Tuesday, September 23, 2025

Karnataka Congress Government

ಜಾತಿಗಣತಿಗೆ ನೂರೆಂಟು ವಿಘ್ನ

ರಾಜ್ಯದ್ಯಂತ ಸೆಪ್ಟೆಂಬರ್‌ 22ರಿಂದ ಜಾತಿಗಣತಿ ಸಮೀಕ್ಷೆ ಆರಂಭವಾಗಿದ್ದು, ಮೊದಲ ದಿನವೇ ಸರ್ವರ್ ಸಮಸ್ಯೆ, ತಾಂತ್ರಿಕ ದೋಷ ಹಾಗೂ ಕಿಟ್‌ಗಳ ಕೊರತೆ ಎದುರಾಗಿದೆ. ಗಣತಿದಾರರು ಅಪ್ಲಿಕೇಶನ್‌ ಡೌನ್‌ಲೋಡ್‌ ಮಾಡುವುದು ಮತ್ತು ವಿವರಗಳನ್ನು ತೆಗೆದುಕೊಳ್ಳುವ ಬಗ್ಗೆ ಗೊಂದಲಕ್ಕೀಡಾಗಿದ್ರು. ಶಿವಮೊಗ್ಗ, ಹಾವೇರಿ, ಬಳ್ಳಾರಿ, ಚಿತ್ರದುರ್ಗ, ಕೊಡಗು ಜಿಲ್ಲೆಗಳು ಸೇರಿ ಹಲವು ಜಿಲ್ಲೆಗಳಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಬಿಇಒ ಕಚೇರಿ ಬಳಿ ಬಂದ್ರೂ...

ಹೈಕೋರ್ಟ್‌ನಲ್ಲಿ ಜಾತಿಗಣತಿ ಭವಿಷ್ಯ

ಜಾತಿಗಣತಿಗೆ ಹೈಕೋರ್ಟ್‌ ಟೆನ್ಷನ್‌ ಶುರುವಾಗಿದ್ದು, ತಡೆ ಕೋರಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಿದೆ. ರಾಜ್ಯಾದ್ಯಂತ ಆರಂಭವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷೆಯನ್ನು, ಮುಂದೂಡಲು ಸಾಧ್ಯವೇ ಅಂತಾ ಹಿಂದಿನ ವಿಚಾರಣೆಯಲ್ಲಿ, ರಾಜ್ಯ ಸರ್ಕಾರವನ್ನು ಹೈಕೋರ್ಟ್‌ ಪ್ರಶ್ನಿಸಿತ್ತು. ಜೊತೆಗೆ ತಡೆಯಾಜ್ಞೆ ನೀಡಬೇಕೆಂಬ ಮನವಿ ಬಗ್ಗೆ, ಸೆಪ್ಟೆಂಬರ್‌ 23ರಂದು ಮಂಗಳವಾರ ವಿಚಾರಣೆ ನಡೆಸೋದಾಗಿ ಹೇಳಿತ್ತು. ರಾಜ್ಯ ಒಕ್ಕಲಿಗರ ಸಂಘ,...

ಘಟಾನುಘಟಿ ಸಚಿವರಿಗೆ ಕೊಕ್?

ನವೆಂಬರ್‌ ತಿಂಗಳು ಹತ್ತಿರವಾಗುತ್ತಿದ್ದಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ, ಮತ್ತೆ ಸಚಿವ ಸಂಪುಟ ಪುನಾರಚನೆ ಚರ್ಚೆ ಜೋರಾಗಿದೆ. ಕ್ಯಾಬಿನೆಟ್‌ನಲ್ಲಿ ಸ್ಥಾನ ಪಡೆದುಕೊಳ್ಳಲೇಬೇಕೆಂದು, ಕೆಲ ನಾಯಕರು ಲಾಬಿ ನಡೆಸುತ್ತಿದ್ದಾರೆ. ಹೈಕಮಾಂಡ್‌ ಮಟ್ಟದಲ್ಲೂ ಪ್ರಯತ್ನ ಮಾಡ್ತಿದ್ದಾರೆ. ಮತ್ತೊಂದು ಕಡೆ ಸಚಿವ ಸ್ಥಾನ ಉಳಿಸಿಕೊಳ್ಳಲು ಸಚಿವರು ಹರಸಾಹಸ ಪಡ್ತಿದ್ದಾರೆ. ಇದೇ ವೇಳೆ ಎಂಎಲ್‌ಸಿ ಸಲೀಂ ಅಹಮದ್ ಅವರು ಹೊಸ ಬಾಂಬ್‌...

