Thursday, September 17, 2026

karnataka cm

25 ದಿನದಲ್ಲೇ ‘ಮಹಾಕ್ರಾಂತಿ’ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ಬದಲಾವಣೆ ಫಿಕ್ಸ್!

ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆ ಹಾಗು ನವೆಂಬರ್ ಕ್ರಾಂತಿ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿತ್ತು. ಅದಕ್ಕೆ ಈಗ ಅಂತಿಮವಾಗಿ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಇನ್ನು 25 ದಿನದಲ್ಲಿ ಉತ್ತರ ಸಿಗಲಿದೆ. ಹೀಗಂತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ವತಃ ಈ ಬಗ್ಗೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ. ನವೆಂಬರ್ 20ರಂದು ರಾಜ್ಯ ರಾಜಕೀಯದಲ್ಲಿ ದೊಡ್ಡ ಬದಲಾವಣೆ ಸಂಭವಿಸುವುದು ಬಹುತೇಕ...

ಹಾಸನಾಂಬೆ ಸನ್ನಿಧಿಯಲ್ಲಿ ಡಿಕೆ ಖಡ್ಗಮಾಲಾ ಸ್ತ್ರೋತ್ರ ಪಠಣೆ

ಡಿಸಿಎಂ ಡಿ.ಕೆ. ಶಿವಕುಮಾರ್ ಮಂಗಳವಾರ ರಾತ್ರಿ, ಹಾಸನಾಂಬ ದೇವಿಯ ದರ್ಶನ ಪಡೆದಿದ್ದಾರೆ. ಪತ್ನಿ ಉಷಾ ಜೊತೆ ಶಕ್ತಿ ಸ್ವರೂಪಿಣಿ ಹಾಸನಾಂಬೆ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಅಧಿಕಾರ ಹಂಚಿಕೆ ಚರ್ಚೆ ಬಿರುಸು ಪಡೆದುಕೊಂಡಿರುವ ಹೊತ್ತಲ್ಲೇ, ಹಾಸನಾಂಬೆ ಸನ್ನಿಧಿಯಲ್ಲಿ, ಡಿಕೆ ಕೈಗೊಂಡ ಪೂಜೆ ಹೊಸ ಚರ್ಚೆ ಹುಟ್ಟುಹಾಕಿದೆ. ಸಿಎಂ ರೇಸ್‌ನಲ್ಲಿರುವ ಡಿಕೆಶಿ ಹಾಸನಾಂಬೆ ದೇವಿಯ ಗರ್ಭಗುಡಿಯಲ್ಲಿ, ಸುಮಾರು...

ಅಧಿಕಾರ ಹಂಚಿಕೆ ಸೂತ್ರದ ಅಸಲಿ ಗುಟ್ಟು ಬಿಚ್ಚಿಟ್ಟ DK

ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಅಧಿಕಾರ ಹಂಚಿಕೆಯ ಕಿಚ್ಚು, ಮತ್ತೆ ಧಗಧಗಿಸ್ತಿದೆ. ನಿಗಮ ಮಂಡಳಿಗಳ ನೇಮಕಾತಿ ಬಳಿಕ, ಡಿಸಿಎಂ ಡಿ.ಕೆ. ಶಿವಕುಮಾರ್‌ ಆಪ್ತ ಸಚಿವರು, ಸಿಎಂ ಬದಲಾವಣೆ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈ ಮಧ್ಯೆ ಅಧಿಕಾರ ಹಂಚಿಕೆ ಅಥವಾ ಬದಲಾವಣೆ ಸೂತ್ರ, ಕೇವಲ ನಿಗಮ ಮಂಡಳಿಗಳ ಮಟ್ಟಕ್ಕೆ ಮಾತ್ರ ಸೀಮಿತ ಅಂತಾ ಡಿಕೆಶಿ ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ...

ಭಾರತದ 3ನೇ ಶ್ರೀಮಂತ CM ಸಿದ್ದರಾಮಯ್ಯ

ದೇಶದ ಅತ್ಯಂತ ಶ್ರೀಮಂತ ಸಿಎಂಗಳ ಪಟ್ಟಿಯಲ್ಲಿ, ಸಿದ್ದರಾಮಯ್ಯ 3ನೇ ಸ್ಥಾನ ಪಡೆದಿದ್ದಾರೆ. ಮಣಿಪುರ ಹೊರತುಪಡಿಸಿ, ದೇಶದ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಸೇರಿ, ಒಟ್ಟು 30 ಮುಖ್ಯಮಂತ್ರಿಗಳ ಒಟ್ಟು ಆಸ್ತಿ, 1,630 ಕೋಟಿ ರೂಪಾಯಿಗಳಷ್ಟಿದೆ. 2024ರ ನಂತರದ ಚುನಾವಣೆಗಳ ಬಳಿಕ, ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಬಿಡುಗಡೆಯಾಗಿದೆ. ಭಾರತದ ಟಾಪ್‌ 5 ಶ್ರೀಮಂತ ಸಿಎಂಗಳ್ಯಾರು? 1) ಆಂಧ್ರಪ್ರದೇಶ...

