Sunday, August 2, 2026

karnataka cm

GTDಗೆ ಜೆಡಿಎಸ್‌ ಮೇಲೆ ಬೇಸರ:ನಿಖಿಲ್ ಸಿಎಂ ಸ್ಥಾನದಲ್ಲಿ ನೋಡುವುದು ನಮ್ಮ ಕನಸು

ಜಿಡಿಎಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವರಾದ ಜಿ.ಟಿ ದೇವೇಗೌಡ ಅವರು ಇತ್ತೀಚೆಗೆ ಪಕ್ಷದ ಚಟುವಟಿಕೆಯಿಂದ ದೂರವಿದ್ದಾರೆ. ಜಿಟಿಡಿ ಅವರ ಈ ನಡೆಗೆ ಪುತ್ರ ಶಾಸಕ ಜಿ.ಡಿ ಹರೀಶ್ ಗೌಡ ಅವರು ಮುಕ್ತವಾಗಿ ಮಾತನಾಡಿದ್ದಾರೆ. ನಮ್ಮ ತಂದೆಗೆ ಜೆಡಿಎಸ್ ಪಕ್ಷದ ನಿರ್ಧಾರಗಳ ಬಗ್ಗೆ ಕೆಲವು ಅಸಮಾಧಾನಗಳಿವೆ. ಈ ಕಾರಣದಿಂದ ಅವರು ಕೆಲವು ಕಾಲದಿಂದ ದೂರ ಉಳಿದಿದ್ದಾರೆ....

ಸಿದ್ದು ಮಾಸ್ ಲೀಡರ್ – ಲಾಟರಿ ಹೇಳಿಕೆಗೆ B.R. ಪಾಟೀಲ್ ಸ್ಪಷ್ಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಕಾಂಗ್ರೆಸ್ ಶಾಸಕ ತಮ್ಮ ಆಪ್ತರ ಜೊತೆ​ ಫೋನಿನಲ್ಲಿ ಮಾತಾಡಿದ್ದರು. ಈ ವೀಡಿಯೋ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಫೋನ್​ನಲ್ಲಿ ಆಪ್ತರ ಜೊತೆ ಮಾತಾಡ್ತಿದ್ದ ಬಿ.ಆರ್. ಪಾಟೀಲ್, ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ. ಮುಖ್ಯಮಂತ್ರಿಯೂ ಆಗಿಬಿಟ್ಟ. ಅಲ್ಲದೇ ಸಿದ್ದರಾಮಯ್ಯಗೆ ಸೋನಿಯಾ ಗಾಂಧಿ ಅವರನ್ನು ಮೊದಲು ಭೇಟಿ ಮಾಡಿಸಿದವನು ನಾನೇ. ಅವನ...

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗೋದು ಡೌಟ್!

ಸಿಎಂ ಹುದ್ದೆ ರೇಸ್​​ನಲ್ಲಿ ಅಚ್ಚರಿಯ ಹೆಸರೊಂದು ಪ್ರಬಲವಾಗಿ ಕೇಳಿಬರ್ತಿದೆ. ವಿಜಯಪುರದಲ್ಲಿ ಕೋಡಿ ಮಠದ ಶ್ರೀಗಳು ನುಡಿದ ಭವಿಷ್ಯ ರಾಜ್ಯ ಕಾಂಗ್ರೆಸ್​ ಪಡಸಾಲೆಯಲ್ಲಿ ಭಾರೀ ಸ್ಫೋಟವನ್ನೇ ಸೃಷ್ಟಿಸಿದೆ. 2023ರಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಆರಂಭದಲ್ಲೇ ಡಿಕೆಶಿ, ಸಿದ್ದರಾಮಯ್ಯ ನಡುವಿನ ಯುದ್ಧಕ್ಕೆ, ಅಧಿಕಾರ ಹಂಚಿಕೆ ಮುಲಾಮು ಸವರಲಾಗಿತ್ತು. ಕೆಲ ದಿನಗಳಿಂದ ಸೆಪ್ಟೆಂಬರ್ ಕ್ರಾಂತಿ ಪ್ರಳಯವನ್ನೇ ಸೃಷ್ಟಿಸಿದೆ. ಜೊತೆಗೆ ಮುಂದಿನ...

