Thursday, September 17, 2026

Karnataka Congress Government

ಸಿದ್ದರಾಮಯ್ಯ ಸರ್ಕಾರಕ್ಕೆ HDK ಸಲಹೆ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೆರೆ ಪರಿಹಾರ ನೀಡ್ತಿಲ್ಲ ಅನ್ನೋ ರಾಜ್ಯ ಸರ್ಕಾರದ ಆರೋಪಗಳಿಗೆ, ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಖಡಕ್‌ ತಿರುಗೇಟು ಕೊಟ್ಟಿದ್ದಾರೆ. ಅನ್ಯಾಯವಾಗಿದೆ ಎಂದು ಇನ್ನೂ ಎಷ್ಟು ದಿವಸ ಹೇಳ್ತೀರಾ? ಪದೇ ಪದೇ ಕೇಂದ್ರ ಸರ್ಕಾರದ ಜೊತೆ ಘರ್ಷಣೆಗೆ ಹೋಗಬೇಡಿ. ಘರ್ಷಣೆಗೆ ಹೋಗೋದ್ರಿಂದ ಏನೂ ಸಿಗೋದಿಲ್ಲ. ವಿಶ್ವಾಸದಿಂದ ಇರಿ. ನಾನು...

ಸಚಿವ ಸಂಪುಟಕ್ಕೆ ನಾಗೇಂದ್ರ ಕಮ್‌ಬ್ಯಾಕ್‌?

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಚಿವ ಜಮೀರ್‌ ಅಹಮದ್ ಅವರು ಸ್ಪೋಟಕ ಸುಳಿವೊಂದನ್ನ ನೀಡಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಜಮೀರ್, ಮಾಜಿ ಸಚಿವ ಬಿ. ನಾಗೇಂದ್ರ ಮಂತ್ರಿ ಆಗೇ ಆಗ್ತಾರೆ ಅಂತಾ ಭವಿಷ್ಯ ನುಡಿದಿದ್ದಾರೆ. ಎಸ್‌ಐಟಿ ಕ್ಲೀನ್‌ಚಿಟ್‌ ಕೊಟ್ಟಿದ್ದು, ನಾಗೇಂದ್ರ ಸಚಿವರಾಗುತ್ತಾರೆ. 1 ವಾರ ಅಥವಾ 10 ದಿನಗಳಲ್ಲಿ ಎಲ್ಲವೂ ಕ್ಲಿಯರ್‌ ಆಗಲಿದೆ ಎಂದು...

“ಗ್ಯಾರಂಟಿ ನಿಲ್ಲಿಸಲು ಜಾತಿಗಣತಿ ಮಾಡ್ತಿಲ್ಲ”

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲು ಕಾಂಗ್ರೆಸ್ ಸರ್ಕಾರ, ಜಾತಿ ಸಮೀಕ್ಷೆ ನಡೆಸುತ್ತಿದೆ ಅನ್ನೋ ಮಾತುಗಳು ವಿಪಕ್ಷಗಳಿಂದ ಕೇಳಿ ಬಂದಿದೆ. ಇದಕ್ಕೆಲ್ಲಾ ಖುದ್ದು ಡಿಸಿಎಂ ಡಿ.ಕೆ. ಶಿವಕುಮಾರ್‌ ತೆರೆ ಎಳೆದಿದ್ದಾರೆ. ಜಾತಿ ಆಧಾರಿತ ಜನಗಣತಿ ಮಾಡುತ್ತಿರುವುದು ಗ್ಯಾರಂಟಿ ಕಡಿತಕ್ಕೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಡಿಕೆಶಿ ಪ್ರತಿಕ್ರಿಯಿಸಿದ್ದು, ಇದೆಲ್ಲಾ ಸುಳ್ಳು ಅಂತಾ ಸ್ಪಷ್ಟಪಡಿಸಿದ್ದಾರೆ.‌ ಗ್ಯಾರಂಟಿ ಯೋಜನೆಗಳನ್ನು ಯಾರೂ...

ಜಾತಿ ಸಮೀಕ್ಷೆಯಲ್ಲಿ ಯಾವ ಜಿಲ್ಲೆ ಮೊದಲು?

ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ, ಅತೀ ಹೆಚ್ಚಾಗಿ ಕೊಪ್ಪಳ ಜಿಲ್ಲೆಯ ಜನರು ಭಾಗಿಯಾಗಿದ್ದಾರೆ. ಸಮೀಕ್ಷೆಯ ಪ್ರಾರಂಭದಲ್ಲಿ ತಾಂತ್ರಿಕ ದೋಷ, ಸರ್ವರ್‌ ಸಮಸ್ಯೆ ಎದುರಾಗಿತ್ತು. ಆದರೂ ಜಿಲ್ಲಾಧಿಕಾರಿ ಆದೇಶದ ಮೇರೆಗೆ, ಯಲಬುರ್ಗಾ, ಕುಷ್ಟಗಿ, ಕುಕನೂರ, ಗಂಗಾವತಿ ತಾಲೂಕುಗಳಲ್ಲಿ, ಅತ್ಯಂತ ವೇಗವಾಗಿ ಸಮೀಕ್ಷೆ ಸಾಗಿದೆ. ದಸರಾ ರಜೆಯಲ್ಲೂ ಜಾತಿ ಗಣತಿ ಕಾರ್ಯದಲ್ಲಿ ಶಿಕ್ಷಕರು ಭಾಗಿಯಾಗಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ...

