Saturday, July 27, 2024

karnataka cm

ಕೊರತೆ ಇರುವಲ್ಲಿ ಸಂಚಾರಿ ಕ್ಲಿನಿಕ್ ; ಬಸವರಾಜ ಬೊಮ್ಮಾಯಿ

https://www.youtube.com/watch?v=dRxn2_8o_IA&t=16s ಬೆಂಗಳೂರು, ಜೂನ್ 06: ಗ್ರಾಮೀಣ ಪ್ರದೇಶಗಳಲ್ಲಿ ಸ್ಥಳದಲ್ಲಿಯೇ ತಪಾಸಣೆ ಹಾಗೂ ಪರಿಹಾರ ನೀಡುವ ವ್ಯವಸ್ಥೆ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರೋಟರಿ ಬೆಂಗಳೂರು ಹೈಗ್ರೌಂಡ್ಸ್, ಇನ್‍ಫೋಸಿಸ್ ಫೌಂಡೇಶನ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಸಿಎಸ್‍ಆರ್ ಯೋಜನೆ ಒದಗಿಸಿರುವ ಲ್ಯಾಬ್ ಬಿಲ್ಟ್ ಆನ್ ವೀಲ್ಸ್ -...

ಗ್ರಾಮ ಪಂಚಾಯ್ತಿ ಎದುರು ಖಾಲಿ ಕೊಡ ಹಿಡಿದು ಪ್ರತಿಭಟನೆ..!

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪುತ್ತನಪುರ ಗ್ರಾಮದಲ್ಲಿ ಕುಡಿಯುವ ನೀರಿನ ಹಾಹಾಕಾರ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆಗಿಳಿದಿದ್ರು. ಪಂಚಾಯಿತಿ ಕೇಂದ್ರ  ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಿದೆ ನಿರ್ಲಕ್ಷ ತೋ ರುತಿದ್ದಾರೆ ಅಂತ ಮಹಿಳೆಯರು ಮತ್ತು ಗ್ರಾಮಸ್ಥರು ಇವತ್ತು ಗ್ರಾಮ ಪಂಚಾಯ್ತಿ ಕಚೇರಿ ಬಳಿ ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ರು. ಕೇಂದ್ರ ಸರ್ಕಾರದ ಜಲ ಜೀವನ್...

ಬೆಂಗಳೂರಿನ ಲಕ್ಕಸಂದ್ರದಲ್ಲಿ ಕಟ್ಟಡ ಕುಸಿತ…!

ಬೆಂಗಳೂರು: ಬೆಂಗಳೂರಿನ ಲಕ್ಕಸಂದ್ರದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಕುಸಿದುಬಿದ್ದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಇಂದು ಬೆಳಗ್ಗೆ 10.30ರ ಸುಮಾರಿನಲ್ಲಿ ಸಿಲಿಕಾನ್ ಸಿಟಿಯ ಮೂರಂತಸ್ಥಿನ ಕಟ್ಟಡವೊಂದು ಕುಸಿದುಬಿದ್ದಿದೆ. ಇಲ್ಲಿನ ಲಕ್ಕಸಂದ್ರದಲ್ಲಿ ಈ ಘಟನೆ ನಡೆದಿದ್ದು ಸುಮಾರು 50 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಕಟ್ಟಡ ಇಂದು ಏಕಾಏಕಿ ಕುಸಿದಿದೆ. ಇನ್ನು ಈ ಕಟ್ಟಡದಲ್ಲಿ ಸುಮಾರು 20ಕ್ಕೂ...

‘ಬಂದ್ ಮಾಡಿ ಜನರಿಗೆ ತೊಂದ್ರೆ ಕೊಡಬೇಡಿ’- ಸಿಎಂ ಬೊಮ್ಮಾಯಿ ಮನವಿ

ಹುಬ್ಬಳ್ಳಿ: ದೇಶಾದ್ಯಂತ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ಮಧ್ಯೆ  ಭಾರತ ಬಂದ್ ಮಾಡಿ ಜನರಿಗೆ ತೊಂದರೆ ನೀಡುವ ಕೆಲಸ ಮಾಡಬಾರದು ಅಂತ ಸಿಎಂ ಬಸವರಾಜ ಬೊಮ್ಮಾಯಿ ಜನರಲ್ಲಿ ಮನವಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಜನರು ಈಗಷ್ಟೆ ಕೊರೋನಾ ಹೊಡೆತದಿಂದ ಚೇತರಿಸಿಕೊಳ್ಳುತ್ತಿದ್ದಾರೆ....

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಫಿಕ್ಸ್: ಸಿಎಂ

ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ದಂಧೆ ಪ್ರಕರಣ ದಿನಕ್ಕೊಂದು ಸ್ಟಾರ್​ ಕಲಾವಿದರ ಮುಖವಾಡ ಕಳಿಚ್ತಾ ಇದೆ. ಪ್ರಕರಣ ಕೈಗೆತ್ತಿಕ್ಕೊಂಡಿರೋ ಸಿಸಿಬಿ ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿಸಿದೆ. ಇತ್ತ ಸಿಎಂ ಯಡಿಯೂರಪ್ಪ ಸಹ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಗ್ಯಾರೆಂಟಿ ಅಂತಾ ವಾರ್ನಿಂಗ್​ ನೀಡಿದ್ದಾರೆ. https://www.youtube.com/watch?v=8F7E3IzXeUc ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು, ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ದಂಧೆ ಪ್ರಕರಣವನ್ನ...

