ರಾಜ್ಯ ಸರ್ಕಾರದ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಂತಿಮ ಹಂತವನ್ನು ತಲುಪಿದೆ. ಹೀಗಿರೋವಾಗ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಇತ್ತೀಚೆಗೆ ನಡೆಸಿದ ಜಾತಿ ಆಧಾರಿತ ಸಮೀಕ್ಷೆಯಲ್ಲಿ ಭಾಗವಹಿಸಲು ಸುಧಾ ಮೂರ್ತಿ ಮತ್ತು ಅವರ ಪತಿ ಎನ್.ಆರ್. ನಾರಾಯಣ ಮೂರ್ತಿ ನಿರಾಕರಿಸಿದರು. ಮೂರ್ತಿ ದಂಪತಿಗಳು ಎರಡು ಪ್ರಮುಖ ಕಾರಣಗಳಿಗಾಗಿ ಸ್ವಯಂ ಘೋಷಣೆ ಪತ್ರದಲ್ಲಿ...
ಬೆಂಗಳೂರಿನಲ್ಲಿ ವಿಚಿತ್ರ ಘಟನೆ ನಡೆದಿದೆ. ಮನುಷ್ಯರಿಗೆ ಜಾತಿಗಣತಿ ಸಮೀಕ್ಷೆ ಆಯ್ತು. ಈಗ ದೇವ್ರಿಗೂ ಜಾತಿಗಣತಿ ಸಮೀಕ್ಷೆ ನಡೆಸ್ತಿದ್ದಾರಾ? ಅನ್ನೋ ಗೊಂದಲ ಶುರುವಾಗಿದೆ. ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆ ಪ್ರಗತಿಯಲ್ಲಿದೆ. ಈ ಸಂದರ್ಭದಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಗ್ರಾಸವಾಗುವಂತಹ ವಿಚಿತ್ರ ಎಡವಟ್ಟುಗಳು ಒಂದೊಂದಾಗೆ ಬೆಳಕಿಗೆ ಬರುತ್ತಿದೆ. ಇತ್ತೀಚೆಗೆ ಬೆಂಗಳೂರಿನ ದೇವಾಲಯವೊಂದರ ಮೇಲೆ ಜಾತಿಗಣತಿ ಸಮೀಕ್ಷೆಯ ಸ್ಟಿಕ್ಕರ್ ಅಂಟಿಸಿರುವ...