ಚಾಮರಾಜನಗರ: ಗುಂಡ್ಲು ಪೇಟೆಯ ವಡ್ಡಗೆರೆ ಗ್ರಾಮಪಂಚಾಯತಿ ವ್ಯಾಪ್ತಿಯವ ಕರಕಲಮಾದಹಳ್ಳಿ ಗ್ರಾಮದ ಹೊರವಲಯದಲ್ಲಿರೋ ಕೋಳಿ ಸಾಕಾಣಿಕೆ ಕೇಂದ್ರದಿಂದ ಸುತ್ತಲಿನಾ ಗ್ರಾಮಸ್ಥರಿಗೆ ಜನಜಾನುವಾರುಗಳಿಗೆ ತೊಂದ್ರೆಯಾಗ್ತಿದೆ. ಇಷ್ಟು ದಿನದಿಂದ ಇಲ್ಲಿನ ದುರ್ವಾಸನೆ ತಡೆದುಕೊಂಡು ದಿನದೂಡುತ್ತಿದ್ದ ಗ್ರಾಮಸ್ಥರು ಇದೀಗ ರೊಚ್ಚಿಗೆದ್ದಿದ್ದಾರೆ. ಈ ಕೆಟ್ಟ ವಾಸನೆಯಿಂದ ಜನರು ಮತ್ತು ಜಾನುವಾರುಗಳಿಗೆ ಸಾಂಕ್ರಾಮಿಕ ರೋಗ ಹರಡೋ ಭೀತಿ ಎದುರಾಗಿದೆ.
ಇನ್ನು ಈ ಮೊದಲು...
ಕರ್ನಾಟಕ ಟಿವಿ : ಕೋವಿಡ್ 19 ಸಂದರ್ಭದಲ್ಲಿ
ರಾಜ್ಯಗಳ ಆದಾಯ ಕೊರತೆಯನ್ನು ಸರಿದೂಗಿಸಲು 14 ರಾಜ್ಯಗಳಿಗೆ 6195 ಕೋಟಿ
ರೂ.ಗಳನ್ನು ನಿನ್ನೆ
ಕೇಂದ್ರ ಹಣಕಾಸು ಸಚಿವಾಲಯವು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಕರ್ನಾಟಕ
ರಾಜ್ಯವನ್ನು ಕೈಬಿಡಲಾಗಿದೆ.ಈ ಮಲತಾಯಿ ಧೋರಣೆಯನ್ನು
ರಾಜ್ಯದ ಜನ ಕ್ಷಮಿಸುವುದಿಲ್ಲವೆಂದು ಆಮ್ ಆದ್ಮಿ
ಪಾರ್ಟಿ ಕೇಂದ್ರ ಸರಕಾರವನ್ನು ಎಚ್ಚರಿಸಿದೆ. ಕೇಂದ್ರ ಹಣಕಾಸು ಮಂತ್ರಿ ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ಮನೆಗೆ ಮಾರಿಯಂತೆ...
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...