Wednesday, March 25, 2026

karnataka congress

31 ಶಾಸಕರ ಬೆನ್ನಲ್ಲೇ ಈಗ 24 MLCಗಳ ಬಂಡಾಯ?

ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೊಂದು ಕುತೂಹಲಕಾರಿ ಬೆಳವಣಿಗೆ ನಡೆದಿದೆ. ಇತ್ತೀಚೆಗೆ ಸಚಿವ ಸಂಪುಟ ಪುನಾರಚನೆಗೆ 31 ಶಾಸಕರು ಹೈಕಮಾಂಡ್‌ ನಾಯಕರಿಗೆ ಪತ್ರ ಬರೆದ ಬೆನ್ನಲ್ಲೇ, ಇದೀಗ 24 ಮಂದಿ ವಿಧಾನ ಪರಿಷತ್ ಸದಸ್ಯರು ಕೂಡ ತಮ್ಮ ಬೇಡಿಕೆ ಮುಂದಿಟ್ಟಿದ್ದಾರೆ. 24 MLCಗಳ ಪ್ರತಿನಿಧಿ ಮಂಡಳಿ, ಮಲ್ಲಿಕಾರ್ಜುನ ಖರ್ಗೆ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರನ್ನು ಭೇಟಿ ಮಾಡಿ, ಸಚಿವ...

ರಾಷ್ಟ್ರಾಧ್ಯಕ್ಷರ ಆಯ್ಕೆ ಬೆನ್ನಲ್ಲೇ ಉಸ್ತುವಾರಿಗಳ ನೇಮಕ

2026ರ ಜೂನ್ 30ರೊಳಗೆ ಜಿಬಿಎ ಚುನಾವಣೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆ ಮುಂಬರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಪಾಲಿಕೆಗಳ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್, ಚುನಾವಣಾ ಉಸ್ತುವಾರಿಗಳನ್ನು ನೇಮಕ ಮಾಡಿದೆ. ಹಲವು ವರ್ಷಗಳ ಬಳಿಕ ಗ್ರೇಟರ್ ಬೆಂಗಳೂರು ಚುನಾವಣೆ ನಡೆಯುತ್ತಿದೆ. ಬಿಜೆಪಿ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್...

ಸುಪ್ರಿಂ ಆದೇಶ ಬೆನ್ನಲ್ಲೇ ಗ್ರೇಟರ್ ಪ್ಲಾನ್‌ಗೆ ಕೈ, ಕಮಲ, ದಳ ರೆಡಿ

ರಾಜಕೀಯ ಪಕ್ಷಗಳಿಗೆ ವರ್ಷದ ಮೊದಲ 'ಮಿನಿ ಮತ ಸಮರ' ಎದುರಿಸಲು ಕಾಲಮಿತಿ ನಿಗದಿಯಾಗಿದೆ. ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ಬಹುತೇಕ ಏಪ್ರಿಲ್- ಮೇ ತಿಂಗಳಿನಲ್ಲಿ ನಡೆಯಲಿದ್ದು, ಅದಾಗುತ್ತಿದ್ದಂತೆ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿನ ಐದು ಮಹಾನಗರ ಪಾಲಿಕೆಗಳಿಗೆ 'ಚುನಾವಣೆ ಪರೀಕ್ಷೆ' ನಡೆಯಲಿದೆ. ಒಂದು ಕೋಟಿಗಿಂತ ಹೆಚ್ಚು ಮತದಾರರು ರಾಜಕೀಯ ಪಕ್ಷಗಳಿಗೆ ಅಂಕ ನೀಡಲಿದ್ದಾರೆ. ಬೆಂಗಳೂರು ಮಹಾನಗರದ...

17ನೇ ಬಜೆಟ್ – ಪವರ್ ಸಿಗ್ನಲ್: ಟಗರು ಪ್ಲಾನ್ ಇದೇನಾ?

ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ‘ನಾಯಕತ್ವ’ ಬದಲಾವಣೆಯ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ 17ನೇ ಬಜೆಟ್ ಮಂಡನೆಗೆ ಸಿದ್ಧತೆ ಆರಂಭಿಸಿದ್ದಾರೆ. ಮಾಹಿತಿ ಪ್ರಕಾರ, ಮಾರ್ಚ್ 6ರಂದು 2026–27ನೇ ಆರ್ಥಿಕ ಸಾಲಿನ ಆಯವ್ಯಯವನ್ನು ಮಂಡಿಸುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಶಾಸಕ ಕೆ.ಎನ್.ರಾಜಣ್ಣ ಅವರ ‘ಆಗಸ್ಟ್ ಕ್ರಾಂತಿ’ ಕುರಿತ ಹೇಳಿಕೆಗಳು ಪಕ್ಷದೊಳಗೆ ಸಾಕಷ್ಟು ಪ್ರತಿಕ್ರಿಯೆ–ಪ್ರತಿಹೇಳಿಕೆಗಳಿಗೆ...

