Sunday, March 1, 2026

karnataka cabinet

ದಲಿತ ಮುಖ್ಯಮಂತ್ರಿಯ ಸಮಯ ಬಂದಿದೆ: ಸಂಜಯ್ ಕುಮಾರ್ ಶ್ರೀ ಒತ್ತಾಯ!

ಕರ್ನಾಟಕದಲ್ಲಿ ದಲಿತರನ್ನ ಸಿಎಂ ಮಾಡ್ಲಿ ಅಂತ ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಿಡಗಲ್ ಸಂಸ್ಥಾನ ಪೀಠದ ಶ್ರೀ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ಮಾತನಾದ್ದಾರೆ. ರಾಜ್ಯದಲ್ಲಿ ದಲಿತ ಸಮುದಾಯದಿಂದಲೇ ಮುಖ್ಯಮಂತ್ರಿ ಆಗಬೇಕೆಂದು ಒತ್ತಾಯಿಸಿದರು. ಮಾಜಿ ಸಹಕಾರ ಸಚಿವ ಕೆ.ಎನ್. ರಾಜಣ್ಣರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳಬೇಕು. ‘ಅವರೇ ಸಿಎಂ ಆಗಬೇಕು’ ಎಂದು ನಾನು ಹೇಳಿಲ್ಲ. ಆದರೆ ದಲಿತ ಸಮುದಾಯಕ್ಕೆ...

ಸರ್ಕಾರದಿಂದ ಆರೋಗ್ಯ ಕ್ಷೇತ್ರಕ್ಕೆ ಬಂಪರ್ ಅನುದಾನ ಘೋಷಣೆ – ನಿಮ್ಹಾನ್ಸ್ ಮಾದರಿಯಲ್ಲಿ 2 ಹೊಸ ಆಸ್ಪತ್ರೆಗಳು!

ಕರ್ನಾಟಕ ಸರ್ಕಾರವು ಮೈಸೂರು ಮತ್ತು ಕಲಬುರಗಿ ವೈದ್ಯಕೀಯ ಮಹಾವಿದ್ಯಾಲಯಗಳಲ್ಲಿ ನಿಮ್ಹಾನ್ಸ್ ಮಾದರಿಯ ಅಭಿವೃದ್ಧಿತ ವೈದ್ಯಕೀಯ ಸಂಸ್ಥೆಗಳನ್ನು ಸ್ಥಾಪಿಸಲು ಮಹತ್ವದ ನಿರ್ಣಯ ಕೈಗೊಂಡಿದೆ. ಪ್ರತಿಯೊಂದು ಸಂಸ್ಥೆಗೆ ₹100 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ಮಂಜೂರಿ ನೀಡಲಾಗಿದೆ. ನಿಮ್ಹಾನ್ಸ್‌ ಮಾದರಿಯ ಆಸ್ಪತ್ರೆಗೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದ್ದು, ಆಯಾ ಭಾಗದ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆಯನ್ನು...

ಯೋಗಿ ಮೇಲೆ ಮೋದಿ, ಶಾಗೆ ಪ್ರೀತಿಯೇಕೆ..?

ಕರ್ನಾಟಕ ಟಿವಿ : ಯಡಿಯೂರಪ್ಪ ಸರ್ಕಾರದ ಎರಡನೇ ಹಂತದ ಸಂಪುಟ ವಿಸ್ತರಣೆ ಭಾರೀ ವಿವಾದಕ್ಕೆ ಕಾರಣವಾಗಿದೆ.. ಅರ್ಹ ಶಾಸಕರ ಜೊತೆ ಮೂಲ ಬಿಜೆಪಿಯ ಮೂವರ ಸೇರ್ಪಡೆ ಮಾಡಿಕೊಳ್ಳಲು ಯಡಿಯೂರಪ್ಪ ನಿರ್ಧರಿಸಿದ್ದಾರೆ.. ಈ ಮೂವರಲ್ಲಿ ಒಬ್ಬರು ಮಾಜಿ ಶಾಸಕರು.. ಅದೇ ಚನ್ನಪಟ್ಟಣ ಸೈನಿಕ, ಕುಮಾರಸ್ವಾಮಿ ಸರ್ಕಾರ ಬೀಳಿಸಿ ಯಡಿಯೂರಪ್ಪ ಸರ್ಕಾರ ಸ್ಥಾಪನೆ ಮಾಡಿದ ನಾವೀಕ ಯೋಗೀಶ್ವರ್. https://www.youtube.com/watch?v=5wuR7e16fYw  ಸಿ.ಪಿ...
- Advertisement -spot_img

Latest News

Movie News: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಟ ವಿಜಯ್ ಪತ್ನಿ: ದಳಪತಿಗೆ ಇದೆಯಾ ಅಫೇರ್ ?

Movie News: ಖ್ಯಾತ ತಮಿಳು ನಟ ದಳಪತಿ ವಿಜಯ್ ಜೀವನದಲ್ಲಿ ಬಿರುಕು ಮೂಡಿದ್ದು, ವಿಜಯ್ ಪತ್ನಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. 27 ವರ್ಷಗಳ ವೈವಾಹಿಕ ಜೀವನವನ್ನು...
- Advertisement -spot_img