Thursday, November 13, 2025

Karnataka Congress Government

ಹಾಸನಾಂಬೆ ಸನ್ನಿಧಿಯಲ್ಲಿ ಡಿಕೆ ಖಡ್ಗಮಾಲಾ ಸ್ತ್ರೋತ್ರ ಪಠಣೆ

ಡಿಸಿಎಂ ಡಿ.ಕೆ. ಶಿವಕುಮಾರ್ ಮಂಗಳವಾರ ರಾತ್ರಿ, ಹಾಸನಾಂಬ ದೇವಿಯ ದರ್ಶನ ಪಡೆದಿದ್ದಾರೆ. ಪತ್ನಿ ಉಷಾ ಜೊತೆ ಶಕ್ತಿ ಸ್ವರೂಪಿಣಿ ಹಾಸನಾಂಬೆ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಅಧಿಕಾರ ಹಂಚಿಕೆ ಚರ್ಚೆ ಬಿರುಸು ಪಡೆದುಕೊಂಡಿರುವ ಹೊತ್ತಲ್ಲೇ, ಹಾಸನಾಂಬೆ ಸನ್ನಿಧಿಯಲ್ಲಿ, ಡಿಕೆ ಕೈಗೊಂಡ ಪೂಜೆ ಹೊಸ ಚರ್ಚೆ ಹುಟ್ಟುಹಾಕಿದೆ. ಸಿಎಂ ರೇಸ್‌ನಲ್ಲಿರುವ ಡಿಕೆಶಿ ಹಾಸನಾಂಬೆ ದೇವಿಯ ಗರ್ಭಗುಡಿಯಲ್ಲಿ, ಸುಮಾರು...

ಎಂ.ಬಿ. ಪಾಟೀಲರಿಗೆ ಈಶ್ವರ್ ಖಂಡ್ರೆ ಸವಾಲು

ಜಾತಿಗಣತಿ ಬೆನ್ನಲ್ಲೇ ರಾಜ್ಯದಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಕಹಳೆ ಮೊಳಗಿದೆ. ಸಿದ್ದರಾಮಯ್ಯ ಸಂಪುಟದ ಪ್ರಮುಖ ಇಬ್ಬರು ಸಚಿವರಲ್ಲೇ ಭಿನ್ನಾಭಿಪ್ರಾಯಗಳು ಭುಗಿಲೆದ್ದಿವೆ. ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಎಂ.ಬಿ. ಪಾಟೀಲ್‌ ಆಗ್ರಹಿಸಿದ್ರೆ, ವೀರಶೈವ ಲಿಂಗಾಯತ ಎರಡೂ ಒಂದೇ ಅಂತಾ ಈಶ್ವರ್ ಖಂಡ್ರೆ ವಾದಿಸುತ್ತಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ವೀರಶೈವ-ಲಿಂಗಾಯತ ವಿಭಜನೆಗೆ ಯತ್ನಿಸಿದ್ರು. ಇದೀಗ ಮತ್ತೆ ಲಿಂಗಾಯತ...

ನಾಳೆಗೆ ಜಾತಿಗಣತಿ ಗಡುವು ಅಂತ್ಯ ಸಿದ್ದು ಸರ್ಕಾರದ ನಿರ್ಧಾರ ಏನು?

ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಶುರುವಾಗಿತ್ತು. ಇದೇ ಅಕ್ಟೋಬರ್‌ 7ರೊಳಗೆ ಜಾತಿಗಣತಿ ಮುಗಿಸಲು, ರಾಜ್ಯ ಸರ್ಕಾರ ಡೆಡ್‌ಲೈನ್‌ ಕೊಟ್ಟಿದೆ. ಆದ್ರಿನ್ನೂ ಸಮೀಕ್ಷೆ ಪೂರ್ಣಗೊಂಡಿಲ್ಲ. ಪ್ರಾರಂಭದಲ್ಲೇ ತಾಂತ್ರಿಕ ಸಮಸ್ಯೆ, ಸರ್ವರ್‌ ಪ್ರಾಬ್ಲಂ, ಸ್ಥಳ ಗೊಂದಲ ಸೇರಿದಂತೆ ಹಲವು ಕಾರಣಗಳಿಂದಾಗಿ, ಸಮೀಕ್ಷೆ ವಿಳಂಬವಾಗಿತ್ತು. ಜೊತೆಗೆ ಒಂದು ಕುಟುಂಬದ ಸಮೀಕ್ಷೆ ಮಾಡೋಕೆ ಕನಿಷ್ಠ ಅಂದ್ರೂ ಒಂದೂವರೆ...

