Saturday, August 1, 2026

KARNATAKA CHIEF MINISTER

ಕುರ್ಚಿ ಗುದ್ದಾಟದ ಮಧ್ಯೆ ಸಿದ್ದು‘ನಾಟಿ ಕೋಳಿ ಉತ್ಸವ’

ರಾಜ್ಯದ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಸಿಎಂ ಸಿದ್ದರಾಮಯ್ಯ ಅವರು ಪಾತ್ರರಾಗಲಿರುವ ಹಿನ್ನೆಲೆಯಲ್ಲಿ, ಅವರ ಅಭಿಮಾನಿ ಬಳಗ ಸಂಭ್ರಮಾಚರಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ. ‘ನಾಯಕತ್ವ ಬದಲಾವಣೆ’ ಕುರಿತ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಈ ಕಾರ್ಯಕ್ರಮಗಳು ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನಕ್ಕೂ ವೇದಿಕೆ ಆಗುವ ಸಾಧ್ಯತೆ ಇದೆ. ದಿವಂಗತ ದೇವರಾಜ ಅರಸು ಅವರು 2794 ದಿನಗಳ...

ಅಧಿಕಾರ ಗೊಂದಲದ ನಡುವೆ ‘ಟಗರು’ ಹೊಸ ದಾಖಲೆ

ಅಧಿಕಾರ ಹಂಚಿಕೆ ಗೊಂದಲದ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ದಾಖಲೆ ಬರೆಯುವ ಹಂತಕ್ಕೆ ತಲುಪುತ್ತಿದ್ದಾರೆ. ಕರ್ನಾಟಕದಲ್ಲಿ ದೀರ್ಘಾವಧಿ ಮುಖ್ಯಮಂತ್ರಿ ಎಂಬ ಗೌರವವನ್ನು ಪಡೆಯಲು ಅವರು ಇನ್ನೊಂದೇ ವಾರದ ದೂರದಲ್ಲಿದ್ದಾರೆ. ಇಲ್ಲಿಯವರೆಗೆ 5 ವರ್ಷಕ್ಕಿಂತ ಹೆಚ್ಚು ಕಾಲ ಸಿಎಂ ಸ್ಥಾನ ನಿರ್ವಹಿಸಿರುವವರು ಐವರು ಮಾತ್ರ. ಅವರಲ್ಲಿ ದೇವರಾಜ ಅರಸು ಅತಿ ಹೆಚ್ಚು ಅವಧಿ ಮುಖ್ಯಮಂತ್ರಿ ಆಗಿ...

ಸಿದ್ದು 2 ಅಸ್ತ್ರ ಪ್ರಯೋಗ ಸಫಲ ಆಗುತ್ತಾ?

ನವೆಂಬರ್‌ ತಿಂಗಳ ಹೊಸ್ತಿಲಲ್ಲಿ ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ, ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಪವರ್‌ ಶೇರಿಂಗ್‌ ವಿಚಾರದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್‌ ಪರೋಕ್ಷವಾಗಿ ಯುದ್ಧ ಆರಂಭಿಸಿದ್ದಾರೆ. ನಾನೇ 5 ವರ್ಷ ಸಿಎಂ ಅಂತಿದ್ದ ಸಿದ್ದು, ಈಗ ಎಲ್ಲವನ್ನೂ ಹೈಕಮಾಂಡ್‌ ಮೇಲೆ ಹಾಕಿದ್ದಾರೆ. ಹೈಕಮಾಂಡ್ ತೀರ್ಮಾನಿಸಿದ್ರೆ 5 ವರ್ಷ ಸಿಎಂ ನಾನೇ ಎಂದು, ಹೇಳಿರುವುದು ಹಲವು ಚರ್ಚೆಗಳಿಗೆ...

ಅರಸು, ಬಂಗಾರಪ್ಪ ಸಿದ್ದರಾಮಯ್ಯ ಬಳಿಕ ಸತೀಶ್‌ ಅಖಾಡಕ್ಕೆ ಎಂಟ್ರಿ!