ಕುರ್ಚಿ ಗುದ್ದಾಟದ ಮಧ್ಯೆ ಸಿದ್ದು‘ನಾಟಿ ಕೋಳಿ ಉತ್ಸವ’

ರಾಜ್ಯದ ಸುದೀರ್ಘ ಅವಧಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಸಿಎಂ ಸಿದ್ದರಾಮಯ್ಯ ಅವರು ಪಾತ್ರರಾಗಲಿರುವ ಹಿನ್ನೆಲೆಯಲ್ಲಿ, ಅವರ ಅಭಿಮಾನಿ ಬಳಗ ಸಂಭ್ರಮಾಚರಣೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ. ‘ನಾಯಕತ್ವ ಬದಲಾವಣೆ’ ಕುರಿತ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಈ ಕಾರ್ಯಕ್ರಮಗಳು ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನಕ್ಕೂ ವೇದಿಕೆ ಆಗುವ ಸಾಧ್ಯತೆ ಇದೆ. ದಿವಂಗತ ದೇವರಾಜ ಅರಸು ಅವರು 2794 ದಿನಗಳ...

ರಾಗಾ ಕೈಯಲ್ಲಿ ‘ಫೈನಲ್’ ದಿನಾಂಕ: CM-DCM ಭವಿಷ್ಯ ಕುತೂಹಲ

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಮುಕ್ತಾಯವಾದ ಬಳಿಕ, ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಕಾಂಗ್ರೆಸ್ ಮಹತ್ವದ ಸಭೆಯನ್ನು ಕರೆಯಲು ನಿರ್ಧರಿಸಲಾಗಿದೆ. ಪಕ್ಷದೊಳಗಿನ ನಾಯಕತ್ವ ಬದಲಾವಣೆ ಹಾಗೂ ಬಣಗಾರಿಕೆ ಸಂಬಂಧಿಸಿದ ಗೊಂದಲ ನಿವಾರಣೆಯ ಉದ್ದೇಶದಿಂದ ಈ ಸಭೆ ನಡೆಯಲಿದ್ದು, ಇದಕ್ಕಾಗಿ AICC ವೀಕ್ಷಕರು ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದಕ್ಕೂ ಮುನ್ನ, ಕರ್ನಾಟಕ ಕಾಂಗ್ರೆಸ್‌ನಲ್ಲಿ...

Karnataka Congress Power Sharing: ಹೈಕಮಾಂಡ್ ಕೆಂಗಣ್ಣು; ಡಿ.20ರ ಬಳಿಕ ಸಿಗಲಿದೆ ಉತ್ತರ

ರಾಜ್ಯ ಕಾಂಗ್ರೆಸ್‌ನಲ್ಲಿ ಪವರ್‌ ಶೇರಿಂಗ್‌ ಗುದ್ದಾಟ ಮಿತಿ ಮೀರುತ್ತಿದ್ದು, ಹೈಕಮಾಂಡ್‌ ನಿಯಂತ್ರಣಕ್ಕೂ ಸಿಗದಂತಾಗಿದೆ. ಇದು ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದು, ಪ್ರತ್ಯೇಕ ರಿಪೋರ್ಟ್‌ ಪಡೆಯುತ್ತಿದ್ದಾರೆ. ನಾಯಕ್ವದ ಬಗ್ಗೆ ಬಹಿರಂಗ ಹೇಳಿಕೆಗಳಿಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಪ್ರತಿಯೊಂದರ ಬೆಳವಣಿಗೆಗಳ ಬಗ್ಗೆ ಮಾಹಿತಿ ತರಿಸಿಕೊಂಡಿದ್ದಾರಂತೆ. ಮತ್ತು ಡಿಸೆಂಬರ್‌ 20ರ ಬಳಿಕ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಸಿಗುವ ಸಾಧ್ಯತೆ ಇದೆ. ಸರ್ಕಾರ ಮತ್ತು...