ಸಂಪುಟ ಪುನಾರಚನೆಗೆ ಬಿಹಾರ ಎಲೆಕ್ಷನ್‌ ಡೆಡ್‌ಲೈನ್

ಬಿಹಾರ ಚುನಾವಣೆ ಫಲಿತಾಂಶದ ಬಳಿಕ ರಾಜ್ಯ ಸಚಿವ ಸಂಪುಟ ಪುನರ್‌ ರಚನೆಗೆ ಗ್ರೀನ್‌ ಸಿಗ್ನಲ್‌ ನೀಡುವ ಸಾಧ್ಯತೆ ಇದೆ. ನವೆಂಬರ್‌ನಲ್ಲಿ ಬಿಹಾರ ವಿಧಾನಸಭಾ ಚುನಾವಣೆ ನಡೀತಿದ್ದು, ಬಳಿಕ ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಬದಲಾವಣೆ ಗಾಳಿ ಬೀಸಲಿದೆಯಂತೆ. ಶೇಕಡ 50ರಷ್ಟು ಸಚಿವರನ್ನು ಕೈಬಿಡುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್‌ ಮೂಲಗಳಿಂದ ತಿಳಿದು ಬಂದಿದೆ. ಸಂಪುಟದಲ್ಲಿ ಖಾಲಿಯಿರುವ 2 ಸಚಿವ...

ಬೆಂಗಳೂರಿನಲ್ಲಿ ಜಾತಿಗಣತಿಗೆ ಆರಂಭಿಕ ವಿಘ್ನ!

ಬೆಂಗಳೂರಿನಲ್ಲಿ ಜಾತಿ ಗಣತಿ ಶುರುವಾಗಿದ್ದು, ಮೊದಲ ದಿನವೇ ಗೊಂದಲದ ಗೂಡಾಗಿತ್ತು. ಸೆಲೆಕ್ಟ್ ಮಾಡಿದ್ದ ವಾರ್ಡ್ ಬಿಟ್ಟು, ಬೇರೆ ವಾರ್ಡ್‌ಗಳಿಗೆ ಗಣತಿದಾರರನ್ನು ನಿಯೋಜಿಸಲಾಗಿದೆ. 20ರಿಂದ 30 ಕಿಲೋ ಮೀಟರ್ ದೂರ ಇರೋ ಏರಿಯಾಗಳಲ್ಲಿ, ಸಮೀಕ್ಷೆಗೆ ನಿಯೋಜನೆ ಮಾಡಲಾಗಿದೆಯಂತೆ. 200ಕ್ಕೂ ಹೆಚ್ಚು ಸಿಬ್ಬಂದಿಯ ವಾರ್ಡ್ ಅದಲು ಬದಲಾಗಿದೆ. ಆಪ್‌ನಲ್ಲಿ ಸೆಲೆಕ್ಟ್ ಮಾಡಿದ್ದ ವಾರ್ಡ್‌ಗಳನ್ನ ಬಿಟ್ಟು ಬೇರೆ ವಾರ್ಡ್ ನೀಡಲಾಗಿದೆಯಂತೆ. ಸ್ಥಳಕ್ಕೆ...

ಇಂದಿನಿಂದ ಬೆಂಗಳೂರಲ್ಲಿ ಸೂಪರ್ ಫಾಸ್ಟ್ ಜಾತಿಗಣತಿ

ಕಳೆದ ಸೆಪ್ಟೆಂಬರ್‌ 22ರಿಂದ ರಾಜ್ಯಾದ್ಯಂತ ಜಾತಿಗಣತಿ ಸಮೀಕ್ಷೆ ಶುರುವಾಗಿದೆ. ಆದ್ರೆ, ರಾಜಧಾನಿ ಬೆಂಗಳೂರಲ್ಲಿ ಮಾತ್ರ ಸಮೀಕ್ಷೆ ಸ್ಟಾರ್ಟೇ ಆಗಿರಲಿಲ್ಲ. ಕೆಲ ತಾಂತ್ರಿಕ ಕಾರಣಗಳಿಂದ ಅದು ವಿಳಂಬವಾಗಿತ್ತು. ಬರೋಬ್ಬರಿ 12 ದಿನಗಳ ಬಳಿಕ ಬೆಂಗಳೂರಿನ 5 ನಗರ ಪಾಲಿಕೆ ವ್ಯಾಪ್ತಿಯಲ್ಲಿ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ಇಂದಿನಿಂದ ಆರಂಭವಾಗುತ್ತಿದೆ. ಅಕ್ಟೋಬರ್‌ 2ರಂದು 17,500 ಸಿಬ್ಬಂದಿ ಹಾಗೂ...

ತಣ್ಣಗಾಗುತ್ತಿಲ್ಲ ನವೆಂಬರ್ ಕ್ರಾಂತಿಯ ಕಿಚ್ಚು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಎಚ್ಚರಿಸಿದ್ದಾಯ್ತು. ನೋಟಿಸ್ ಕೊಟ್ಟು ಬಾಯಿ ಮುಚ್ಚಿಸೋ ಪ್ರಯತ್ನ ಮಾಡಿದ್ದಾಯ್ತು. ಮಾತಲ್ಲಿ ಎಷ್ಟೇ ಕ್ಲಾರಿಟಿ ಕೊಟ್ರು ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ, ಸಿಎಂ ಬದಲಾವಣೆ ಕಿಚ್ಚು ಶಮನವಾಗುತ್ತಲೇ ಇಲ್ಲ. ಪೂರ್ಣಾವಧಿ ಸಿಎಂ ನಾನೇ ಅಂತಾ ಸಿದ್ದರಾಮಯ್ಯ ಹೇಳುತ್ತಲೇ ಇದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್...

