Tuesday, December 23, 2025

karnataka congress

ರಾಗಾ ಕೈಯಲ್ಲಿ ‘ಫೈನಲ್’ ದಿನಾಂಕ: CM-DCM ಭವಿಷ್ಯ ಕುತೂಹಲ

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಮುಕ್ತಾಯವಾದ ಬಳಿಕ, ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ಕಾಂಗ್ರೆಸ್ ಮಹತ್ವದ ಸಭೆಯನ್ನು ಕರೆಯಲು ನಿರ್ಧರಿಸಲಾಗಿದೆ. ಪಕ್ಷದೊಳಗಿನ ನಾಯಕತ್ವ ಬದಲಾವಣೆ ಹಾಗೂ ಬಣಗಾರಿಕೆ ಸಂಬಂಧಿಸಿದ ಗೊಂದಲ ನಿವಾರಣೆಯ ಉದ್ದೇಶದಿಂದ ಈ ಸಭೆ ನಡೆಯಲಿದ್ದು, ಇದಕ್ಕಾಗಿ AICC ವೀಕ್ಷಕರು ರಾಜ್ಯಕ್ಕೆ ಆಗಮಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದಕ್ಕೂ ಮುನ್ನ, ಕರ್ನಾಟಕ ಕಾಂಗ್ರೆಸ್‌ನಲ್ಲಿ...

Karnataka Congress Power Sharing: ಹೈಕಮಾಂಡ್ ಕೆಂಗಣ್ಣು; ಡಿ.20ರ ಬಳಿಕ ಸಿಗಲಿದೆ ಉತ್ತರ

ರಾಜ್ಯ ಕಾಂಗ್ರೆಸ್‌ನಲ್ಲಿ ಪವರ್‌ ಶೇರಿಂಗ್‌ ಗುದ್ದಾಟ ಮಿತಿ ಮೀರುತ್ತಿದ್ದು, ಹೈಕಮಾಂಡ್‌ ನಿಯಂತ್ರಣಕ್ಕೂ ಸಿಗದಂತಾಗಿದೆ. ಇದು ವರಿಷ್ಠರ ಕೆಂಗಣ್ಣಿಗೆ ಗುರಿಯಾಗಿದ್ದು, ಪ್ರತ್ಯೇಕ ರಿಪೋರ್ಟ್‌ ಪಡೆಯುತ್ತಿದ್ದಾರೆ. ನಾಯಕ್ವದ ಬಗ್ಗೆ ಬಹಿರಂಗ ಹೇಳಿಕೆಗಳಿಗೆ ಅಸಮಾಧಾನ ವ್ಯಕ್ತಪಡಿಸಿದ್ದು, ಪ್ರತಿಯೊಂದರ ಬೆಳವಣಿಗೆಗಳ ಬಗ್ಗೆ ಮಾಹಿತಿ ತರಿಸಿಕೊಂಡಿದ್ದಾರಂತೆ. ಮತ್ತು ಡಿಸೆಂಬರ್‌ 20ರ ಬಳಿಕ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಸಿಗುವ ಸಾಧ್ಯತೆ ಇದೆ. ಸರ್ಕಾರ ಮತ್ತು...

ಡಿಕೆಶಿ–ಸತೀಶ್ ಜಾರಕಿಹೊಳಿ ಸೀಕ್ರೆಟ್ ಮೀಟಿಂಗ್: ರಹಸ್ಯ ಬಿಚ್ಚಿಟ್ಟ ‘ಸಾಹುಕಾರ’

ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ನಾಯಕತ್ವಕ್ಕಾಗಿ ನಡೆಯುತ್ತಿರುವ ಆಂತರಿಕ ಕಚ್ಚಾಟ ಕ್ಲೈಮಾಕ್ಸ್ ಹಂತಕ್ಕೆ ಬಂದು ತಲುಪಿದೆ. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪ್ತರನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರತ್ಯೇಕವಾಗಿ ಭೇಟಿ ಮಾಡುತ್ತಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಸಚಿವರಾದ ಕೆಜೆ ಜಾರ್ಜ್, ಜಮೀರ್ ಅಹ್ಮದ್ ಖಾನ್ ಹಾಗೂ ಸತೀಶ್ ಜಾರಕಿಹೊಳಿ ಅವರನ್ನು...

ಕಾಂಗ್ರೆಸ್ ನ ಎಲ್ಲ ಗೊಂದಲಗಳಿಗೂ ತೆರೆ ಎಳೆಯೋಕೆ ಮುಹೂರ್ತ ಫಿಕ್ಸ್‌!

