Thursday, November 27, 2025

Karnataka Caste Census

ರಾಹುಲ್ ಗಾಂಧಿಯಂತೆ ಜಾತಿಗಣತಿಗೆ ಸ್ಪಷ್ಟ ಗುರಿ ಇಲ್ಲಾ ಅಂತ ವ್ಯಂಗ್ಯವಾಡಿದ ಆರ್. ಅಶೋಕ್!

ಕರ್ನಾಟಕ ರಾಜ್ಯ ಸರ್ಕಾರದ ಜಾತಿ ಗಣತಿ ಮತ್ತು ಶಾಲಾ ರಜೆ ವಿಸ್ತರಣೆ ವಿಚಾರದಲ್ಲಿ ಬಿಜೆಪಿ, ವಿಶೇಷವಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಜಾತಿ ಗಣತಿ ಕೂಡ ಸ್ಪಷ್ಟವಾದ ಗುರಿ, ನಿರ್ದಿಷ್ಟ ಉದ್ದೇಶ ಇಲ್ಲದ ರಾಹುಲ್ ಗಾಂಧಿಯಂತೆ ಅಂತ ವ್ಯಂಗ್ಯವಾಡಿದ್ದಾರೆ. ಈ ಪ್ರಕ್ರಿಯೆ ವಿದ್ಯಾರ್ಥಿಗಳ ಭವಿಷ್ಯವನ್ನು ನಾಶಮಾಡುತ್ತದೆ...

3 ದಿನದಲ್ಲಿ ಜಾತಿಗಣತಿ ಮುಗಿಯುತ್ತಾ! ಸಿಎಂ ಸಿದ್ದರಾಮಯ್ಯ ಏನಂದ್ರು?

ರಾಜ್ಯಾದ್ಯಂತ ನಡೆಯುತ್ತಿರುವ ಜಾತಿ ಜನಗಣತಿ ಕೇವಲ 3 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ಮೂರು ಕೋಟಿ ಜನರ ಮಾಹಿತಿ ಹಾಗೂ 80 ಲಕ್ಷ ಮನೆಗಳ ಸರ್ವೇ ಕಾರ್ಯ ಮುಗಿದಿದೆ. ಸಮೀಕ್ಷೆ ಪೂರ್ಣಗೊಳ್ಳದಿದ್ದರೆ ದಿನಾಂಕ ವಿಸ್ತರಣೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ. ಸಮೀಕ್ಷೆಯು ಕೇವಲ ಜಾತಿ ಗಣತಿಗೆ ಸೀಮಿತವಲ್ಲದೆ, ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ...
- Advertisement -spot_img

Latest News

National News: ಐ ಫೋನ್ ಬಾಕ್ಸ್‌ನಲ್ಲಿ ಶಾಲೆಗೆ ತಿಂಡಿ ತಂದ ಬಾಲಕ: Viral Video

National News: ಶಾಲಾ ಕಾಲೇಜು ದಿನಗಳಲ್ಲಿ ನಾವು ಮಾಡುವ ಕೆಲವು ತುಂಟಾಟಗಳು ಈಗ ನೆನೆಸಿಕ``ಂಡರೆ ನಮಗೆ ನಗು ತರಿಸುತ್ತದೆ. ಅಂಥ ತುಂಟಾಟಗಳು ವಿದ್ಯಾರ್ಥಿ ಜೀವನದಲ್ಲಿ ಸ್ವಲ್ಪವಾದರೂ...
- Advertisement -spot_img