Sunday, August 2, 2026

karnataka cm

ಸ್ಪೆಷಲ್ ಸೆಕ್ಯೂರಿಟಿ ಜೊತೆ ಹೈ-ಪ್ರೊಫೈಲ್ ದೆಹಲಿ ಪ್ರವಾಸ: ಸಿಎಂ ಡಿ.ಕೆ. ಶಿವಕುಮಾರ್ ನಡೆಗೆ ಎಲ್ಲರ ಚಿತ್ತ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಓಡಾಟ ಹಾಗೂ ಭೇಟಿಯು ಈಗ ರಾಜಕೀಯ ವಲಯದಲ್ಲಿ ಭಾರೀ ಸದ್ದು ಮಾಡುತ್ತಿದೆ. ದೆಹಲಿಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಹಿಂದೆಂದೂ ಕಾಣದ ರೀತಿಯಲ್ಲಿ ಅತಿ ಕಟ್ಟುನಿಟ್ಟಾದ ಹಾಗೂ ವಿಶೇಷ ಭದ್ರತಾ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ದಿಢೀರ್ ಬೆಳವಣಿಗೆಯು ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ...

HDK ಉಲ್ಟಾ ರಾಜಕೀಯ, ಸಿದ್ದರಾಮಯ್ಯ ಗರ್ಜನೆ!

ಅಸಹಾಯಕ ಮುಖ್ಯಮಂತ್ರಿ ಎಂಬ ವಿಪಕ್ಷದ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಸೋಮವಾರ ರಾಜ್ಯಪಾಲರ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಉತ್ತರಿಸಿ ಮಾತನಾಡಿದ ಅವರು, ವಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದರು. ರಾಜ್ಯ ಸರ್ಕಾರಕ್ಕೆ ಸಂವೇದನೆ ಇಲ್ಲ, ಸಿಎಂ ಅಸಹಾಯಕ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಆರೋಪಿಸಿದ್ದನ್ನು ಉಲ್ಲೇಖಿಸಿದ ಸಿದ್ದರಾಮಯ್ಯ, ಒಮ್ಮೊಮ್ಮೆ ಅಸಹಾಯಕತೆ...

CM ಬದಲಾವಣೆ ಖಚಿತ? ಯತ್ನಾಳ್‌ ಸ್ಫೋಟಕ ಭವಿಷ್ಯ!

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲಿದೆಯಂತೆ. ಹಿರಿಯ ನಾಯಕರೊಬ್ಬರು ಸಿಎಂ ಆಗ್ತಾರಂತೆ. ಡಿಕೆಶಿ, ಜಾರಕಿಹೊಳಿ ಯಾರಿಗೂ ಸಿಎಂ ಪಟ್ಟ ಸಿಗೋದಿಲ್ವಂತೆ. ಹೀಗಂತ ಬೆಳಗಾವಿಯಲ್ಲಿ ಶಾಸಕ ಯತ್ನಾಳ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನವೆಂಬರ್‌ನಲ್ಲಿ ಬ್ಲಾಕ್‌ ಹಾರ್ಸ್‌ ಬರುತ್ತದೆ. ಮಲ್ಲಿಕಾರ್ಜುನ ಖರ್ಗೆಯವರೇ ಮುಖ್ಯಮಂತ್ರಿ ಆಗ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ನನ್ನ ಜೀವನದಲ್ಲಿ ಒಂದು ದಿನವಾದ್ರೂ ಸಿಎಂ ಅಗಬೇಕೆಂದು ಖರ್ಗೆ ಕುಳಿತಿದ್ದಾರೆ....

