Sunday, January 25, 2026

Karnataka Cabinet Decisions

ಅಲೆಮಾರಿ ಸಮುದಾಯಕ್ಕೆ ₹100Cr ಮನೆ ಯೋಜನೆಗೆ ಗ್ರೀನ್ ಸಿಗ್ನಲ್

ರಾಜ್ಯದಲ್ಲಿ ಅಲೆಮಾರಿ ಹಾಗೂ ಅರೆ ಅಲೆಮಾರಿ ಸಮುದಾಯದವರಿಗೆ ಮನೆ ನಿರ್ಮಾಣ ಸೇರಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದ ಕುಟುಂಬಗಳಿಗೆ ಮೂಲಭೂತ ಸೌಲಭ್ಯಗಳೊಂದಿಗೆ ಮನೆಗಳನ್ನು ನಿರ್ಮಿಸಿ ನೀಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಈ...
- Advertisement -spot_img

Latest News

ವಿಕಾಸಸೌಧ – ವಿಧಾನಸೌಧಕ್ಕೆ ಸೋಲಾರ್ ಪವರ್

ರಾಜ್ಯದ ಪ್ರಮುಖ ಆಡಳಿತ ಕೇಂದ್ರಗಳಾದ ವಿಧಾನಸೌಧ ಹಾಗೂ ವಿಕಾಸಸೌಧಕ್ಕೆ ಸೋಲಾರ್ ಮೂಲಕ ವಿದ್ಯುತ್ ಪೂರೈಕೆ ಮಾಡುವ ಯೋಜನೆಯು ಭರದಿಂದ ಸಾಗುತ್ತಿದೆ.ಸೆಲ್ಕೋ ಸಂಸ್ಥೆಯ ಮೂಲಕ ಒಟ್ಟು 300...
- Advertisement -spot_img