Wednesday, June 17, 2026

KARNATAKA CHIEF MINISTER

ಡಿಕೆ ಶಿವಕುಮಾರ್ ಗೆ ಸಿಎಂ ಕುರ್ಚಿ? ನವೆಂಬರ್‌ನಲ್ಲಿ ಬದಲಾವಣೆ ಸಾಧ್ಯತೆ!!!

ರಾಜ್ಯದ ಸಿಎಂ ಅವ್ರು ಆಗ್ತಾರೆ. ಇವ್ರು ಆಗ್ತಾರೆ ಅಂತ ಸಿಎಂ ಆಗುವ ಬಗ್ಗೆ ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ಆಗ್ತಾಯಿತ್ತು. ಸಿಎಂ ರೇಸ್ ನಲ್ಲಿ ಸಿದ್ದರಾಮಯ್ಯ, ಡಿಕೆಶಿ, ಸಚಿವ ಸತೀಶ್ ಜಾರಕಿಹೊಳಿ ಹೆಸರುಗಳು ಕೇಳಿಬರ್ತಾಯಿತ್ತು. ಆದ್ರೆ ಈಗ ಕರ್ನಾಟಕ ರಾಜಕೀಯದಲ್ಲಿ ಪ್ರಮುಖ ಬೆಳವಣಿಗೆಯೊಂದು ಸಾಧ್ಯವಿದೆ ಎಂದು ಮಾಜಿ ಸಂಸದ ಹಾಗೂ ರಾಜ್ಯ ಕಾಂಗ್ರೆಸ್...

ಸಿದ್ದರಾಮಯ್ಯ ಬಳಿಕ ಮುಖ್ಯಮಂತ್ರಿ ಯಾರಾಗ್ತಾರೆ?

ಕರ್ನಾಟಕದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ, ಇನ್ನೂ ಎರಡೂವರೆ ವರ್ಷ ಬಾಕಿ ಇದೆ. ಈಗಿರುವಾಗಲೇ 2028ಕ್ಕೆ ಯಾವ ಪಕ್ಷ ಗದ್ದುಗೆ ಏರಲಿದೆ? ಯಾರು ಸಿಎಂ ಆಗ್ತಾರೆ? ಅನ್ನೋ ಚರ್ಚೆಗಳು ಶುರುವಾಗಿವೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಭವಿಷ್ಯವೊಂದನ್ನ ನುಡಿದಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆ ಬಳಿಕ ಬಿಜೆಪಿಯವರೇ ಸಿಎಂ ಆಗ್ತಾರೆ ಅಂತಾ ಹೇಳಿದ್ದಾರೆ. ಗಂಗಾವತಿಯಲ್ಲಿ ಜನಾರ್ದನ ರೆಡ್ಡಿ ಅವರು...

ಡಿಕೆಶಿ ಸಿಎಂ ಆಸೆಗೆ ಸಿದ್ದರಾಮಯ್ಯ ತಣ್ಣೀರು – ರಹಸ್ಯ ಬಿಚ್ಚಿಟ್ಟ ಸತೀಶ್‌

ರಾಜ್ಯದಲ್ಲಿ ನಾಯಕತ್ವ ಬದಲಾವಣೆ, ಸಿಎಂ ಕುರ್ಚಿ ಕದನಕ್ಕೆ ಬ್ರೇಕ್‌ ಹಾಕಲು, ಕಾಂಗ್ರೆಸ್‌ ಹೈಕಮಾಂಡ್‌ ಸ್ಟ್ರ್ಯಾಟಜಿ ಮಾಡಿತ್ತು. ಸಿದ್ದರಾಮಯ್ಯರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆಸಿಕೊಂಡು, ಡಿಕೆಶಿಗೆ ರಾಜ್ಯದ ಚುಕ್ಕಾಣಿ ವಹಿಸುವ ಇರಾದೆ ಇತ್ತಂತೆ. ಈ ಬಗ್ಗೆ ಸಚಿವ ಸತೀಶ್‌ ಜಾರಕಿಹೊಳಿ ಅವರು ರೋಚಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಸೆಪ್ಟೆಂಬರ್‌ ಕ್ರಾಂತಿ ಶುರುವಾದ ಬಳಿಕ, ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಕೋಲಾಹಲವೇ ಸೃಷ್ಟಿಯಾಗಿತ್ತು....
- Advertisement -spot_img

Latest News

Health Tips: ನೆನೆಸಿದ ಕಡಲೆಕಾಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದೇನು ಪ್ರಯೋಜನ..?

Health Tips: ನೆನೆಸಿದ ಕಡಲೆಕಾಳಿನಿಂದ ನಾವೆಲ್ಲ ಹಲವು ಬಗೆಯ ಅಡುಗೆಗಳನ್ನು ಮಾಡುತ್ತೇವೆ. ಪಲ್ಯ, ಸಾರು, ಪಲಾವ್, ಉಸ್ಲಿ, ಚನಾ ಮಸಾಲಾ, ಇತ್ಯಾದಿ ರುಚಿ ರುಚಿ ಆಹಾರ...
- Advertisement -spot_img