Friday, July 24, 2026

Karnataka Caste Census

ರಾಹುಲ್ ಗಾಂಧಿಯಂತೆ ಜಾತಿಗಣತಿಗೆ ಸ್ಪಷ್ಟ ಗುರಿ ಇಲ್ಲಾ ಅಂತ ವ್ಯಂಗ್ಯವಾಡಿದ ಆರ್. ಅಶೋಕ್!

ಕರ್ನಾಟಕ ರಾಜ್ಯ ಸರ್ಕಾರದ ಜಾತಿ ಗಣತಿ ಮತ್ತು ಶಾಲಾ ರಜೆ ವಿಸ್ತರಣೆ ವಿಚಾರದಲ್ಲಿ ಬಿಜೆಪಿ, ವಿಶೇಷವಾಗಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಜಾತಿ ಗಣತಿ ಕೂಡ ಸ್ಪಷ್ಟವಾದ ಗುರಿ, ನಿರ್ದಿಷ್ಟ ಉದ್ದೇಶ ಇಲ್ಲದ ರಾಹುಲ್ ಗಾಂಧಿಯಂತೆ ಅಂತ ವ್ಯಂಗ್ಯವಾಡಿದ್ದಾರೆ. ಈ ಪ್ರಕ್ರಿಯೆ ವಿದ್ಯಾರ್ಥಿಗಳ ಭವಿಷ್ಯವನ್ನು ನಾಶಮಾಡುತ್ತದೆ...

3 ದಿನದಲ್ಲಿ ಜಾತಿಗಣತಿ ಮುಗಿಯುತ್ತಾ! ಸಿಎಂ ಸಿದ್ದರಾಮಯ್ಯ ಏನಂದ್ರು?

ರಾಜ್ಯಾದ್ಯಂತ ನಡೆಯುತ್ತಿರುವ ಜಾತಿ ಜನಗಣತಿ ಕೇವಲ 3 ದಿನಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ಮೂರು ಕೋಟಿ ಜನರ ಮಾಹಿತಿ ಹಾಗೂ 80 ಲಕ್ಷ ಮನೆಗಳ ಸರ್ವೇ ಕಾರ್ಯ ಮುಗಿದಿದೆ. ಸಮೀಕ್ಷೆ ಪೂರ್ಣಗೊಳ್ಳದಿದ್ದರೆ ದಿನಾಂಕ ವಿಸ್ತರಣೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ. ಸಮೀಕ್ಷೆಯು ಕೇವಲ ಜಾತಿ ಗಣತಿಗೆ ಸೀಮಿತವಲ್ಲದೆ, ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ...
- Advertisement -spot_img

Latest News

KPSCಯಲ್ಲಿ ಮತ್ತೊಂದು ಹಗರಣ ಬಯಲು – 80 ಲಕ್ಷ ಕೊಟ್ರೆ ನೇರ ಸೀಟ್ ಸಿಗುತ್ತೇ!

ಕರ್ನಾಟಕ ಲೋಕಸೇವಾ ಆಯೋಗದ (KPSC) ಅಕ್ರಮಗಳ ಸರಣಿಗೆ ಕೊನೆಯೇ ಇಲ್ಲದಂತಾಗಿದ್ದು, ಅಭ್ಯರ್ಥಿಗಳ ಆಕ್ರೋಶ ಮುಗಿಲು ಮುಟ್ಟಿದೆ. ಇತ್ತೀಚೆಗಷ್ಟೇ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತಾದ ಬೆನ್ನಲ್ಲೇ,...
- Advertisement -spot_img