ಕಾರ್ಮಿಕರು, ರೈತರು, ಚಾಲಕರಿಗೆ ಬಂಪರ್ ಗಿಫ್ಟ್

ಕರ್ನಾಟಕ ಟಿವಿ : ಲಾಕ್ ಡೌನ್ ಹಿನ್ನೆಲೆ ಸಮಸ್ಯೆಗೆ ಸಿಲುಕಿರುವ ಕಾರ್ಮಿಕರು, ರೈತರು ಹಾಗೂ ಸಣ್ಣ ಉದ್ದಿಮೆದಾರರಿಗೆ ರಾಜ್ಯ ಸರ್ಕಾರ ಒಂದಷ್ಟು ಆರ್ಥಿಕ ಬಲವನ್ನ ತುಂಬಿದೆ.. ಹೂವು ಬೆಳೆಗಾರರಿಗೆ ಒಂದು ಹೆಕ್ಟೇರ್ ಗೆ ಅನ್ವಯವಾಗುವಂತೆ 25 ಸಾವಿರ ಪರಿಹಾರ.. ಕ್ಷೌರಿಕ ಹಾಗೂ ಅಗಸ ವೃತ್ತಿ ಮಾಡುವ 2,90,000 ಜನರಿಗೆ ತಲಾ 5000 ಸಹಾಯ ಧನ...

ಏನ್ ಗುರು ಇಷ್ಟೊಂದು ಕುಡಿತಾರಾ..?

ಕರ್ನಾಟಕ ಟಿವಿ : ಮದ್ಯಮಾರಾಟಕ್ಕೆ ಅವಕಾಶ ಸಿಕ್ಕ ಹಿನ್ನೆಲೆ ಮದ್ಯಪ್ರಿಯರು ಫುಲ್ ಖುಷಿಯಾಗಿ ಒಂದೈದು ಬಾಟಲೆ ಎಕ್ಟ್ರಾ ತೆಗೆದುಕೊಂಡು ಕುಡಿದು ಕೆಲವನ್ನ ಸ್ಟಾಕ್ ಇಟ್ಟಕೊಂಡಿದ್ದಾರೆ. ಆದ್ರೆ, ಇಲ್ಲೊಬ್ಬ ವ್ಯಕ್ತಿ 52 ಸಾವಿರಕ್ಕೆ ಮಧ್ಯ ಖರೀದಿ ಮಾಡಿರೋದು ಫುಲ್ ವೈರಲ್ ಆಗಿದೆ.  ಬೆಂಗಳೂರಿನ ತಾವರೆಕೆರೆಯ ವೆನಿಲ್ಲಾ ಸ್ಪಿರಿಟ್ ಝೋನ್ ನಿಂದ ಇಷ್ಟು ಮದ್ಯವನ್ನ ಒಬ್ಬನೇ ವ್ಯಕ್ತಿ...

ಹೊಸ ಮನೆ ನಿರ್ಮಿಸಲು ಸಂತ್ರಸ್ತರಿಗೆ 5 ಲಕ್ಷ ನೆರವು..!

ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ ಹೊಸ ಮನೆ ನಿರ್ಮಿಸಲು 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ತಾತ್ಕಾಲಿಕ ಪರಿಹಾರವಾಗಿ ಪ್ರವಾಹಕ್ಕೆ ತುತ್ತಾಗಿರುವ ಪ್ರತಿ ಕುಟುಂಬಕ್ಕೆ ತಲಾ 10 ಸಾವಿರ ರೂ. ವಿತರಿಸಲಾಗುವುದು ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಮೈಸೂರಿನಲ್ಲಿ ಮಾತನಾಡಿದ ಅವರು, ಕೆಲವು...

ರಾಜ್ಯದ 17 ಜಿಲ್ಲೆಯ 80 ತಾಲೂಕುಗಳು ಪ್ರವಾಹ ಪೀಡಿತ..!

ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ಸೇರಿದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಮೈಸೂರು, ಹಾಸನ ಸೇರಿದಂತೆ ರಾಜ್ಯದ ಒಟ್ಟು 17 ಜಿಲ್ಲೆಗಳ 80 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶಗಳು ಎಂದು ರಾಜ್ಯ ಘೋಷಿಸಿದೆ. ಒಂದು ಕಡೆ ಆಗಸ್ಟ್ 1 ರಿಂದ 9ರವರೆಗೆ ಕರ್ನಾಟಕ ರಾಜ್ಯದಲ್ಲಿ ಮಹಾ...

ಪ್ರವಾಹ ಪೀಡಿತ ಪ್ರದೇಶಗಳಲ್ಲಿ CM ವೈಮಾನಿಕ ಸಮೀಕ್ಷೆ..!

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ರು. ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರ ಸೇರಿದಂತೆ ಉತ್ತರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇಂದು ಮುಂಜಾನೆ ನಗರದ HAL ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಿದ ಸಿಎಂ, ಉತ್ತರ ಕರ್ನಾಟಕದ ಪ್ರವಾಹ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img