ರಾಜ್ಯದಲ್ಲಿ ಸಿಎಂ ಸ್ಥಾನ ಖಾಲಿಯಾಗುತ್ತಾ?- ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗ್ತಾರಾ?

ರಾಜ್ಯದಲ್ಲಿ ಸಾಧ್ಯಕ್ಕೆ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಆದ್ರೆ, ಸಿಎಂ ಹುದ್ದೆಗೆ ಟವೆಲ್ ಹಾಕೋರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಮುಡಾ ಕೇಸ್​ನಲ್ಲಿ ಲಾಕ್ ಆಗಿಲ್ಲ. ಅವರ ವಿರುದ್ಧ ತೀರ್ಪು ಕೂಡ ಬಂದಿಲ್ಲ. ಆದ್ರೆ, ರಾಜ್ಯ ಕಾಂಗ್ರೆಸ್​ನಲ್ಲಿ ಮುಂದಿನ ಸಿಎಂ ಯಾರು ಎಂಬುದರ ಕುರಿತು ದಿನಬೆಳಗಾದ್ರೆ ಸಾಕು ಚರ್ಚೆ ನಡೆಯುತ್ತಿವೆ. vo:...

ಕೊರತೆ ಇರುವಲ್ಲಿ ಸಂಚಾರಿ ಕ್ಲಿನಿಕ್ ; ಬಸವರಾಜ ಬೊಮ್ಮಾಯಿ

https://www.youtube.com/watch?v=dRxn2_8o_IA&t=16s ಬೆಂಗಳೂರು, ಜೂನ್ 06: ಗ್ರಾಮೀಣ ಪ್ರದೇಶಗಳಲ್ಲಿ ಸ್ಥಳದಲ್ಲಿಯೇ ತಪಾಸಣೆ ಹಾಗೂ ಪರಿಹಾರ ನೀಡುವ ವ್ಯವಸ್ಥೆ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ರೋಟರಿ ಬೆಂಗಳೂರು ಹೈಗ್ರೌಂಡ್ಸ್, ಇನ್‍ಫೋಸಿಸ್ ಫೌಂಡೇಶನ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಸಿಎಸ್‍ಆರ್ ಯೋಜನೆ ಒದಗಿಸಿರುವ ಲ್ಯಾಬ್ ಬಿಲ್ಟ್ ಆನ್ ವೀಲ್ಸ್ -...

ಗ್ರಾಮ ಪಂಚಾಯ್ತಿ ಎದುರು ಖಾಲಿ ಕೊಡ ಹಿಡಿದು ಪ್ರತಿಭಟನೆ..!

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪುತ್ತನಪುರ ಗ್ರಾಮದಲ್ಲಿ ಕುಡಿಯುವ ನೀರಿನ ಹಾಹಾಕಾರ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಗ್ರಾಮಸ್ಥರು ಪ್ರತಿಭಟನೆಗಿಳಿದಿದ್ರು. ಪಂಚಾಯಿತಿ ಕೇಂದ್ರ  ಅಧಿಕಾರಿಗಳು ಸಾರ್ವಜನಿಕರಿಗೆ ಸ್ಪಂದಿಸಿದೆ ನಿರ್ಲಕ್ಷ ತೋ ರುತಿದ್ದಾರೆ ಅಂತ ಮಹಿಳೆಯರು ಮತ್ತು ಗ್ರಾಮಸ್ಥರು ಇವತ್ತು ಗ್ರಾಮ ಪಂಚಾಯ್ತಿ ಕಚೇರಿ ಬಳಿ ಖಾಲಿ ಕೊಡಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ರು. ಕೇಂದ್ರ ಸರ್ಕಾರದ ಜಲ ಜೀವನ್...

ಬೆಂಗಳೂರಿನ ಲಕ್ಕಸಂದ್ರದಲ್ಲಿ ಕಟ್ಟಡ ಕುಸಿತ…!

