Saturday, September 5, 2026

Karnataka BJP

ಗ್ರಾಮಸ್ಥರಿಗೆ ತಲೆನೋವಾಗಿ ಕಾಡ್ತಿದೆ ಈ ಕೋಳಿಫಾರಂ…!

ಚಾಮರಾಜನಗರ: ಗುಂಡ್ಲು ಪೇಟೆಯ ವಡ್ಡಗೆರೆ ಗ್ರಾಮಪಂಚಾಯತಿ ವ್ಯಾಪ್ತಿಯವ ಕರಕಲಮಾದಹಳ್ಳಿ ಗ್ರಾಮದ ಹೊರವಲಯದಲ್ಲಿರೋ  ಕೋಳಿ ಸಾಕಾಣಿಕೆ ಕೇಂದ್ರದಿಂದ ಸುತ್ತಲಿನಾ ಗ್ರಾಮಸ್ಥರಿಗೆ ಜನಜಾನುವಾರುಗಳಿಗೆ ತೊಂದ್ರೆಯಾಗ್ತಿದೆ. ಇಷ್ಟು ದಿನದಿಂದ ಇಲ್ಲಿನ ದುರ್ವಾಸನೆ ತಡೆದುಕೊಂಡು ದಿನದೂಡುತ್ತಿದ್ದ ಗ್ರಾಮಸ್ಥರು ಇದೀಗ ರೊಚ್ಚಿಗೆದ್ದಿದ್ದಾರೆ. ಈ ಕೆಟ್ಟ ವಾಸನೆಯಿಂದ ಜನರು ಮತ್ತು ಜಾನುವಾರುಗಳಿಗೆ ಸಾಂಕ್ರಾಮಿಕ ರೋಗ ಹರಡೋ ಭೀತಿ ಎದುರಾಗಿದೆ.   ಇನ್ನು ಈ ಮೊದಲು...

ಪರಿಹಾರ ವಿತರಣೆಯಲ್ಲಿ ರಾಜ್ಯಕ್ಕೆ ಮತ್ತೆ ಅನ್ಯಾಯ.. ಎಎಪಿ ಆಕ್ರೋಶ.!

ಕರ್ನಾಟಕ ಟಿವಿ : ಕೋವಿಡ್ 19  ಸಂದರ್ಭದಲ್ಲಿ ರಾಜ್ಯಗಳ ಆದಾಯ ಕೊರತೆಯನ್ನು ಸರಿದೂಗಿಸಲು 14 ರಾಜ್ಯಗಳಿಗೆ  6195 ಕೋಟಿ ರೂ.ಗಳನ್ನು  ನಿನ್ನೆ ಕೇಂದ್ರ ಹಣಕಾಸು ಸಚಿವಾಲಯವು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕರ್ನಾಟಕ ರಾಜ್ಯವನ್ನು ಕೈಬಿಡಲಾಗಿದೆ.ಈ ಮಲತಾಯಿ ಧೋರಣೆಯನ್ನು ರಾಜ್ಯದ ಜನ ಕ್ಷಮಿಸುವುದಿಲ್ಲವೆಂದು ಆಮ್ ಆದ್ಮಿ ಪಾರ್ಟಿ ಕೇಂದ್ರ ಸರಕಾರವನ್ನು ಎಚ್ಚರಿಸಿದೆ. ಕೇಂದ್ರ ಹಣಕಾಸು ಮಂತ್ರಿ ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ಮನೆಗೆ ಮಾರಿಯಂತೆ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img