Tuesday, September 15, 2026

KARNATAKA CHIEF MINISTER

ತಣ್ಣಗಾಗುತ್ತಿಲ್ಲ ನವೆಂಬರ್ ಕ್ರಾಂತಿಯ ಕಿಚ್ಚು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಎಚ್ಚರಿಸಿದ್ದಾಯ್ತು. ನೋಟಿಸ್ ಕೊಟ್ಟು ಬಾಯಿ ಮುಚ್ಚಿಸೋ ಪ್ರಯತ್ನ ಮಾಡಿದ್ದಾಯ್ತು. ಮಾತಲ್ಲಿ ಎಷ್ಟೇ ಕ್ಲಾರಿಟಿ ಕೊಟ್ರು ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ, ಸಿಎಂ ಬದಲಾವಣೆ ಕಿಚ್ಚು ಶಮನವಾಗುತ್ತಲೇ ಇಲ್ಲ. ಪೂರ್ಣಾವಧಿ ಸಿಎಂ ನಾನೇ ಅಂತಾ ಸಿದ್ದರಾಮಯ್ಯ ಹೇಳುತ್ತಲೇ ಇದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್...

ಡಿ.ಕೆ ಶಿವಕುಮಾರ್ ಸಿಎಂ ಆಗಲು ಸಂಕಲ್ಪ ವ್ರತಕ್ಕೆ ಫಲ ಸಿಗುತ್ತಾ?

ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಬೇಕೆಂದು, ಕುಣಿಗಲ್‌ ಶಾಸಕ ರಂಗನಾಥ್‌ ಉಪವಾಸ ಮಾಡಿದ್ದಾರೆ. ತುಮಕೂರು ಜಿಲ್ಲೆ ಕುಣಿಗಲ್‌ ತಾಲೂಕಿನ ವಗರಗೆರೆ ಗ್ರಾಮದ, ದಲಿತ ಮಹಿಳೆ ಜಯಮ್ಮ ಎಂಬುವರ ಮನೆಯಲ್ಲಿ, ಮುದ್ದೆ ಸಾರು ಊಟ ಮಾಡಿ ಉಪವಾಸ ಅಂತ್ಯಗೊಳಿಸಿದ್ದಾರೆ. ಉಪವಾಸ ಮುಗಿದ ಬಳಿಕ ಮಾತನಾಡಿದ ಶಾಸಕ ರಂಗನಾಥ್‌, ನವರಾತ್ರಿ ದಿನ ಹಲವರು ಸಂಕಲ್ಪ ಮಾಡಿ ಉಪವಾಸ ಮಾಡುವ ಮೂಲಕ, ಶಕ್ತಿ...

ಡಿಕೆ ಶಿವಕುಮಾರ್ ಗೆ ಸಿಎಂ ಕುರ್ಚಿ? ನವೆಂಬರ್‌ನಲ್ಲಿ ಬದಲಾವಣೆ ಸಾಧ್ಯತೆ!!!

ರಾಜ್ಯದ ಸಿಎಂ ಅವ್ರು ಆಗ್ತಾರೆ. ಇವ್ರು ಆಗ್ತಾರೆ ಅಂತ ಸಿಎಂ ಆಗುವ ಬಗ್ಗೆ ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ಆಗ್ತಾಯಿತ್ತು. ಸಿಎಂ ರೇಸ್ ನಲ್ಲಿ ಸಿದ್ದರಾಮಯ್ಯ, ಡಿಕೆಶಿ, ಸಚಿವ ಸತೀಶ್ ಜಾರಕಿಹೊಳಿ ಹೆಸರುಗಳು ಕೇಳಿಬರ್ತಾಯಿತ್ತು. ಆದ್ರೆ ಈಗ ಕರ್ನಾಟಕ ರಾಜಕೀಯದಲ್ಲಿ ಪ್ರಮುಖ ಬೆಳವಣಿಗೆಯೊಂದು ಸಾಧ್ಯವಿದೆ ಎಂದು ಮಾಜಿ ಸಂಸದ ಹಾಗೂ ರಾಜ್ಯ ಕಾಂಗ್ರೆಸ್...