ಸುಪ್ರೀಂಕೋರ್ಟ್‌ ಅಂಗಳದಲ್ಲಿ D.K. ಶಿವಕುಮಾರ್‌ ಕೇಸ್

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣ, ಸುಪ್ರೀಂಕೋರ್ಟ್‌ ಅಂಗಳ ತಲುಪಿದೆ. ಸಿಬಿಐ ತನಿಖೆ ವಾಪಸ್​ ಪಡೆದ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ, ಸುಪ್ರೀಂಗೆ ಅರ್ಜಿ ಸಲ್ಲಿಸಲಾಗಿತ್ತು.ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕರ್ನಾಟಕ ಹೈಕೋರ್ಟ್​ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ರು. ಮುಖ್ಯ ನ್ಯಾಯಮೂರ್ತಿ ಬಿ.ಆರ್....

‘ಅಪಮಾನಕ್ಕೆಲ್ಲಾ ಸಿಎಂ, ಡಿಸಿಎಂ ಹೊಣೆ’

ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗಳ ಬಗ್ಗೆ ವ್ಯಾಪಕ ಟೀಕೆ ವ್ಯಕ್ತವಾಗ್ತಿದೆ. ಪ್ರತಿಷ್ಠಿತ ಕೆಲ ಕಂಪನಿಗಳನ್ನು, ಬೆಂಗಳೂರಿನಿಂದ ಬೇರೆ ಕಡೆ ಶಿಫ್ಟ್‌ ಮಾಡೋದಾಗಿ ಉದ್ಯಮಿಗಳು ಹೇಳಿಕೊಂಡಿದ್ದಾರೆ. ಇತ್ತೀಚೆಗೆ ಸೋಷಿಯಲ್‌ ಮೀಡಿಯಾದಲ್ಲೂ ಈ ಬಗ್ಗೆ ಪೋಸ್ಟ್‌ ಮಾಡಲಾಗಿದ್ದು, ಭಾರೀ ವೈರಲ್‌ ಆಗಿದೆ. ಕೇಂದ್ರ ಸಚಿವ ಹೆಚ್‌.ಡಿ. ಕುಮಾರಸ್ವಾಮಿ, ಬೆಂಗಳೂರನ್ನು ಗುಂಡಿಯೂರು ಅಂತಾ ವ್ಯಂಗ್ಯವಾಡಿ ಟ್ವೀಟ್‌ ಮಾಡಿದ್ದಾರೆ. ನಾಡಪ್ರಭು...

ಜಾತಿ, ಉಪಜಾತಿಗಳನ್ನು ಕಾಂಗ್ರೆಸ್‌ ಒಡೆಯುತ್ತಿದೆ..

ಜಾತಿಗಣತಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವ್ಯಾಪಕ ಟೀಕೆಗಳು ವ್ಯಕ್ತವಾಗ್ತಿವೆ. ಇದು ಕಾಂಗ್ರೆಸ್‌ ವಿರುದ್ಧ ಹೋರಾಡುತ್ತಿರುವ ಬಿಜೆಪಿಗರಿಗೆ ಮತ್ತೊಂದು ಅಸ್ತ್ರ ಕೊಟ್ಟಂತಾಗಿದೆ. ಇದೇ ವಿಚಾರವಾಗಿ ಸಂಸದ ಡಾ. ಕೆ. ಸುಧಾಕರ್‌ ಗುಡುಗಿದ್ದು, ದೇಶವನ್ನು ಇಷ್ಟು ವರ್ಷ ಒಡೆದಿದ್ದು ಸಾಕಾಗಲಿಲ್ವಾ? ಈಗ ಕರ್ನಾಟಕದಲ್ಲಿ ಜಾತಿ, ಉಪಜಾತಿಗಳನ್ನು ಕಾಂಗ್ರೆಸ್‌ ಒಡೆಯುತ್ತಿದೆ ಅಂತಾ ಗಂಭೀರ ಆರೋಪ ಮಾಡಿದ್ದಾರೆ. ಚಿಕ್ಕಬಳ್ಳಾಪುರ...
- Advertisement -spot_img

Latest News

₹200 ರೇಟ್‌ಗೆ ‘ಹೈ’ಬ್ರೇಕ್‌! ಸಿನಿಮಾ ಸಿಕ್ಕಾಪಟ್ಟೆ ಕಾಸ್ಟ್ಲಿ

ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಸರ್ಕಾರ ಸಿನಿ ರಸಿಕರಿಗೆ ಗುಡ್‌ನ್ಯೂಸ್ ಕೊಟ್ಟಿತ್ತು. ಥಿಯೇಟರ್, ಮಲ್ಟಿಫ್ಲೆಕ್ಸ್‌ಗಳಲ್ಲಿ ಗರಿಷ್ಠ ಟಿಕೆಟ್ ದರ 200 ರೂಪಾಯಿಗೆ ನಿಗಧಿ ಮಾಡುವ ಆದೇಶ ನೀಡಿತ್ತು....
- Advertisement -spot_img