ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರು ಆಡಿದ ಮಾತುಗಳು ಈಗ ರಾಜಕೀಯ ಹಾಗೂ ಆರ್ಥಿಕ ವಲಯದಲ್ಲಿ ಹೊಸ ಚರ್ಚೆಗೆ ಗ್ರಾಸವಾಗಿವೆ. ಹಣ ಒಂದೇ ಕಡೆ ನಿಂತರೆ ಟ್ಯಾಕ್ಸ್ ಆಫೀಸರ್ಸ್ ಬರ್ತಾರೆ, ರಕ್ತ ಹೇಗೆ ಚಲಿಸುತ್ತಿರಬೇಕೋ ಹಾಗೆ ದುಡ್ಡು ಕೂಡ ಸಮಾಜದಲ್ಲಿ ನಿರಂತರವಾಗಿ ಚಲಿಸುತ್ತಿರಬೇಕು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಕಾರ್ಯಕ್ರಮದಲ್ಲಿ ತಮ್ಮ ಭಾಷಣದ ವೇಳೆ...
ಕರ್ನಾಟಕ ರಾಜಕೀಯ ವಲಯದಲ್ಲಿ ಮತ್ತೊಮ್ಮೆ ನಾಯಕತ್ವ ಬದಲಾವಣೆಯ ಕುರಿತು ತೀವ್ರ ಚರ್ಚೆ ಮುನ್ನೆಲೆಗೆ ಬಂದಿದೆ. ಮುಂಬರುವ ಸೆಪ್ಟೆಂಬರ್ 12 ರಂದು ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ ಅಲ್ಲೋಲ-ಕಲ್ಲೋಲ ಉಂಟಾಗಲಿದೆ ಎಂದು ಜೆಡಿಎಸ್ ಶಾಸಕ ಬಿ.ಎನ್. ರವಿಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯವಿರುವ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲದಿದ್ದರೂ, ಡಿ.ಕೆ....
ರಾಜ್ಯದ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಸಿಎಂ ಸಿದ್ದರಾಮಯ್ಯ ಅವರು ಪಾತ್ರರಾಗಲಿರುವ ಹಿನ್ನೆಲೆಯಲ್ಲಿ, ಅವರ ಅಭಿಮಾನಿ ಬಳಗ ಸಂಭ್ರಮಾಚರಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ. ‘ನಾಯಕತ್ವ ಬದಲಾವಣೆ’ ಕುರಿತ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಈ ಕಾರ್ಯಕ್ರಮಗಳು ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನಕ್ಕೂ ವೇದಿಕೆ ಆಗುವ ಸಾಧ್ಯತೆ ಇದೆ.
ದಿವಂಗತ ದೇವರಾಜ ಅರಸು ಅವರು 2794 ದಿನಗಳ...
ಅಧಿಕಾರ ಹಂಚಿಕೆ ಗೊಂದಲದ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ದಾಖಲೆ ಬರೆಯುವ ಹಂತಕ್ಕೆ ತಲುಪುತ್ತಿದ್ದಾರೆ. ಕರ್ನಾಟಕದಲ್ಲಿ ದೀರ್ಘಾವಧಿ ಮುಖ್ಯಮಂತ್ರಿ ಎಂಬ ಗೌರವವನ್ನು ಪಡೆಯಲು ಅವರು ಇನ್ನೊಂದೇ ವಾರದ ದೂರದಲ್ಲಿದ್ದಾರೆ.
ಇಲ್ಲಿಯವರೆಗೆ 5 ವರ್ಷಕ್ಕಿಂತ ಹೆಚ್ಚು ಕಾಲ ಸಿಎಂ ಸ್ಥಾನ ನಿರ್ವಹಿಸಿರುವವರು ಐವರು ಮಾತ್ರ. ಅವರಲ್ಲಿ ದೇವರಾಜ ಅರಸು ಅತಿ ಹೆಚ್ಚು ಅವಧಿ ಮುಖ್ಯಮಂತ್ರಿ ಆಗಿ...