ಸಿದ್ದು ಪರ ಪೋಸ್ಟ್‌ ಕಾರ್ಡ್ ಚಳವಳಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಿಗೆ ಅಹಿಂದ ಸಂಘಟನೆಗಳು ನಿಂತಿದ್ದು, ಪತ್ರ ಚಳವಳಿಯನ್ನು ಆರಂಭಿಸಿವೆ. 5 ವರ್ಷ ಸಿದ್ದರಾಮಯ್ಯನವರೇ ಸಿಎಂ ಎಂದು, ದಲಿತ ಸಂಘಟನೆಗಳು ಪತ್ರ ಚಳವಳಿ ಆರಂಭಿಸಿದ್ದಾರೆ. ಹೈಕಮಾಂಡ್‌ ಮತ್ತು ರಾಹುಲ್‌ ಗಾಂಧಿಗೆ ಪತ್ರ ಬರೆಯಲು, ಅಹಿಂದ ಸಂಘಟನೆಗಳು ಮುಂದಾಗಿವೆ. ಪವರ್‌ ಶೇರಿಂಗ್‌ ವಿಚಾರವಾಗಿ ಭಾರೀ ಗೊಂದಲ ಎದ್ದಿವೆ. ಹೀಗಾಗಿ ಎಲ್ಲಾ ಗೊಂದಲಗಳಿಗೂ ಶೀಘ್ರವೇ ತೆರೆ ಎಳೆಯಿರಿ...

ಸಿದ್ದರಾಮಯ್ಯ ಇಲ್ಲದೆ ಕಾಂಗ್ರೆಸ್ ದುರ್ಬಲ?

ರಾಜ್ಯ ರಾಜಕೀಯದಲ್ಲಿ ಸದ್ಯ ನಾಯಕತ್ವ ಬದಲಾವಣೆಯದ್ದೇ ಚರ್ಚೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ನವೆಂಬರ್ ತಿಂಗಳಲ್ಲಿ ಎರಡುವರೆ ವರ್ಷ ತುಂಬಲಿದೆ. ಇದೇ ಸಂದರ್ಭದಲ್ಲಿ ಸಿಎಂ ಸ್ಥಾನ ಬದಲಾವಣೆ ಆಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಮತ್ತೊಂದು ಕಡೆ ಯಾತಿಂದ್ರ ಸಿದ್ದರಾಮಯ್ಯ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಭುಗಿಲೆದ್ದಿದೆ. ಯತೀಂದ್ರ ಅವರ ಈ ಹೇಳಿಕೆ ಕೇವಲ ವೈಯಕ್ತಿಕ ಅಭಿಪ್ರಾಯವಲ್ಲ, ಅದು...

ಕಾಂಗ್ರೆಸ್ ನಲ್ಲಿ ಘಟಾನುಘಟಿಗಳಿಲ್ಲವಾ? ಸತೀಶ್ ಜಾರಕಿಹೊಳಿ ಅವರೇ ಉತ್ತರಾಧಿಕಾರಿ ಯಾಕೆ?

ಕಾಂಗ್ರೆಸ್ ಪಕ್ಷದಲ್ಲಿ ಬೇರೆ ಘಟಾನುಘಟಿಗಳಿಲ್ಲವಾ? ಜಾರಕಿಹೊಳಿನೇ ಉತ್ತರಾಧಿಕಾರಿ ಯಾಕೆ? ಅನ್ನೋ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಇದೀಗ ಗರಿಷ್ಠ ಮಟ್ಟಕ್ಕೆ ಚರ್ಚೆಯಾಗುತ್ತಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ನವೆಂಬರ್‌ನಲ್ಲಿ ಎರಡುವರೆ ವರ್ಷ ಪೂರೈಸಲಿದೆ. ಇದೇ ವೇಳೆಗೆ ಸಿಎಂ ಸ್ಥಾನ ಬದಲಾವಣೆಯ ಸಾಧ್ಯತೆಗಳ ಕುರಿತ ಮಾತುಗಳು ವೇಗ ಪಡೆದಿವೆ. ಇದಕ್ಕೆ ತೀವ್ರತೆ ನೀಡಿದಂತಾಗಿದೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ...

25 ದಿನದಲ್ಲೇ ‘ಮಹಾಕ್ರಾಂತಿ’ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ಬದಲಾವಣೆ ಫಿಕ್ಸ್!

ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆ ಹಾಗು ನವೆಂಬರ್ ಕ್ರಾಂತಿ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿತ್ತು. ಅದಕ್ಕೆ ಈಗ ಅಂತಿಮವಾಗಿ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಇನ್ನು 25 ದಿನದಲ್ಲಿ ಉತ್ತರ ಸಿಗಲಿದೆ. ಹೀಗಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವತಃ ಈ ಬಗ್ಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ನವೆಂಬರ್ 20ರಂದು ರಾಜ್ಯ ರಾಜಕೀಯದಲ್ಲಿ ದೊಡ್ಡ ಬದಲಾವಣೆ ಸಂಭವಿಸುವುದು ಬಹುತೇಕ...

