ರೆಬೆಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನಾನು ಸಿಎಂ ಆಗೇ ಆಗ್ತೀನಿ ಅನ್ನೋ ವಿಶ್ವಾಸದಲ್ಲಿದ್ದಾರೆ. ಮದ್ದೂರು ಕಲ್ಲು ತೂರಾಟದ ಪ್ರಕರಣದ ಬಳಿಕ ಫೈರ್ಬ್ರ್ಯಾಂಡ್ ಖ್ಯಾತಿ, ಯತ್ನಾಳ್ ಹುಮ್ಮಸ್ಸನ್ನ ಮತ್ತಷ್ಟು ಹೆಚ್ಚಿಸಿದೆ. ಸದ್ಯ, ದಾವಣಗೆರೆಯಲ್ಲಿ ನಡೆದ ದಸರಾ ಉತ್ಸವಕ್ಕೆ ಯತ್ನಾಳ್ ಹೋಗಿದ್ರು. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದಲ್ಲದೇ, ನಾನು ಮುಖ್ಯಮಂತ್ರಿಯಾದ್ರೆ ಹಿಂದೂ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...