Tuesday, December 23, 2025

Karnataka CM change

ಇನ್ನೆರಡು ದಿನ ಡಿಕೆಶಿ CM ಆಗಬೇಕು! ಈಗ ಆಗದಿದ್ದರೆ ಜನ್ಮದಲ್ಲಿ ಆಗುವುದಿಲ್ಲ

ರಾಜ್ಯ ರಾಜಕೀಯದ ಚರ್ಚೆಗೆ ಹೊಸ ತಿರುವು ನೀಡುವಂತೆ, ಲಲಿತಾ ಭಾರತಿ ವಿಜಯೇಂದ್ರ ತೀರ್ಥ ಗುರುಗಳು ಡಿ.ಕೆ. ಶಿವಕುಮಾರ್ ಕುರಿತು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇನ್ನೆರಡು ದಿನಗಳಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಬೇಕು. ಇಲ್ಲದಿದ್ದರೆ ಈ ಜನ್ಮದಲ್ಲಿ ಅವರಿಗೆ ಮುಖ್ಯಮಂತ್ರಿ ಪದವಿ ಸಿಗುವುದಿಲ್ಲ” ಎಂದು ಅವರು ಹೇಳಿದ್ದಾರೆ. ಮೈಸೂರಿನ ಹುಡ್ಕೋ ಬಡಾವಣೆಯ ನವಗ್ರಹ ಹಾಗೂ ಬಲಮುರಿ ಶಕ್ತಿ...

ಕಾಂಗ್ರೆಸ್‌ CM ಕುರ್ಚಿ ಕಿತ್ತಾಟ – ರಾಹುಲ್‌ ಖರ್ಗೆ ಭೇಟಿ !

ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ವಿವಾದ ತೀವ್ರಗೊಂಡಿದ್ದು, ಬೆಂಗಳೂರಿನಿಂದ ದೆಹಲಿವರೆಗೆ ತುರ್ತು ಸಭೆಗಳು ನಡೆಯುತ್ತಿವೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬೆಂಗಳೂರಿನ ನಿವಾಸವೇ ಈ ರಾಜಕೀಯ ಚರ್ಚೆಗಳ ಕೇಂದ್ರವಾಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಎರಡೂ ಬಣಗಳ ನಾಯಕರು ದೆಹಲಿ ಸಂಪರ್ಕದಲ್ಲಿದ್ದಾಗ, ಬಿಕ್ಕಟ್ಟನ್ನು ಬಗೆಹರಿಸಲು ಖರ್ಗೆ ಸ್ವತಃ ಬೆಂಗಳೂರಿಗೆ ಬಂದರು. ಆದರೆ...

ಪವರ್ ಶೇರಿಂಗ್ ಬಗ್ಗೆ ಸುರೇಶ್ ಶಾಕಿಂಗ್ ಹೇಳಿಕೆ : ಸಿದ್ದುಗೆ ಕೊಟ್ಟ ಮಾತು ನೆನಪಿಸಿದ್ರಾ ಡಿಕೆ ಬ್ರದರ್

ಕರ್ನಾಟಕ ರಾಜಕೀಯದಲ್ಲಿ ಪವರ್‌ಶೇರಿಂಗ್ ಪೈಪೋಟಿ ಮತ್ತೆ ತೀವ್ರಗೊಂಡಿದೆ. ಎರಡೂವರೆ ವರ್ಷಗಳ ಕಾಲ ಅಧಿಕಾರ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಟ್ಟು, ಡಿಸಿಎಂ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಆಗ್ತಾರೆ ಎಂಬ ರಾಜಕೀಯ ಚರ್ಚೆ ಈಗ ಕಾವೇರುತ್ತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಪವರ್ ಶೇರಿಂಗ್ ಮಾತು ಕೇಳಿ ಬಂದಿದ್ದರೂ, ಇದೀಗ ‘ಕೊಟ್ಟ ಮಾತು’...