ಸಿದ್ದರಾಮಯ್ಯ ಉತ್ತರಾಧಿಕಾರಿ ಬಗ್ಗೆ ಪುತ್ರ ಯತೀಂದ್ರ ಹೇಳಿಕೆ, ರಾಜ್ಯ ಕಾಂಗ್ರೆಸ್‌ನಲ್ಲಿ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಬೆಳಗ್ಗೆಯಷ್ಟೇ ತುಂಬಾ ನಾಜೂಕಾಗಿ ಉತ್ತರಿಸಿದ್ದ ಸತೀಶ್‌ ಜಾರಕಿಹೊಳಿ ಸಂಜೆಯಾಗುವಷ್ಟರಲ್ಲಿ ರೆಬೆಲ್‌ ಆಗಿದ್ದಾರೆ. ಡೈರೆಕ್ಟ್‌ ಆಗಿ ಅಖಾಡಕ್ಕಿಳಿಯುವ ಸುಳಿವು ನೀಡಿದ್ದಾರೆ. ಈ ಬಗ್ಗೆ ಕಿತ್ತೂರಿನಲ್ಲಿ ಜನರ ಜೊತೆ ಸೇರಿ ಮಿರ್ಚಿ ತಿನ್ನುತ್ತಾ, ಬಹಿರಂಗವಾಗಿ ಮಾಧ್ಯಮಗಳ ಎದುರು ಮಾತನಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಪರಂಪರೆ...

ಸತೀಶ್‌ ಜಾರಕಿಹೊಳಿ ಫಸ್ಟ್‌ ರಿಯಾಕ್ಷನ್!

ಕಾಂಗ್ರೆಸ್‌ನಲ್ಲಿ ನವೆಂಬರ್‌ ಕ್ರಾಂತಿ ಕಿಚ್ಚು ಕ್ಷಣ, ಕ್ಷಣಕ್ಕೂ ಹೆಚ್ಚಾಗುತ್ತಿದೆ. ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ, ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನೇ ಸೃಷ್ಟಿಸಿದೆ. ಸಿದ್ದರಾಮಯ್ಯ ಉತ್ತರಾಧಿಕಾರಿ ಬಗ್ಗೆಯೂ ಮಾತನಾಡಿದ್ದು, ಸತೀಶ್‌ ಜಾರಕಿಹೊಳಿ ಹೆಸರನ್ನು ಮುನ್ನಲೆಗೆ ತಂದಿದ್ದಾರೆ. ಯತೀಂದ್ರ ಅವರು ಸ್ಫೋಟಕ ಸುಳಿವು ಕೊಟ್ಟ ಮೇಲೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಬೆಳಗಾವಿಯಲ್ಲಿ ತಮ್ಮ ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ. ಎಲ್ಲವನ್ನೂ...

ಖರ್ಗೆಗೂ ಸಿಗದ “CM” ಪಟ್ಟ ಸತೀಶ್‌ ಜಾರಕಿಹೊಳಿ ಪಾಲಾಗುತ್ತಾ?

ರಾಜ್ಯ ರಾಜಕೀಯದಲ್ಲಿ ದಲಿತ ನಾಯಕರಿಗೆ ಉನ್ನತ ಹುದ್ದೆ ಸಿಕ್ಕಿಲ್ಲ ಅನ್ನುವ ಕೊರಗಿತ್ತು. ಆ ಕೊರಗಿಗೆ ಕೊನೆಗಾಲ ಬಂದಿದೆ ಅನ್ಸುತ್ತೆ. ಸಿದ್ದರಾಮಯ್ಯ ಪುತ್ರ ಯತೀಂದ್ರರ ಆ ಒಂದು ಹೇಳಿಕೆ, ಅಹಿಂದ ನಾಯಕರೇ ಮುಂದಿನ ಸಿಎಂ ಎಂಬುದನ್ನ ಸಾರಿ ಸಾರಿ ಹೇಳುತ್ತಿದೆ. ಸೆಪ್ಟೆಂಬರ್‌ ಕ್ರಾಂತಿ, ನವೆಂಬರ್‌ ಕ್ರಾಂತಿ, ಸಿಎಂ ಬದಲಾವಣೆ, ಪವರ್‌ ಶೇರಿಂಗ್‌ ವಿಚಾರ ಬಂದಾಗೆಲ್ಲಾ, ದಲಿತ ನಾಯಕತ್ವದ...

ರಾಯರ ಸನ್ನಿಧಿಯಲ್ಲಿ D.K. ಶಿವಕುಮಾರ್‌ ಸಂಕಲ್ಪ ರಹಸ್ಯ!

