Sunday, August 2, 2026

karnataka cm

ಏನ್ ಗುರು ಇಷ್ಟೊಂದು ಕುಡಿತಾರಾ..?

ಕರ್ನಾಟಕ ಟಿವಿ : ಮದ್ಯಮಾರಾಟಕ್ಕೆ ಅವಕಾಶ ಸಿಕ್ಕ ಹಿನ್ನೆಲೆ ಮದ್ಯಪ್ರಿಯರು ಫುಲ್ ಖುಷಿಯಾಗಿ ಒಂದೈದು ಬಾಟಲೆ ಎಕ್ಟ್ರಾ ತೆಗೆದುಕೊಂಡು ಕುಡಿದು ಕೆಲವನ್ನ ಸ್ಟಾಕ್ ಇಟ್ಟಕೊಂಡಿದ್ದಾರೆ. ಆದ್ರೆ, ಇಲ್ಲೊಬ್ಬ ವ್ಯಕ್ತಿ 52 ಸಾವಿರಕ್ಕೆ ಮಧ್ಯ ಖರೀದಿ ಮಾಡಿರೋದು ಫುಲ್ ವೈರಲ್ ಆಗಿದೆ.  ಬೆಂಗಳೂರಿನ ತಾವರೆಕೆರೆಯ ವೆನಿಲ್ಲಾ ಸ್ಪಿರಿಟ್ ಝೋನ್ ನಿಂದ ಇಷ್ಟು ಮದ್ಯವನ್ನ ಒಬ್ಬನೇ ವ್ಯಕ್ತಿ...

ಹೊಸ ಮನೆ ನಿರ್ಮಿಸಲು ಸಂತ್ರಸ್ತರಿಗೆ 5 ಲಕ್ಷ ನೆರವು..!

ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ ಹೊಸ ಮನೆ ನಿರ್ಮಿಸಲು 5 ಲಕ್ಷ ರೂ. ಪರಿಹಾರ ನೀಡಲಾಗುವುದು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ತಾತ್ಕಾಲಿಕ ಪರಿಹಾರವಾಗಿ ಪ್ರವಾಹಕ್ಕೆ ತುತ್ತಾಗಿರುವ ಪ್ರತಿ ಕುಟುಂಬಕ್ಕೆ ತಲಾ 10 ಸಾವಿರ ರೂ. ವಿತರಿಸಲಾಗುವುದು ಎಂದು ತಿಳಿಸಿದ್ದಾರೆ. ದಕ್ಷಿಣ ಕನ್ನಡ ಮತ್ತು ಮೈಸೂರಿನಲ್ಲಿ ಮಾತನಾಡಿದ ಅವರು, ಕೆಲವು...

ರಾಜ್ಯದ 17 ಜಿಲ್ಲೆಯ 80 ತಾಲೂಕುಗಳು ಪ್ರವಾಹ ಪೀಡಿತ..!

ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳು ಸೇರಿದಂತೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಮೈಸೂರು, ಹಾಸನ ಸೇರಿದಂತೆ ರಾಜ್ಯದ ಒಟ್ಟು 17 ಜಿಲ್ಲೆಗಳ 80 ತಾಲೂಕುಗಳನ್ನು ಪ್ರವಾಹ ಪೀಡಿತ ಪ್ರದೇಶಗಳು ಎಂದು ರಾಜ್ಯ ಘೋಷಿಸಿದೆ. ಒಂದು ಕಡೆ ಆಗಸ್ಟ್ 1 ರಿಂದ 9ರವರೆಗೆ ಕರ್ನಾಟಕ ರಾಜ್ಯದಲ್ಲಿ ಮಹಾ...

ಪ್ರವಾಹ ಪೀಡಿತ ಪ್ರದೇಶಗಳಲ್ಲಿ CM ವೈಮಾನಿಕ ಸಮೀಕ್ಷೆ..!

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ರು. ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರ ಸೇರಿದಂತೆ ಉತ್ತರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಇಂದು ಮುಂಜಾನೆ ನಗರದ HAL ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಿದ ಸಿಎಂ, ಉತ್ತರ ಕರ್ನಾಟಕದ ಪ್ರವಾಹ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img