Saturday, July 27, 2024

karnataka cabinet

ಯೋಗಿ ಮೇಲೆ ಮೋದಿ, ಶಾಗೆ ಪ್ರೀತಿಯೇಕೆ..?

ಕರ್ನಾಟಕ ಟಿವಿ : ಯಡಿಯೂರಪ್ಪ ಸರ್ಕಾರದ ಎರಡನೇ ಹಂತದ ಸಂಪುಟ ವಿಸ್ತರಣೆ ಭಾರೀ ವಿವಾದಕ್ಕೆ ಕಾರಣವಾಗಿದೆ.. ಅರ್ಹ ಶಾಸಕರ ಜೊತೆ ಮೂಲ ಬಿಜೆಪಿಯ ಮೂವರ ಸೇರ್ಪಡೆ ಮಾಡಿಕೊಳ್ಳಲು ಯಡಿಯೂರಪ್ಪ ನಿರ್ಧರಿಸಿದ್ದಾರೆ.. ಈ ಮೂವರಲ್ಲಿ ಒಬ್ಬರು ಮಾಜಿ ಶಾಸಕರು.. ಅದೇ ಚನ್ನಪಟ್ಟಣ ಸೈನಿಕ, ಕುಮಾರಸ್ವಾಮಿ ಸರ್ಕಾರ ಬೀಳಿಸಿ ಯಡಿಯೂರಪ್ಪ ಸರ್ಕಾರ ಸ್ಥಾಪನೆ ಮಾಡಿದ ನಾವೀಕ ಯೋಗೀಶ್ವರ್. https://www.youtube.com/watch?v=5wuR7e16fYw  ಸಿ.ಪಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img