GTDಗೆ ಜೆಡಿಎಸ್‌ ಮೇಲೆ ಬೇಸರ:ನಿಖಿಲ್ ಸಿಎಂ ಸ್ಥಾನದಲ್ಲಿ ನೋಡುವುದು ನಮ್ಮ ಕನಸು

ಜಿಡಿಎಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ಜಿ.ಟಿ ದೇವೇಗೌಡ ಅವರು ಇತ್ತೀಚೆಗೆ ಪಕ್ಷದ ಚಟುವಟಿಕೆಯಿಂದ ದೂರವಿದ್ದಾರೆ. ಜಿಟಿಡಿ ಅವರ ಈ ನಡೆಗೆ ಪುತ್ರ ಶಾಸಕ ಜಿ.ಡಿ ಹರೀಶ್ ಗೌಡ ಅವರು ಮುಕ್ತವಾಗಿ ಮಾತನಾಡಿದ್ದಾರೆ. ನಮ್ಮ ತಂದೆಗೆ ಜೆಡಿಎಸ್ ಪಕ್ಷದ ನಿರ್ಧಾರಗಳ ಬಗ್ಗೆ ಕೆಲವು ಅಸಮಾಧಾನಗಳಿವೆ. ಈ ಕಾರಣದಿಂದ ಅವರು ಕೆಲವು ಕಾಲದಿಂದ ದೂರ ಉಳಿದಿದ್ದಾರೆ....

ಸಿದ್ದು ಮಾಸ್ ಲೀಡರ್ – ಲಾಟರಿ ಹೇಳಿಕೆಗೆ B.R. ಪಾಟೀಲ್ ಸ್ಪಷ್ಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಕಾಂಗ್ರೆಸ್ ಶಾಸಕ ತಮ್ಮ ಆಪ್ತರ ಜೊತೆ​ ಫೋನಿನಲ್ಲಿ ಮಾತಾಡಿದ್ದರು. ಈ ವೀಡಿಯೋ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಫೋನ್​ನಲ್ಲಿ ಆಪ್ತರ ಜೊತೆ ಮಾತಾಡ್ತಿದ್ದ ಬಿ.ಆರ್. ಪಾಟೀಲ್, ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ. ಮುಖ್ಯಮಂತ್ರಿಯೂ ಆಗಿಬಿಟ್ಟ. ಅಲ್ಲದೇ ಸಿದ್ದರಾಮಯ್ಯಗೆ ಸೋನಿಯಾ ಗಾಂಧಿ ಅವರನ್ನು ಮೊದಲು ಭೇಟಿ ಮಾಡಿಸಿದವನು ನಾನೇ. ಅವನ...

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗೋದು ಡೌಟ್!

ಸಿಎಂ ಹುದ್ದೆ ರೇಸ್​​ನಲ್ಲಿ ಅಚ್ಚರಿಯ ಹೆಸರೊಂದು ಪ್ರಬಲವಾಗಿ ಕೇಳಿಬರ್ತಿದೆ. ವಿಜಯಪುರದಲ್ಲಿ ಕೋಡಿ ಮಠದ ಶ್ರೀಗಳು ನುಡಿದ ಭವಿಷ್ಯ ರಾಜ್ಯ ಕಾಂಗ್ರೆಸ್​ ಪಡಸಾಲೆಯಲ್ಲಿ ಭಾರೀ ಸ್ಫೋಟವನ್ನೇ ಸೃಷ್ಟಿಸಿದೆ. 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಆರಂಭದಲ್ಲೇ ಡಿಕೆಶಿ, ಸಿದ್ದರಾಮಯ್ಯ ನಡುವಿನ ಯುದ್ಧಕ್ಕೆ, ಅಧಿಕಾರ ಹಂಚಿಕೆ ಮುಲಾಮು ಸವರಲಾಗಿತ್ತು. ಕೆಲ ದಿನಗಳಿಂದ ಸೆಪ್ಟೆಂಬರ್ ಕ್ರಾಂತಿ ಪ್ರಳಯವನ್ನೇ ಸೃಷ್ಟಿಸಿದೆ. ಜೊತೆಗೆ ಮುಂದಿನ...

ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿಯಾಗುತ್ತಾ?- ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗ್ತಾರಾ?

ರಾಜ್ಯದಲ್ಲಿ ಸಾಧ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಆದ್ರೆ, ಸಿಎಂ ಹುದ್ದೆಗೆ ಟವೆಲ್ ಹಾಕೋರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಮುಡಾ ಕೇಸ್​ನಲ್ಲಿ ಲಾಕ್ ಆಗಿಲ್ಲ. ಅವರ ವಿರುದ್ಧ ತೀರ್ಪು ಕೂಡ ಬಂದಿಲ್ಲ. ಆದ್ರೆ, ರಾಜ್ಯ ಕಾಂಗ್ರೆಸ್​ನಲ್ಲಿ ಮುಂದಿನ ಸಿಎಂ ಯಾರು ಎಂಬುದರ ಕುರಿತು ದಿನಬೆಳಗಾದ್ರೆ ಸಾಕು ಚರ್ಚೆ ನಡೆಯುತ್ತಿವೆ. vo:...

ಕೊರತೆ ಇರುವಲ್ಲಿ ಸಂಚಾರಿ ಕ್ಲಿನಿಕ್ ; ಬಸವರಾಜ ಬೊಮ್ಮಾಯಿ

https://www.youtube.com/watch?v=dRxn2_8o_IA&t=16s ಬೆಂಗಳೂರು, ಜೂನ್ 06: ಗ್ರಾಮೀಣ ಪ್ರದೇಶಗಳಲ್ಲಿ ಸ್ಥಳದಲ್ಲಿಯೇ ತಪಾಸಣೆ ಹಾಗೂ ಪರಿಹಾರ ನೀಡುವ ವ್ಯವಸ್ಥೆ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರೋಟರಿ ಬೆಂಗಳೂರು ಹೈಗ್ರೌಂಡ್ಸ್, ಇನ್‍ಫೋಸಿಸ್ ಫೌಂಡೇಶನ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಸಿಎಸ್‍ಆರ್ ಯೋಜನೆ ಒದಗಿಸಿರುವ ಲ್ಯಾಬ್ ಬಿಲ್ಟ್ ಆನ್ ವೀಲ್ಸ್ -...

ಗ್ರಾಮ ಪಂಚಾಯ್ತಿ ಎದುರು ಖಾಲಿ ಕೊಡ ಹಿಡಿದು ಪ್ರತಿಭಟನೆ..!

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪುತ್ತನಪುರ ಗ್ರಾಮದಲ್ಲಿ ಕುಡಿಯುವ ನೀರಿನ ಹಾಹಾಕಾರ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆಗಿಳಿದಿದ್ರು. ಪಂಚಾಯಿತಿ ಕೇಂದ್ರ  ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಿದೆ ನಿರ್ಲಕ್ಷ ತೋ ರುತಿದ್ದಾರೆ ಅಂತ ಮಹಿಳೆಯರು ಮತ್ತು ಗ್ರಾಮಸ್ಥರು ಇವತ್ತು ಗ್ರಾಮ ಪಂಚಾಯ್ತಿ ಕಚೇರಿ ಬಳಿ ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ರು. ಕೇಂದ್ರ ಸರ್ಕಾರದ ಜಲ ಜೀವನ್...
- Advertisement -spot_img

Latest News

Chanakya Neeti: ಶತ್ರುಗಳನ್ನು ಎದುರಿಸುವ ಬಗ್ಗೆ ಚಾಣಕ್ಯರು ಹೇಳಿದ್ದು ಹೀಗೆ..

Chanakya Neeti: ಶತ್ರು ಇಲ್ಲದೇ ಅಜಾತ ಶತ್ರುವಿನ ಹಾಗೆ ಬದುಕುವುದು ಸುಲಭದ ಮಾತಲ್ಲ. ನಾನು ಯಾರ ಬಳಿಯೂ ಶತ್ರುತ್ವ ಮಾಡುವುದಿಲ್ಲ ಎಂದರೂ, ನಿಮ್ಮ ಜೀವನದಲ್ಲಿ ಓರ್ವ...
- Advertisement -spot_img