ನವೆಂಬರ್ ತಿಂಗಳ ಹೊಸ್ತಿಲಲ್ಲಿ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ, ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಪವರ್ ಶೇರಿಂಗ್ ವಿಚಾರದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪರೋಕ್ಷವಾಗಿ ಯುದ್ಧ ಆರಂಭಿಸಿದ್ದಾರೆ. ನಾನೇ 5 ವರ್ಷ ಸಿಎಂ ಅಂತಿದ್ದ ಸಿದ್ದು, ಈಗ ಎಲ್ಲವನ್ನೂ ಹೈಕಮಾಂಡ್ ಮೇಲೆ ಹಾಕಿದ್ದಾರೆ. ಹೈಕಮಾಂಡ್ ತೀರ್ಮಾನಿಸಿದ್ರೆ 5 ವರ್ಷ ಸಿಎಂ ನಾನೇ ಎಂದು, ಹೇಳಿರುವುದು ಹಲವು ಚರ್ಚೆಗಳಿಗೆ...
ಸಿದ್ದರಾಮಯ್ಯ ಉತ್ತರಾಧಿಕಾರಿ ಬಗ್ಗೆ ಪುತ್ರ ಯತೀಂದ್ರ ಹೇಳಿಕೆ, ರಾಜ್ಯ ಕಾಂಗ್ರೆಸ್ನಲ್ಲಿ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಬೆಳಗ್ಗೆಯಷ್ಟೇ ತುಂಬಾ ನಾಜೂಕಾಗಿ ಉತ್ತರಿಸಿದ್ದ ಸತೀಶ್ ಜಾರಕಿಹೊಳಿ ಸಂಜೆಯಾಗುವಷ್ಟರಲ್ಲಿ ರೆಬೆಲ್ ಆಗಿದ್ದಾರೆ. ಡೈರೆಕ್ಟ್ ಆಗಿ ಅಖಾಡಕ್ಕಿಳಿಯುವ ಸುಳಿವು ನೀಡಿದ್ದಾರೆ. ಈ ಬಗ್ಗೆ ಕಿತ್ತೂರಿನಲ್ಲಿ ಜನರ ಜೊತೆ ಸೇರಿ ಮಿರ್ಚಿ ತಿನ್ನುತ್ತಾ, ಬಹಿರಂಗವಾಗಿ ಮಾಧ್ಯಮಗಳ ಎದುರು ಮಾತನಾಡಿದ್ದಾರೆ.
ಕಾಂಗ್ರೆಸ್ನಲ್ಲಿ ಪರಂಪರೆ...
ಕಾಂಗ್ರೆಸ್ನಲ್ಲಿ ನವೆಂಬರ್ ಕ್ರಾಂತಿ ಕಿಚ್ಚು ಕ್ಷಣ, ಕ್ಷಣಕ್ಕೂ ಹೆಚ್ಚಾಗುತ್ತಿದೆ. ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ, ರಾಜ್ಯ ರಾಜಕೀಯದಲ್ಲಿ ಬಿರುಗಾಳಿಯನ್ನೇ ಸೃಷ್ಟಿಸಿದೆ. ಸಿದ್ದರಾಮಯ್ಯ ಉತ್ತರಾಧಿಕಾರಿ ಬಗ್ಗೆಯೂ ಮಾತನಾಡಿದ್ದು, ಸತೀಶ್ ಜಾರಕಿಹೊಳಿ ಹೆಸರನ್ನು ಮುನ್ನಲೆಗೆ ತಂದಿದ್ದಾರೆ. ಯತೀಂದ್ರ ಅವರು ಸ್ಫೋಟಕ ಸುಳಿವು ಕೊಟ್ಟ ಮೇಲೆ ಸಚಿವ ಸತೀಶ್ ಜಾರಕಿಹೊಳಿ ಅವರು ಬೆಳಗಾವಿಯಲ್ಲಿ ತಮ್ಮ ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ.
ಎಲ್ಲವನ್ನೂ...