ರಾಜ್ಯ ಕಾಂಗ್ರೆಸ್‌ನಲ್ಲಿ ಭಾರಿ ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಪಕ್ಷದ ಹೈಕಮಾಂಡ್‌ ನವೆಂಬರ್‌ನಲ್ಲಿ ನಿರ್ಣಾಯಕ ತೀರ್ಮಾನ ಕೈಗೊಳ್ಳಲು ಸಿದ್ಧವಾಗಿದ್ದು, ಸಂಪುಟ ಪುನಾರಚನೆ ಅಥವಾ ನಾಯಕತ್ವ ಬದಲಾವಣೆ ಕುರಿತ ಗೊಂದಲಗಳಿಗೆ ತೆರೆ ಬೀಳುವ ಸಾಧ್ಯತೆ ಉಂಟಾಗಿದೆ. ಬಿಹಾರ ಚುನಾವಣಾ ಫಲಿತಾಂಶ ಹೊರಬಂದ ತಕ್ಷಣ ಈ ನಿಟ್ಟಿನಲ್ಲಿ ಚಟುವಟಿಕೆಗಳು ಗಟ್ಟಿಯಾಗಿ ಪ್ರಾರಂಭವಾಗಲಿವೆ. ನವೆಂಬರ್‌ 26ರೊಳಗೆ ಅಂತಿಮ ತೀರ್ಮಾನ...

CM ಸಿದ್ದು ದೆಹಲಿ ಪ್ರವಾಸದ ಗುಟ್ಟೇನು?

ಸಿಎಂ ಉತ್ತರಾಧಿಕಾರಿ, ನವೆಂಬರ್ ಕ್ರಾಂತಿ ವದಂತಿ ನಡುವೆ ಸಿದ್ದರಾಮಯ್ಯರ ನಡೆ ಕುತೂಹಲ ಕೆರಳಿಸಿದೆ. ಇದೇ ನವೆಂಬರ್‌ 15ರಂದು ಸಿಎಂ ದೆಹಲಿಗೆ ತೆರಳುತ್ತಿದ್ದಾರೆ ಎನ್ನಲಾಗಿದೆ. ನವೆಂಬರ್ 15ರಿಂದ 3 ದಿನ ದಿಲ್ಲಿಯಲ್ಲೇ ವಾಸ್ತವ್ಯ ಹೂಡಲಿದ್ದು, ಈ ಪ್ರವಾಸ ರಾಜ್ಯ ರಾಜಕೀಯದ ಕುತೂಹಲಕ್ಕೆ ಮತ್ತಷ್ಟು ಪುಷ್ಠಿ ನೀಡಿದೆ. ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ನವೆಂಬರ್‌ 14ರಂದು ಪ್ರಕಟವಾಗಲಿದೆ. ಅದಾದ...

ಯತೀಂದ್ರ ಮಾತಿಗೆ ರಂಗನಾಥ್ ಕೌಂಟರ್!

ಸಿದ್ದರಾಮಯ್ಯ ಉತ್ತರಾಧಿಕಾರಿಯ ಯತೀಂದ್ರ ಹೇಳಿಕೆಗೆ ಕುಣಿಗಲ್ ಶಾಸಕ ರಂಗನಾಥ್‌ ಟಾಂಗ್‌ ಕೊಟ್ಟಿದ್ದಾರೆ. ಇಂಥಾ ಹೇಳಿಕೆಗಳಿಂದ ಯಾವುದೇ ಗೊಂದಲ ಆಗುವುದಿಲ್ಲ. ಹೈಕಮಾಂಡ್‌ ತೆಗೆದುಕೊಂಡಿರುವ ನಿರ್ಧಾರ ಅನ್ನೋದು ಎಲ್ಲರಿಗೂ ಗೊತ್ತು. ನೀವು ಚಿಂತೆ ಮಾಡ್ಬೇಡಿ ಕಾಂಗ್ರೆಸ್‌ ಪಕ್ಷ ಚೆನ್ನಾಗಿದೆ. ಹೀಗಂತ ಕುಣಿಗಲ್ ಶಾಸಕ ರಂಗನಾಥ್‌ ತಿರುಗೇಟು ಕೊಟ್ಟಿದ್ದಾರೆ. ಮೊದಲು ಗ್ಯಾರಂಟಿ ಸ್ಕೀಮ್‌ ತಲುಪಿದೆಯಾ ಇಲ್ವಾ ಅನ್ನೋದನ್ನ ತಿಳಿದುಕೊಳ್ಳಬೇಕಿದೆ. ನೆರೆ...

ಖರ್ಗೆಗೂ ಸಿಗದ “CM” ಪಟ್ಟ ಸತೀಶ್‌ ಜಾರಕಿಹೊಳಿ ಪಾಲಾಗುತ್ತಾ?