ಡಿಕೆಶಿ–ಸತೀಶ್ ಜಾರಕಿಹೊಳಿ ಸೀಕ್ರೆಟ್ ಮೀಟಿಂಗ್: ರಹಸ್ಯ ಬಿಚ್ಚಿಟ್ಟ ‘ಸಾಹುಕಾರ’

ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ನಾಯಕತ್ವಕ್ಕಾಗಿ ನಡೆಯುತ್ತಿರುವ ಆಂತರಿಕ ಕಚ್ಚಾಟ ಕ್ಲೈಮಾಕ್ಸ್ ಹಂತಕ್ಕೆ ಬಂದು ತಲುಪಿದೆ. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪ್ತರನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರತ್ಯೇಕವಾಗಿ ಭೇಟಿ ಮಾಡುತ್ತಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಸಚಿವರಾದ ಕೆಜೆ ಜಾರ್ಜ್, ಜಮೀರ್ ಅಹ್ಮದ್ ಖಾನ್ ಹಾಗೂ ಸತೀಶ್ ಜಾರಕಿಹೊಳಿ ಅವರನ್ನು...

ಕಾಂಗ್ರೆಸ್ ನ ಎಲ್ಲ ಗೊಂದಲಗಳಿಗೂ ತೆರೆ ಎಳೆಯೋಕೆ ಮುಹೂರ್ತ ಫಿಕ್ಸ್‌!

ರಾಜ್ಯ ಕಾಂಗ್ರೆಸ್‌ನಲ್ಲಿ ಭಾರಿ ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಪಕ್ಷದ ಹೈಕಮಾಂಡ್‌ ನವೆಂಬರ್‌ನಲ್ಲಿ ನಿರ್ಣಾಯಕ ತೀರ್ಮಾನ ಕೈಗೊಳ್ಳಲು ಸಿದ್ಧವಾಗಿದ್ದು, ಸಂಪುಟ ಪುನಾರಚನೆ ಅಥವಾ ನಾಯಕತ್ವ ಬದಲಾವಣೆ ಕುರಿತ ಗೊಂದಲಗಳಿಗೆ ತೆರೆ ಬೀಳುವ ಸಾಧ್ಯತೆ ಉಂಟಾಗಿದೆ. ಬಿಹಾರ ಚುನಾವಣಾ ಫಲಿತಾಂಶ ಹೊರಬಂದ ತಕ್ಷಣ ಈ ನಿಟ್ಟಿನಲ್ಲಿ ಚಟುವಟಿಕೆಗಳು ಗಟ್ಟಿಯಾಗಿ ಪ್ರಾರಂಭವಾಗಲಿವೆ. ನವೆಂಬರ್‌ 26ರೊಳಗೆ ಅಂತಿಮ ತೀರ್ಮಾನ...

CM ಸಿದ್ದು ದೆಹಲಿ ಪ್ರವಾಸದ ಗುಟ್ಟೇನು?

ಸಿಎಂ ಉತ್ತರಾಧಿಕಾರಿ, ನವೆಂಬರ್ ಕ್ರಾಂತಿ ವದಂತಿ ನಡುವೆ ಸಿದ್ದರಾಮಯ್ಯರ ನಡೆ ಕುತೂಹಲ ಕೆರಳಿಸಿದೆ. ಇದೇ ನವೆಂಬರ್‌ 15ರಂದು ಸಿಎಂ ದೆಹಲಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ. ನವೆಂಬರ್ 15ರಿಂದ 3 ದಿನ ದಿಲ್ಲಿಯಲ್ಲೇ ವಾಸ್ತವ್ಯ ಹೂಡಲಿದ್ದು, ಈ ಪ್ರವಾಸ ರಾಜ್ಯ ರಾಜಕೀಯದ ಕುತೂಹಲಕ್ಕೆ ಮತ್ತಷ್ಟು ಪುಷ್ಠಿ ನೀಡಿದೆ. ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ನವೆಂಬರ್‌ 14ರಂದು ಪ್ರಕಟವಾಗಲಿದೆ. ಅದಾದ...
- Advertisement -spot_img

Latest News

Bollywood: ಧುರಂಧರ್-2 ಸಿನಿಮಾ ಎಫೆಕ್ಟ್: ಪಾಕಿಸ್ತಾನದಲ್ಲಿ ಭಾರತೀಯ ಸ್ಪೈಗಾಗಿ ಹುಡುಕಾಟ..?

Bollywood: ಸದ್ಯ ಭಾರತದಲ್ಲಿ ಸಖತ್ ಸೌಂಡ್ ಮಾಡುತ್ತಿರುವ ಸಿನಿಮಾ ಅಂದ್ರೆ ಅದು ಧುರಂಧರ್ 2. ಆದಿತ್ಯ ಧರ್ ನಿರ್ದೇಶಿಸಿರುವ, ರಣ್ಬೀರ್ ಸಿಂಗ್ ಮುಖ್ಯ ಪಾತ್ರದಲ್ಲಿ ನಟಿಸಿರುವ...
- Advertisement -spot_img