Monday, June 15, 2026

Karnataka Budget 2026

‘ಬಜೆಟ್ ನಂತರವೇ ಬದಲಾವಣೆ’ ನಿಜವಾಗತ್ತಾ ಕೋಡಿಶ್ರೀ ಭವಿಷ್ಯ?

ರಾಜ್ಯ ಬಜೆಟ್ ಘೋಷಣೆಯ ಬೆನ್ನಲ್ಲೇ ‘ಗದ್ದುಗೆ ಬದಲಾವಣೆ’ ಚರ್ಚೆ ಮತ್ತೆ ರಾಜಕೀಯ ವಲಯದಲ್ಲಿ ಸದ್ದು ಮಾಡುತ್ತಿದೆ. ಇದೇ ವೇಳೆ ಕೋಡಿಮಠದ ಶ್ರೀಗಳ ಭವಿಷ್ಯ ನುಡಿಗಳು ಹೊಸ ಕುತೂಹಲಕ್ಕೆ ಕಾರಣವಾಗಿವೆ. ಕಳೆದ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಂಡಿತು. ಅದರಲ್ಲಿ ಪ್ರಮುಖವಾಗಿ 2026ನೇ ಸಾಲಿನ ರಾಜ್ಯ ಬಜೆಟ್...

ಕರ್ನಾಟಕ V/s ಕೇಂದ್ರ ಬಜೆಟ್: ರಾಜ್ಯಕ್ಕೆ ಎಷ್ಟು ಪಾಲು?

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸಲು ಕ್ಷಣಗಣನೆ ಆರಂಭವಾಗಿದೆ. ಪಂಚರಾಜ್ಯಗಳ ಚುನಾವಣಾ ವಾತಾವರಣದ ನಡುವೆ ಮಂಡನೆಯಾಗುತ್ತಿರುವ ಈ ಬಜೆಟ್‌ನಲ್ಲಿ ದಕ್ಷಿಣ ಭಾರತದ ಆರ್ಥಿಕ ಶಕ್ತಿ ಕರ್ನಾಟಕಕ್ಕೆ ನ್ಯಾಯ ಸಿಗುತ್ತದೆಯೇ ಎಂಬ ಪ್ರಶ್ನೆ ಜನರಲ್ಲಿ ಮೂಡಿದೆ. ದೇಶದಲ್ಲಿ ಅತಿಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಜಿಎಸ್‌ಟಿ ಪಾಲಿನ ಅಸಮಾನತೆ ಸರಿಪಡಿಸುವುದು ಹಾಗೂ...

CM ನೇತೃತ್ವದಲ್ಲಿ ಬಜೆಟ್ ಸಿದ್ಧತೆ – ಅಹಿಂದಕ್ಕೆ ಬಿಗ್ ಬಂಪರ್?

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳ ಮಧ್ಯೆಯೂ, ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸರ್ಕಾರದ ಬಜೆಟ್ ಮಂಡನೆಗೆ ಮುಹೂರ್ತ ನಿಗದಿ ಮಾಡಿಕೊಂಡಿದ್ದು, ಮಾರ್ಚ್ 6ರಂದು ಅವ್ಯಯ ಮಂಡನೆ ನಡೆಯಲಿದೆ. ಮುಖ್ಯಮಂತ್ರಿ ಕಾರ್ಯಾಲಯದ ಅಧಿಕೃತ ಮೂಲಗಳು ಈ ಮಾಹಿತಿಯನ್ನು ದೃಢಪಡಿಸಿರುವುದು ಗಮನಾರ್ಹ. ಈ ಮೂಲಕ ಸಿಎಂ ಸಿದ್ದರಾಮಯ್ಯ ತಮ್ಮ ನಾಯಕತ್ವ ಅಬಾಧಿತವಾಗಿದೆ ಎಂಬ ಸಂದೇಶ ರಾಜ್ಯದ ಸಾರ್ವಜನಿಕರಿಗೆ ರವಾನಿಸುತ್ತಿದ್ದಾರೆ. ಈ...
- Advertisement -spot_img

Latest News

Hubli News: ಚೆನ್ನಮ್ಮ ವೃತ್ತ ಫ್ಲೈಓವರ್ ವಿಳಂಬ; ಗುಂಡಿಗಳಿಂದ ಜನ ಹೈರಾಣ

Hubli News: ಹುಬ್ಬಳ್ಳಿಯ ಹೃದಯ ಭಾಗವಾದ ಚೆನ್ನಮ್ಮ ವೃತ್ತದಲ್ಲಿ ಫ್ಲೈಓವರ್ ಕಾಮಗಾರಿ ಆರಂಭವಾಗಿ ಮೂರು ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ಇದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು...
- Advertisement -spot_img