ರಾಜ್ಯ ರಾಜಕೀಯದಲ್ಲಿ ದಲಿತ ನಾಯಕರಿಗೆ ಉನ್ನತ ಹುದ್ದೆ ಸಿಕ್ಕಿಲ್ಲ ಅನ್ನುವ ಕೊರಗಿತ್ತು. ಆ ಕೊರಗಿಗೆ ಕೊನೆಗಾಲ ಬಂದಿದೆ ಅನ್ಸುತ್ತೆ. ಸಿದ್ದರಾಮಯ್ಯ ಪುತ್ರ ಯತೀಂದ್ರರ ಆ ಒಂದು ಹೇಳಿಕೆ, ಅಹಿಂದ ನಾಯಕರೇ ಮುಂದಿನ ಸಿಎಂ ಎಂಬುದನ್ನ ಸಾರಿ ಸಾರಿ ಹೇಳುತ್ತಿದೆ. ಸೆಪ್ಟೆಂಬರ್‌ ಕ್ರಾಂತಿ, ನವೆಂಬರ್‌ ಕ್ರಾಂತಿ, ಸಿಎಂ ಬದಲಾವಣೆ, ಪವರ್‌ ಶೇರಿಂಗ್‌ ವಿಚಾರ ಬಂದಾಗೆಲ್ಲಾ, ದಲಿತ ನಾಯಕತ್ವದ...

ಅಡ್ವಾಣಿ, BSY ಬಳಿಕ ಮುಂದಿನ ಸರದಿ ಯಾರದ್ದು?

RSS ಬಗ್ಗೆ ಬಿಜೆಪಿ ಶಾಸಕ ಸುರೇಶ್‌ ಗೌಡ ಆರೋಪದ ಬಗ್ಗೆ, ಕಾಂಗ್ರೆಸ್ಸಿಗ ಬಿ.ಕೆ. ಹರಿಪ್ರಸಾದ್‌ ವಿಡಿಯೋವೊಂದನ್ನ ರಿಲೀಸ್‌ ಮಾಡಿದ್ದಾರೆ. ಅಡ್ವಾಣಿಯವರನ್ನು ಮೂಲೆಗೆ ತಳ್ಳಿದ ಇದೇ RSS ಯಡಿಯೂರಪ್ಪ ಅವರನ್ನೂ ನೆಮ್ಮದಿಯಾಗಿರಲು ಬಿಟ್ಟಿರಲಿಲ್ಲ. ಕೊನೆಗೂ ಎಳೆದು ಮೂಲೆಗೆ ಕೂರಿಸುವಲ್ಲಿ ಯಶಸ್ವಿಯಾಗಿತ್ತು. RSSನವರು ಕಡು ಭ್ರಷ್ಟರು ಎಂಬ ಸತ್ಯವನ್ನು, ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಶಾಸಕ...

ಗೃಹಲಕ್ಷ್ಮೀಯರಿಗೆ ದೀಪಾವಳಿ ಹಬ್ಬಕ್ಕೆ ₹6000

ರಾಜ್ಯದ ಗೃಹಲಕ್ಷ್ಮೀ ಫಲಾನುಭವಿಗಳಿಗೆ ಕಾಂಗ್ರೆಸ್‌ ಸರ್ಕಾರ ಭರ್ಜರಿ ಗಿಫ್ಟ್‌ ಕೊಟ್ಟಿದೆ. ಗೃಹಲಕ್ಷ್ಮೀ ಯೋಜನೆಯಡಿ ಪ್ರತಿ ತಿಂಗಳು 2 ಸಾವಿರ ರೂಪಾಯಿ ಕೊಡ್ತಿದ್ದ ಸರ್ಕಾರ, ಈ ಬಾರಿ 3 ತಿಂಗಳು ಒಟ್ಟಿಗೆ ಸೇರಿಸಿ 6 ಸಾವಿರ ರೂಪಾಯಿ ರಿಲೀಸ್‌ ಮಾಡಲಿದೆಯಂತೆ. ಕಳೆದ ಕೆಲ ತಿಂಗಳಿಂದ ಗೃಹಲಕ್ಷ್ಮೀ ಹಣ ಬಂದಿಲ್ಲ ಅಂತಾ, ಫಲಾನುಭವಿಗಳು ಆಕ್ರೋಶ ಹೊರಹಾಕ್ತಿದ್ರು. ಈಗ ಎಲ್ಲರ...

ನವೆಂಬರ್ ಕ್ರಾಂತಿ ನಡೆದೇ ನಡೆಯುತ್ತಾ?

ರಾಜ್ಯ ರಾಜಕೀಯಕ್ಕೆ ಸಂಬಂಧಿಸಿದಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಬಿಹಾರ ಚುನಾವಣೆ ನಂತರ ರಾಜ್ಯದಲ್ಲಿ ಸಾಕಷ್ಟು ಬದಲಾವಣೆಗಳು ಆಗಲಿದೆ. ಅಲ್ಲೋಲ ಕಲ್ಲೋಲ ಸೃಷ್ಟಿಯಾಗಲಿದೆ ಎಂದು ಬಾಂಬ್‌ ಸಿಡಿಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌ ಅವರೇ ಹೇಳಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಏನೂ ಚರ್ಚೆ ಮಾಡ್ಬೇಡಿ. ಏನೇ ಇದ್ರೂ ಹೈಕಮಾಂಡ್‌ ತೀರ್ಮಾನ ಮಾಡುತ್ತೆ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img