ಬೆಂಗಳೂರು: ಬೆಂಗಳೂರಿನ ಲಕ್ಕಸಂದ್ರದಲ್ಲಿ ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ ಕುಸಿದುಬಿದ್ದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಇಂದು ಬೆಳಗ್ಗೆ 10.30ರ ಸುಮಾರಿನಲ್ಲಿ ಸಿಲಿಕಾನ್ ಸಿಟಿಯ ಮೂರಂತಸ್ಥಿನ ಕಟ್ಟಡವೊಂದು ಕುಸಿದುಬಿದ್ದಿದೆ. ಇಲ್ಲಿನ ಲಕ್ಕಸಂದ್ರದಲ್ಲಿ ಈ ಘಟನೆ ನಡೆದಿದ್ದು ಸುಮಾರು 50 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಕಟ್ಟಡ ಇಂದು ಏಕಾಏಕಿ ಕುಸಿದಿದೆ. ಇನ್ನು ಈ ಕಟ್ಟಡದಲ್ಲಿ ಸುಮಾರು 20ಕ್ಕೂ...

‘ಬಂದ್ ಮಾಡಿ ಜನರಿಗೆ ತೊಂದ್ರೆ ಕೊಡಬೇಡಿ’- ಸಿಎಂ ಬೊಮ್ಮಾಯಿ ಮನವಿ

ಹುಬ್ಬಳ್ಳಿ: ದೇಶಾದ್ಯಂತ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈ ಮಧ್ಯೆ  ಭಾರತ ಬಂದ್ ಮಾಡಿ ಜನರಿಗೆ ತೊಂದರೆ ನೀಡುವ ಕೆಲಸ ಮಾಡಬಾರದು ಅಂತ ಸಿಎಂ ಬಸವರಾಜ ಬೊಮ್ಮಾಯಿ ಜನರಲ್ಲಿ ಮನವಿ ಮಾಡಿದ್ದಾರೆ. ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಜನರು ಈಗಷ್ಟೆ ಕೊರೋನಾ ಹೊಡೆತದಿಂದ ಚೇತರಿಸಿಕೊಳ್ಳುತ್ತಿದ್ದಾರೆ....

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಫಿಕ್ಸ್: ಸಿಎಂ

ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ದಂಧೆ ಪ್ರಕರಣ ದಿನಕ್ಕೊಂದು ಸ್ಟಾರ್​ ಕಲಾವಿದರ ಮುಖವಾಡ ಕಳಿಚ್ತಾ ಇದೆ. ಪ್ರಕರಣ ಕೈಗೆತ್ತಿಕ್ಕೊಂಡಿರೋ ಸಿಸಿಬಿ ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿಸಿದೆ. ಇತ್ತ ಸಿಎಂ ಯಡಿಯೂರಪ್ಪ ಸಹ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಗ್ಯಾರೆಂಟಿ ಅಂತಾ ವಾರ್ನಿಂಗ್​ ನೀಡಿದ್ದಾರೆ. https://www.youtube.com/watch?v=8F7E3IzXeUc ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವ್ರು, ಸ್ಯಾಂಡಲ್​ವುಡ್​ ಡ್ರಗ್​ ಮಾಫಿಯಾ ದಂಧೆ ಪ್ರಕರಣವನ್ನ...

ಕಾರ್ಮಿಕರು, ರೈತರು, ಚಾಲಕರಿಗೆ ಬಂಪರ್ ಗಿಫ್ಟ್

ಕರ್ನಾಟಕ ಟಿವಿ : ಲಾಕ್ ಡೌನ್ ಹಿನ್ನೆಲೆ ಸಮಸ್ಯೆಗೆ ಸಿಲುಕಿರುವ ಕಾರ್ಮಿಕರು, ರೈತರು ಹಾಗೂ ಸಣ್ಣ ಉದ್ದಿಮೆದಾರರಿಗೆ ರಾಜ್ಯ ಸರ್ಕಾರ ಒಂದಷ್ಟು ಆರ್ಥಿಕ ಬಲವನ್ನ ತುಂಬಿದೆ.. ಹೂವು ಬೆಳೆಗಾರರಿಗೆ ಒಂದು ಹೆಕ್ಟೇರ್ ಗೆ ಅನ್ವಯವಾಗುವಂತೆ 25 ಸಾವಿರ ಪರಿಹಾರ.. ಕ್ಷೌರಿಕ ಹಾಗೂ ಅಗಸ ವೃತ್ತಿ ಮಾಡುವ 2,90,000 ಜನರಿಗೆ ತಲಾ 5000 ಸಹಾಯ ಧನ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img