ಖರ್ಗೆ ಜೊತೆ ಸೀಕ್ರೆಟ್‌ ಸಭೆ – ಗುಟ್ಟು ಬಿಟ್ಟು ಕೊಡದ ಡಿಕೆ

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜಕೀಯ ಚರ್ಚೆಗೆ ಭೇಟಿ ಮಾಡಿಲ್ಲ. ಪಕ್ಷದ ಹೊಸ ಕಚೇರಿ ಶಿಲಾನ್ಯಾಸ ದಿನಾಂಕ ನಿಗದಿಗಾಗಿ ಮಾತ್ರ ಮನವಿ ಮಾಡಿದ್ದೇನೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಗೆ ಹೋಗುವಾಗ ನಮ್ಮ ಹಿರಿಯ ನಾಯಕರನ್ನು ಭೇಟಿ ಮಾಡುವುದು ಸಾಮಾನ್ಯ. ಆದರೆ ಈ ಬಾರಿ ರಾಜಕೀಯ ವಿಷಯವಾಗಿ ಯಾವುದೇ ಚರ್ಚೆ ನಡೆಯಲಿಲ್ಲ....

ಸತೀಶ್ ಜಾರಕಿಹೊಳಿ ದೆಹಲಿ ಮಿಷನ್ : ಖರ್ಗೆ ಭೇಟಿ ಹಿಂದೆ ರಾಜಕೀಯ ಚೆಸ್!

ನಾಯಕತ್ವ ಬದಲಾವಣೆಯ ಕುರಿತ ಸದ್ದು ಗದ್ದಲದ ನಡುವೆ ಸಚಿವ ಸತೀಶ್ ಜಾರಕಿಹೊಳಿಯವರು ದಿಢೀರ್ ನವದೆಹಲಿಗೆ ತೆರಳಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ನವೆಂಬರ್ ಕ್ರಾಂತಿಯ ಸದ್ದುಗಳ ನಡುವೆ ನಡೆದಿರುವ ಈ ಭೇಟಿ ಹಲವು ಊಹಾಪೋಹಗಳಿಗೆ ತಲೆದೋರಿಸಿದೆ. ಮೂರು ದಿನಗಳ ಕಾಲ ದೆಹಲಿಯಲ್ಲೇ ತಂಗಲಿರುವ ಸತೀಶ್ ಜಾರಕಿಹೊಳಿಯವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು...

ದಲಿತ ಸಚಿವರ ರಹಸ್ಯ ಸಭೆ! ಪವರ್ ಶೇರಿಂಗ್ ಕದನಕ್ಕೆ ಟ್ವಿಸ್ಟ್

ನವೆಂಬರ್ ಕ್ರಾಂತಿಯ ಚರ್ಚೆ ಮಧ್ಯೆ ಈಗ ಹೊಸ ರಾಜಕೀಯ ಸದ್ದು – ಸಚಿವರ ಸೀಕ್ರೆಟ್ ಸಭೆ. ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹಾದೇವಪ್ಪ ಅವರ ನಿವಾಸದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಒಂಭತ್ತು ಗಂಟೆಗೂ ಹೆಚ್ಚು ಕಾಲ ಮುಚ್ಚಿದ ಬಾಗಿಲ ಸಭೆ ನಡೆಸಿದ್ದಾರೆ. ಇಬ್ಬರೂ ಕಾಂಗ್ರೆಸ್‌ನ ಹಿರಿಯ ಮುಖಗಳು, ದಲಿತ ಸಮುದಾಯದ ಪ್ರಬಲ...

‘ಮುಖ್ಯಮಂತ್ರಿ ಯಾರಾಗಬೇಕು?’ ಅನ್ನೋ ಪ್ರಶ್ನೆಗೆ ಸ್ಪಷ್ಟನೆ ಕೊಟ್ಟ ಜಮೀರ್ ಖಾನ್!

ಬಿಹಾರದ ವಿಧಾನಸಭಾ ಚುನಾವಣೆಯ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆಯಾಗಲಿ ಎನ್ನುವ ಸುದ್ದಿಯ ನಡುವೆ, ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ಪ್ರಶ್ನೆಗೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯೆ ನೀಡಿದ್ದಾರೆ. ಮುಖ್ಯಮಂತ್ರಿ ಆಗಬೇಕು ಅನ್ನೋ ಆಸೆ ಎಲ್ಲರಿಗೂ ಇರುತ್ತದೆ. ಇದರಲ್ಲಿ ತಪ್ಪೇನಿದೆ? ಆದರೆ, ನಮ್ಮದು ಹೈಕಮಾಂಡ್ ಪಾರ್ಟಿ, ಅಲ್ಲಿ ಏನು ನಿರ್ಧಾರವಾಗುತ್ತೋ ಅದೇ ಅಂತಿಮ ಎಂದು...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img