Tuesday, June 16, 2026

Karnataka Bus Services

ಆ.5ಕ್ಕೆ ಸಾರಿಗೆ ಬಂದ್ – ಪ್ರಯಾಣಿಕರೇ ಎಚ್ಚರ, ನೌಕರರ ಮುಷ್ಕರ vs ಸರ್ಕಾರದ ತಂತ್ರ!

ಆಗಸ್ಟ್ 5ರಿಂದಲೇ ಕರ್ನಾಟಕದಲ್ಲಿ ಸಾರಿಗೆ ನೌಕರರು ಅನಿರ್ದಿಷ್ಟಾವಧಿಗೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಲು ನಿರ್ಧಾರ ಮಾಡಿದ್ದಾರೆ. ಆದ ಕಾರಣ ಆಗಸ್ಟ್ 4ರಂದು ಸಭೆ ನಡೆಸಲು ಸಿಎಂ ಸಿದ್ದರಾಮಯ್ಯ ನಿರ್ಧಾರ ಮಾಡಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC), NWKRTC, NEKRTC ಹಾಗೂ BMTC ನೌಕರರನ್ನು ಒಳಗೊಂಡಿರುವ ಜಂಟಿ ಕ್ರಿಯಾ ಸಮಿತಿ ಈ ಮುಷ್ಕರಕ್ಕೆ ಕರೆ ನೀಡಿದೆ....
- Advertisement -spot_img

Latest News

ಕೊಟ್ಟ ಕುದುರೆಯ ಏರಲರಿಯದ ವೀರ ಎಂದು ಗೃಹಸಚಿವರನ್ನು ಸಂಬೋಧಿಸಿದ ಸುನೀಲ್ ಕುಮಾರ್..

Political News: ಗೃಹಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್ಎಸ್‌ಎಸ್‌ ನೋಂದಣಿ ಬಗ್ಗೆ ಪ್ರಶ್ನಿಸಿ, ಮೋಹನ್ ಭಾಗವತ್ ಅವರಿಗೆ ಪತ್ರ ಬರೆದು, ಪ್ರತಿಕ್ರಿಯೆಯ ನಿರೀಕ್ಷೆಯಲ್ಲಿದ್ದೇನೆ ಎಂದು ಹೇಳಿದ್ದರು. ಆದರೆ...
- Advertisement -spot_img