂದ ಇಲ್ಲಿನ ದುರ್ವಾಸನೆ ತಡೆದುಕೊಂಡು ದಿನದೂಡುತ್ತಿದ್ದ ಗ್ರಾಮಸ್ಥರು ಇದೀಗ ರೊಚ್ಚಿಗೆದ್ದಿದ್ದಾರೆ. ಈ ಕೆಟ್ಟ ವಾಸನೆಯಿಂದ ಜನರು ಮತ್ತು ಜಾನುವಾರುಗಳಿಗೆ ಸಾಂಕ್ರಾಮಿಕ ರೋಗ ಹರಡೋ ಭೀತಿ ಎದುರಾಗಿದೆ.   ಇನ್ನು ಈ ಮೊದಲು...

ಪರಿಹಾರ ವಿತರಣೆಯಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯ.. ಎಎಪಿ ಆಕ್ರೋಶ.!

ಕರ್ನಾಟಕ ಟಿವಿ : ಕೋವಿಡ್ 19  ಸಂದರ್ಭದಲ್ಲಿ ರಾಜ್ಯಗಳ ಆದಾಯ ಕೊರತೆಯನ್ನು ಸರಿದೂಗಿಸಲು 14 ರಾಜ್ಯಗಳಿಗೆ  6195 ಕೋಟಿ ರೂ.ಗಳನ್ನು  ನಿನ್ನೆ ಕೇಂದ್ರ ಹಣಕಾಸು ಸಚಿವಾಲಯವು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕರ್ನಾಟಕ ರಾಜ್ಯವನ್ನು ಕೈಬಿಡಲಾಗಿದೆ.ಈ ಮಲತಾಯಿ ಧೋರಣೆಯನ್ನು ರಾಜ್ಯದ ಜನ ಕ್ಷಮಿಸುವುದಿಲ್ಲವೆಂದು ಆಮ್ ಆದ್ಮಿ ಪಾರ್ಟಿ ಕೇಂದ್ರ ಸರಕಾರವನ್ನು ಎಚ್ಚರಿಸಿದೆ. ಕೇಂದ್ರ ಹಣಕಾಸು ಮಂತ್ರಿ ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ಮನೆಗೆ ಮಾರಿಯಂತೆ...
- Advertisement -spot_img

Latest News

ವಿದ್ಯಾರ್ಥಿಗಳಿಗೆ ‘ಗೆದ್ದಲು-ಜಿರಳೆ’ ಎಂದ ಬಿಜೆಪಿ ನಾಯಕ – ಪ್ರತಿಪಕ್ಷಗಳಿಂದ ಹೆಚ್ಚಿದ ಆಕ್ರೋಶ!

ಪ್ರಜಾಪ್ರಭುತ್ವದಲ್ಲಿ ಸರ್ಕಾರದ ನೀತಿಗಳನ್ನು ಪ್ರಶ್ನಿಸುವುದು ಮತ್ತು ಪ್ರತಿಭಟಿಸುವುದು ಪ್ರತಿಯೊಬ್ಬ ಪ್ರಜೆಯ ಹಕ್ಕು. ಆದರೆ, ತಮ್ಮ ಹಕ್ಕಿಗಾಗಿ ಬೀದಿಗಿಳಿದ ವಿದ್ಯಾರ್ಥಿಗಳನ್ನು ಗೋವಾದ ಬಿಜೆಪಿ ಹಿರಿಯ ನಾಯಕರೊಬ್ಬರು 'ಗೆದ್ದಲು'...
- Advertisement -spot_img