ಹಾಸನಾಂಬೆ ಸನ್ನಿಧಿಯಲ್ಲಿ ಡಿಕೆ ಖಡ್ಗಮಾಲಾ ಸ್ತ್ರೋತ್ರ ಪಠಣೆ

ಡಿಸಿಎಂ ಡಿ.ಕೆ. ಶಿವಕುಮಾರ್ ಮಂಗಳವಾರ ರಾತ್ರಿ, ಹಾಸನಾಂಬ ದೇವಿಯ ದರ್ಶನ ಪಡೆದಿದ್ದಾರೆ. ಪತ್ನಿ ಉಷಾ ಜೊತೆ ಶಕ್ತಿ ಸ್ವರೂಪಿಣಿ ಹಾಸನಾಂಬೆ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಅಧಿಕಾರ ಹಂಚಿಕೆ ಚರ್ಚೆ ಬಿರುಸು ಪಡೆದುಕೊಂಡಿರುವ ಹೊತ್ತಲ್ಲೇ, ಹಾಸನಾಂಬೆ ಸನ್ನಿಧಿಯಲ್ಲಿ, ಡಿಕೆ ಕೈಗೊಂಡ ಪೂಜೆ ಹೊಸ ಚರ್ಚೆ ಹುಟ್ಟುಹಾಕಿದೆ. ಸಿಎಂ ರೇಸ್‌ನಲ್ಲಿರುವ ಡಿಕೆಶಿ ಹಾಸನಾಂಬೆ ದೇವಿಯ ಗರ್ಭಗುಡಿಯಲ್ಲಿ, ಸುಮಾರು...

ಅಧಿಕಾರ ಹಂಚಿಕೆ ಸೂತ್ರದ ಅಸಲಿ ಗುಟ್ಟು ಬಿಚ್ಚಿಟ್ಟ DK

ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಅಧಿಕಾರ ಹಂಚಿಕೆಯ ಕಿಚ್ಚು, ಮತ್ತೆ ಧಗಧಗಿಸ್ತಿದೆ. ನಿಗಮ ಮಂಡಳಿಗಳ ನೇಮಕಾತಿ ಬಳಿಕ, ಡಿಸಿಎಂ ಡಿ.ಕೆ. ಶಿವಕುಮಾರ್‌ ಆಪ್ತ ಸಚಿವರು, ಸಿಎಂ ಬದಲಾವಣೆ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈ ಮಧ್ಯೆ ಅಧಿಕಾರ ಹಂಚಿಕೆ ಅಥವಾ ಬದಲಾವಣೆ ಸೂತ್ರ, ಕೇವಲ ನಿಗಮ ಮಂಡಳಿಗಳ ಮಟ್ಟಕ್ಕೆ ಮಾತ್ರ ಸೀಮಿತ ಅಂತಾ ಡಿಕೆಶಿ ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ...

ಭಾರತದ 3ನೇ ಶ್ರೀಮಂತ CM ಸಿದ್ದರಾಮಯ್ಯ

ದೇಶದ ಅತ್ಯಂತ ಶ್ರೀಮಂತ ಸಿಎಂಗಳ ಪಟ್ಟಿಯಲ್ಲಿ, ಸಿದ್ದರಾಮಯ್ಯ 3ನೇ ಸ್ಥಾನ ಪಡೆದಿದ್ದಾರೆ. ಮಣಿಪುರ ಹೊರತುಪಡಿಸಿ, ದೇಶದ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಸೇರಿ, ಒಟ್ಟು 30 ಮುಖ್ಯಮಂತ್ರಿಗಳ ಒಟ್ಟು ಆಸ್ತಿ, 1,630 ಕೋಟಿ ರೂಪಾಯಿಗಳಷ್ಟಿದೆ. 2024ರ ನಂತರದ ಚುನಾವಣೆಗಳ ಬಳಿಕ, ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಬಿಡುಗಡೆಯಾಗಿದೆ. ಭಾರತದ ಟಾಪ್‌ 5 ಶ್ರೀಮಂತ ಸಿಎಂಗಳ್ಯಾರು? 1) ಆಂಧ್ರಪ್ರದೇಶ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img