ಡಿಸಿಎಂ ಡಿಕೆ ಶಿವಕುಮಾರ್‌ ಮಹಾನ್‌ ದೈವ ಭಕ್ತರು. ಪ್ರಯತ್ನ ವಿಫಲವಾದ್ರೂ ಪ್ರಾರ್ಥನೆ ವಿಫಲ ಆಗಲ್ಲ ಅಂತಾ ಹೇಳ್ತಿರ್ತಾರೆ. ತಮ್ಮ ಮಹಾತ್ವಾಕಾಂಕ್ಷೆಯನ್ನು ಸಾಕಾರ ಮಾಡಿಕೊಳ್ಳುವುದಕ್ಕೆ, ದೇವರ ಮೊರೆ ಹೋಗಿದ್ದಾರೆ. ಎಲ್ಲೇ ಹೋದ್ರೂ ದೇಗುಲಗಳಿಗೆ ಭೇಟಿ ಕೊಟ್ಟು ಸಂಕಲ್ಪ ಮಾಡ್ತಿದ್ದಾರೆ. ಹಾಸನಾಂಬೆ ದರ್ಶನದ ವೇಳೆಯೂ ಸಂಕಲ್ಪ ಮಾಡಿ, ನಾರಾಯಣಿ ಮತ್ತು ಖಡ್ಗಮಾಲಾ ಸ್ತೋತ್ರ ಪಠಿಸಿದ್ರು. ಆ ವೇಳೆ 2...

ಸಿದ್ದು ಕುರ್ಚಿಗೆ ಕುತ್ತು ಎಂದ ಸ್ವಾಮೀಜಿ

5 ವರ್ಷ ನಾನೇ ಸಿಎಂ ಎಂದು ಹೇಳ್ತಿರೋ ಸಿದ್ದರಾಮಯ್ಯ ಕುರ್ಚಿಗೆ ಕಂಟಕ ಕಾದಿದೆಯಂತೆ. ಹೀಗಂತ ಬಾಗಲಕೋಟೆಯ ಅಮರೇಶ್ವರ ಮಠದ ನೀಲಕಂಠೇಶ್ವರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಬಸವ ಸಂಸ್ಕೃತಿ ಅಭಿಯಾನದಲ್ಲಿ ಸಿದ್ದರಾಮಯ್ಯ ಭಾಗಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಧರ್ಮ ಒಡೆಯುವ ಕೆಲಸಕ್ಕೆ ಕೈ ಹಾಕಿದ್ರೆ ಸಿಎಂ ಸ್ಥಾನ ಕಳೆದುಕೊಳ್ಳಲಿದ್ದಾರೆ. ಕೆಲವು ಸಚಿವರು ಆ ಕಡೆ, ಕೆಲವು ಸಚಿವರು...

ತಣ್ಣಗಾಗುತ್ತಿಲ್ಲ ನವೆಂಬರ್ ಕ್ರಾಂತಿಯ ಕಿಚ್ಚು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಎಚ್ಚರಿಸಿದ್ದಾಯ್ತು. ನೋಟಿಸ್ ಕೊಟ್ಟು ಬಾಯಿ ಮುಚ್ಚಿಸೋ ಪ್ರಯತ್ನ ಮಾಡಿದ್ದಾಯ್ತು. ಮಾತಲ್ಲಿ ಎಷ್ಟೇ ಕ್ಲಾರಿಟಿ ಕೊಟ್ರು ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ, ಸಿಎಂ ಬದಲಾವಣೆ ಕಿಚ್ಚು ಶಮನವಾಗುತ್ತಲೇ ಇಲ್ಲ. ಪೂರ್ಣಾವಧಿ ಸಿಎಂ ನಾನೇ ಅಂತಾ ಸಿದ್ದರಾಮಯ್ಯ ಹೇಳುತ್ತಲೇ ಇದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್...

ಡಿ.ಕೆ ಶಿವಕುಮಾರ್ ಸಿಎಂ ಆಗಲು ಸಂಕಲ್ಪ ವ್ರತಕ್ಕೆ ಫಲ ಸಿಗುತ್ತಾ?

ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಬೇಕೆಂದು, ಕುಣಿಗಲ್‌ ಶಾಸಕ ರಂಗನಾಥ್‌ ಉಪವಾಸ ಮಾಡಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್‌ ತಾಲೂಕಿನ ವಗರಗೆರೆ ಗ್ರಾಮದ, ದಲಿತ ಮಹಿಳೆ ಜಯಮ್ಮ ಎಂಬುವರ ಮನೆಯಲ್ಲಿ, ಮುದ್ದೆ ಸಾರು ಊಟ ಮಾಡಿ ಉಪವಾಸ ಅಂತ್ಯಗೊಳಿಸಿದ್ದಾರೆ. ಉಪವಾಸ ಮುಗಿದ ಬಳಿಕ ಮಾತನಾಡಿದ ಶಾಸಕ ರಂಗನಾಥ್‌, ನವರಾತ್ರಿ ದಿನ ಹಲವರು ಸಂಕಲ್ಪ ಮಾಡಿ ಉಪವಾಸ ಮಾಡುವ ಮೂಲಕ, ಶಕ್ತಿ...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img