Saturday, August 8, 2026

Karnataka cabinet news

ಸಿದ್ದರಾಮಯ್ಯ ಸಂಪುಟದ ಸಚಿವರಿಗೆ ಢವಢವ -15 ಸಚಿವರ ದೊಡ್ಡ ಬದಲಾವಣೆ!

ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ನವೆಂಬರ್‌ನಲ್ಲಿ ಎರಡೂವರೆ ವರ್ಷ ಪೂರೈಸಲಿದ್ದು, ಆ ವೇಳೆಗೆ ರಾಜ್ಯ ರಾಜಕೀಯದಲ್ಲಿ 'ಮಹಾಕ್ರಾಂತಿ' ಸಂಭವಿಸಲಿದೆ ಎಂಬ ಚರ್ಚೆ ಕೈಪಾಳಯದಲ್ಲಿ ಜೋರಾಗಿದೆ. ಈ ನಡುವೆ ಮುಖ್ಯಮಂತ್ರಿ ಬದಲಾವಣೆ ಹಾಗೂ ಸಚಿವ ಸಂಪುಟ ಪುನರ್‌ರಚನೆ ಕುರಿತ ಊಹಾಪೋಹಗಳು ಮತ್ತಷ್ಟು ಬಲ ಪಡೆದಿವೆ. ಬಹು ದಿನಗಳಿಂದ ಸಚಿವ ಸಂಪುಟ 'ಸರ್ಜರಿ' ಕುರಿತು ಕಾಯುತ್ತಿದ್ದ ಶಾಸಕರ ನಿರೀಕ್ಷೆಗೆ...
- Advertisement -spot_img

Latest News

ಟೋಲ್ ಕಟ್ಟಬೇಡಿ ಎಂದ ಕೇಂದ್ರ ಸಚಿವ : ಹೆಚ್.ಡಿ. ಕುಮಾರಸ್ವಾಮಿ

ಬೆಂಗಳೂರು–ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ (BMIC) ಯೋಜನೆ ರಾಜ್ಯದ ಅತಿದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣುತ್ತಿದೆ ಎಂಬ ಕರ್ನಾಟಕ ಹೈಕೋರ್ಟ್‌ನ ಅಭಿಪ್ರಾಯದ ಹಿನ್ನೆಲೆಯಲ್ಲಿ, ನೈಸ್ ಯೋಜನೆಯನ್ನು ರಾಜ್ಯ ಸರ್ಕಾರ...
- Advertisement -spot_img