“JDS-BJP ಮೈತ್ರಿ ಮುಂದುವರಿಕೆ”

ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು, ಜೆಡಿಎಸ್‌ ವರಿಷ್ಠ, ಮಾಜಿ ಪ್ರಧಾನಮಂತ್ರಿ ಹೆಚ್‌.ಡಿ. ದೇವೇಗೌಡ್ರು ಮಹತ್ವದ ಕ್ಲಾರಿಟಿ ಕೊಟ್ಟಿದ್ದಾರೆ. ಬೆಂಗಳೂರಿನ ಸುದ್ದಿಗೋಷ್ಠಿಯಲ್ಲಿ, ಹರಿದಾಡ್ತಿದ್ದ ಊಹಾಪೋಹಗಳಿಗೆಲ್ಲಾ ತೆರೆ ಎಳೆದಿದ್ದಾರೆ. ಯಾವುದೇ ಚುನಾವಣೆಯಾದರೂ ಮೈತ್ರಿ ಮುಂದುವರಿಯುತ್ತದೆ. ಮೈತ್ರಿಕೂಟದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಪಂಚಾಯಿತಿ ಮತ್ತು ವಿಧಾನಸಭಾ ಚುನಾವಣೆಗಳಿಗೂ ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯಲಿದೆ ಎಂದು ಹೇಳಿದ್ರು. ನನಗೆ ಕಾಲಿನ ನೋವು ಬಿಟ್ಟರೆ ಬೇರೆ ಯಾವುದೇ...

ಅಧಿಕಾರ ಹಂಚಿಕೆ ಸೂತ್ರದ ಅಸಲಿ ಗುಟ್ಟು ಬಿಚ್ಚಿಟ್ಟ DK

ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಅಧಿಕಾರ ಹಂಚಿಕೆಯ ಕಿಚ್ಚು, ಮತ್ತೆ ಧಗಧಗಿಸ್ತಿದೆ. ನಿಗಮ ಮಂಡಳಿಗಳ ನೇಮಕಾತಿ ಬಳಿಕ, ಡಿಸಿಎಂ ಡಿ.ಕೆ. ಶಿವಕುಮಾರ್‌ ಆಪ್ತ ಸಚಿವರು, ಸಿಎಂ ಬದಲಾವಣೆ ಬಗ್ಗೆ ಪ್ರಸ್ತಾಪಿಸಿದ್ದಾರೆ. ಈ ಮಧ್ಯೆ ಅಧಿಕಾರ ಹಂಚಿಕೆ ಅಥವಾ ಬದಲಾವಣೆ ಸೂತ್ರ, ಕೇವಲ ನಿಗಮ ಮಂಡಳಿಗಳ ಮಟ್ಟಕ್ಕೆ ಮಾತ್ರ ಸೀಮಿತ ಅಂತಾ ಡಿಕೆಶಿ ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ...

ಸಿದ್ದರಾಮಯ್ಯ ಸರ್ಕಾರಕ್ಕೆ HDK ಸಲಹೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೆರೆ ಪರಿಹಾರ ನೀಡ್ತಿಲ್ಲ ಅನ್ನೋ ರಾಜ್ಯ ಸರ್ಕಾರದ ಆರೋಪಗಳಿಗೆ, ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಖಡಕ್‌ ತಿರುಗೇಟು ಕೊಟ್ಟಿದ್ದಾರೆ. ಅನ್ಯಾಯವಾಗಿದೆ ಎಂದು ಇನ್ನೂ ಎಷ್ಟು ದಿವಸ ಹೇಳ್ತೀರಾ? ಪದೇ ಪದೇ ಕೇಂದ್ರ ಸರ್ಕಾರದ ಜೊತೆ ಘರ್ಷಣೆಗೆ ಹೋಗಬೇಡಿ. ಘರ್ಷಣೆಗೆ ಹೋಗೋದ್ರಿಂದ ಏನೂ ಸಿಗೋದಿಲ್ಲ. ವಿಶ್ವಾಸದಿಂದ ಇರಿ. ನಾನು...
- Advertisement -spot_img

Latest News

Mandya: ಡಿ.21 ರಂದು ಸಿಪಿಐ(ಎಂ) ಪಕ್ಷದ ವತಿಯಿಂದ ಬೃಹತ್ ಪ್ರತಿಭಟನಾ ಸಭೆ

Mandya News: ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯಾದ್ಯಂತೆ ನಡೆಯುತ್ತಿರುವ ಜನಾಂದೋಲನವು ನ.15 ರಿಂದ ಡಿ.15 ವರೆಗೆ ಮಂಡ್ಯ ಜಿಲ್ಲಾದ್ಯಂತ ನಡೆಸಲಾಗುವುದು ಎಂದು ಸಿಪಿಐ(ಎಂ)...
- Advertisement -spot_img