ಸಿದ್ದರಾಮಯ್ಯ ಬಳಿಕ ಮುಖ್ಯಮಂತ್ರಿ ಯಾರಾಗ್ತಾರೆ?

ಕರ್ನಾಟಕದಲ್ಲಿ ಮುಂದಿನ ವಿಧಾನಸಭಾ ಚುನಾವಣೆಗೆ, ಇನ್ನೂ ಎರಡೂವರೆ ವರ್ಷ ಬಾಕಿ ಇದೆ. ಈಗಿರುವಾಗಲೇ 2028ಕ್ಕೆ ಯಾವ ಪಕ್ಷ ಗದ್ದುಗೆ ಏರಲಿದೆ? ಯಾರು ಸಿಎಂ ಆಗ್ತಾರೆ? ಅನ್ನೋ ಚರ್ಚೆಗಳು ಶುರುವಾಗಿವೆ. ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಭವಿಷ್ಯವೊಂದನ್ನ ನುಡಿದಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆ ಬಳಿಕ ಬಿಜೆಪಿಯವರೇ ಸಿಎಂ ಆಗ್ತಾರೆ ಅಂತಾ ಹೇಳಿದ್ದಾರೆ. ಗಂಗಾವತಿಯಲ್ಲಿ ಜನಾರ್ದನ ರೆಡ್ಡಿ ಅವರು...

ಡಿಕೆಶಿ ಸಿಎಂ ಆಸೆಗೆ ಸಿದ್ದರಾಮಯ್ಯ ತಣ್ಣೀರು – ರಹಸ್ಯ ಬಿಚ್ಚಿಟ್ಟ ಸತೀಶ್‌

ರಾಜ್ಯದಲ್ಲಿ ನಾಯಕತ್ವ ಬದಲಾವಣೆ, ಸಿಎಂ ಕುರ್ಚಿ ಕದನಕ್ಕೆ ಬ್ರೇಕ್‌ ಹಾಕಲು, ಕಾಂಗ್ರೆಸ್‌ ಹೈಕಮಾಂಡ್‌ ಸ್ಟ್ರ್ಯಾಟಜಿ ಮಾಡಿತ್ತು. ಸಿದ್ದರಾಮಯ್ಯರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆಸಿಕೊಂಡು, ಡಿಕೆಶಿಗೆ ರಾಜ್ಯದ ಚುಕ್ಕಾಣಿ ವಹಿಸುವ ಇರಾದೆ ಇತ್ತಂತೆ. ಈ ಬಗ್ಗೆ ಸಚಿವ ಸತೀಶ್‌ ಜಾರಕಿಹೊಳಿ ಅವರು ರೋಚಕ ಮಾಹಿತಿಯನ್ನು ಬಿಚ್ಚಿಟ್ಟಿದ್ದಾರೆ. ಸೆಪ್ಟೆಂಬರ್‌ ಕ್ರಾಂತಿ ಶುರುವಾದ ಬಳಿಕ, ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಕೋಲಾಹಲವೇ ಸೃಷ್ಟಿಯಾಗಿತ್ತು....
- Advertisement -spot_img

Latest News

Hubli News: ಜಗತ್ತಿನ ಕಠಿಣ ಸ್ಥಿತಿಯಲ್ಲಿಯೂ ಭಾರತ ಸದೃಢ: ರಾಗಾ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ

Hubli News: ಜಗತ್ತಿನ ಕಠಿಣ ಪರಿಸ್ಥಿತಿಯ ನಡುವೆಯೂ ಭಾರತದ ಆರ್ಥಿಕತೆ ಸದೃಢವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಬ್ರಿಕ್ಸ್ ಸಭೆಯಲ್ಲಿ ಜಗತ್ತಿನ ಹಲವು...
- Advertisement -spot_img