ರಾಜ್ಯ ರಾಜಕೀಯದಲ್ಲಿ ದಲಿತ ನಾಯಕರಿಗೆ ಉನ್ನತ ಹುದ್ದೆ ಸಿಕ್ಕಿಲ್ಲ ಅನ್ನುವ ಕೊರಗಿತ್ತು. ಆ ಕೊರಗಿಗೆ ಕೊನೆಗಾಲ ಬಂದಿದೆ ಅನ್ಸುತ್ತೆ. ಸಿದ್ದರಾಮಯ್ಯ ಪುತ್ರ ಯತೀಂದ್ರರ ಆ ಒಂದು ಹೇಳಿಕೆ, ಅಹಿಂದ ನಾಯಕರೇ ಮುಂದಿನ ಸಿಎಂ ಎಂಬುದನ್ನ ಸಾರಿ ಸಾರಿ ಹೇಳುತ್ತಿದೆ.
ಸೆಪ್ಟೆಂಬರ್ ಕ್ರಾಂತಿ, ನವೆಂಬರ್ ಕ್ರಾಂತಿ, ಸಿಎಂ ಬದಲಾವಣೆ, ಪವರ್ ಶೇರಿಂಗ್ ವಿಚಾರ ಬಂದಾಗೆಲ್ಲಾ, ದಲಿತ ನಾಯಕತ್ವದ...
ಡಿಸಿಎಂ ಡಿಕೆ ಶಿವಕುಮಾರ್ ಮಹಾನ್ ದೈವ ಭಕ್ತರು. ಪ್ರಯತ್ನ ವಿಫಲವಾದ್ರೂ ಪ್ರಾರ್ಥನೆ ವಿಫಲ ಆಗಲ್ಲ ಅಂತಾ ಹೇಳ್ತಿರ್ತಾರೆ. ತಮ್ಮ ಮಹಾತ್ವಾಕಾಂಕ್ಷೆಯನ್ನು ಸಾಕಾರ ಮಾಡಿಕೊಳ್ಳುವುದಕ್ಕೆ, ದೇವರ ಮೊರೆ ಹೋಗಿದ್ದಾರೆ. ಎಲ್ಲೇ ಹೋದ್ರೂ ದೇಗುಲಗಳಿಗೆ ಭೇಟಿ ಕೊಟ್ಟು ಸಂಕಲ್ಪ ಮಾಡ್ತಿದ್ದಾರೆ.
ಹಾಸನಾಂಬೆ ದರ್ಶನದ ವೇಳೆಯೂ ಸಂಕಲ್ಪ ಮಾಡಿ, ನಾರಾಯಣಿ ಮತ್ತು ಖಡ್ಗಮಾಲಾ ಸ್ತೋತ್ರ ಪಠಿಸಿದ್ರು. ಆ ವೇಳೆ 2...
5 ವರ್ಷ ನಾನೇ ಸಿಎಂ ಎಂದು ಹೇಳ್ತಿರೋ ಸಿದ್ದರಾಮಯ್ಯ ಕುರ್ಚಿಗೆ ಕಂಟಕ ಕಾದಿದೆಯಂತೆ. ಹೀಗಂತ ಬಾಗಲಕೋಟೆಯ ಅಮರೇಶ್ವರ ಮಠದ ನೀಲಕಂಠೇಶ್ವರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಬಸವ ಸಂಸ್ಕೃತಿ ಅಭಿಯಾನದಲ್ಲಿ ಸಿದ್ದರಾಮಯ್ಯ ಭಾಗಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಧರ್ಮ ಒಡೆಯುವ ಕೆಲಸಕ್ಕೆ ಕೈ ಹಾಕಿದ್ರೆ ಸಿಎಂ ಸ್ಥಾನ ಕಳೆದುಕೊಳ್ಳಲಿದ್ದಾರೆ.
ಕೆಲವು ಸಚಿವರು ಆ ಕಡೆ, ಕೆಲವು ಸಚಿವರು...