ಅಧಿಕಾರಿಗಳ ಸಭೆಯಲ್ಲಿ ಸಿದ್ದು ಗರಂ ಆಗಿದ್ದೇಕೆ?

ಜಾತಿಗಣತಿಗೆ ಸಿಎಂ ಸಿದ್ದರಾಮಯ್ಯ, ಟಾರ್ಗೆಟ್‌ ಮತ್ತು ಡೆಡ್‌ಲೈನ್ ಫಿಕ್ಸ್‌ ಮಾಡಿದ್ದಾರೆ. ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಗುರುತಿಸಿರುವ ಒಟ್ಟು ಮನೆಗಳಲ್ಲಿ, ಪ್ರತಿ ದಿನ ಶೇಕಡ 10ರಷ್ಟು ಗುರಿ ಸಾಧಿಸಬೇಕು. ಅಕ್ಟೋಬರ್‌ 7ರೊಳಗೆ ಸಮೀಕ್ಷೆ ಪೂರ್ಣಗೊಳಿಸಬೇಕು. ಅವಧಿ ವಿಸ್ತರಣೆ ಮಾಡುವುದಿಲ್ಲ. ಗೈರಾಗುವ ಅಥವಾ ನಿರ್ಲಕ್ಷ್ಯ ತೋರುವ ಅಧಿಕಾರಿ, ಸಿಬ್ಬಂದಿ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಸಿಎಂ...

ಹಠ ಬಿಡದ ಸಿದ್ದುಗೆ ರಾಹುಲ್ ಗಾಂಧಿ ಅಭಯ

ರಾಜ್ಯದಲ್ಲಿ ನಡೆಯುತ್ತಿರುವ ಜಾತಿಗಣತಿ ವಿಚಾರವನ್ನು, ಕಾಂಗ್ರೆಸ್‌ ಹೈಕಮಾಂಡ್‌ ಗಂಭೀರವಾಗಿ ಪರಿಗಣಿಸಿದೆ. ಯಾಕಂದ್ರೆ ಜಾತಿಗಣತಿ ವಿರುದ್ಧ ರಾಜ್ಯಾದ್ಯಂತ ವಿರೋಧ ಭುಗಿಲೆದ್ದಿದ್ದು, ಸಚಿವ ಸಂಪುಟದ ಸದಸ್ಯರು ಮುಂದೂಡುವಂತೆ ಒತ್ತಾಯಿಸಿದ್ದರು. ಜಾತಿಗಣತಿ ವಿರುದ್ಧ ಲಿಂಗಾಯತ, ಒಕ್ಕಲಿಗ ನಾಯಕರು ತಮ್ಮ ಸಮುದಾಯಗಳ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದರು. ಭಾರೀ ವಿರೋಧದ ನಡುವೆಯೂ ಸಿಎಂ ಸಿದ್ದರಾಮಯ್ಯ, ಜಾತಿಗಣತಿಗೆ ಇಟ್ಟ ಹೆಜ್ಜೆ ಹಿಂದಿಟ್ಟಿಲ್ಲ. ಇದು ಕಾಂಗ್ರೆಸ್‌...

ಶಾಸಕರ ಪತ್ನಿ, ಮಕ್ಕಳಿಗೆ ನಿಗಮ ಮಂಡಳಿ ಅಧ್ಯಕ್ಷಗಿರಿ

ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣಗೊಳ್ಳುತ್ತಿರುವ ಸಮಯದಲ್ಲಿ, 39 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಬಿಹಾರದಲ್ಲಿ ಸಿಎಂ ಸಿದ್ದರಾಮಯ್ಯ ಇರುವಾಗಲೇ ಎಐಸಿಸಿ ನಿಗಮ, ಮಂಡಳಿ ನೂತನ ಅಧ್ಯಕ್ಷರ ಪಟ್ಟಿಯನ್ನು ರವಾನಿಸಿದೆ. ಈ ಪಟ್ಟಿಯಲ್ಲಿ ಶಾಸಕ ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ ಕೂಡ ಸ್ಥಾನ ಪಡೆದಿದ್ದಾರೆ. ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ...

“ಗುಂಡಿ ಮುಚ್ಚಲು ಆಗ್ತಿಲ್ಲ ಸರ್ಕಾರಕ್ಕೆ ನಾಚಿಕೆ ಆಗ್ಬೇಕು”

ರಾಜ್ಯದೆಲ್ಲೆಡೆ ರಸ್ತೆ ಗುಂಡಿಗಳ ವಿಚಾರ, ಭಾರೀ ಸದ್ದು ಮಾಡ್ತಿದೆ. ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಗರು ಪ್ರತಿಭಟನೆಗೆ ಮುಂದಾಗಿದ್ದಾರೆ. ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲೂ ಹೋರಾಟಕ್ಕೆ ಕರೆ ಕೊಡಲಾಗಿದೆ. ಈ ಬಗ್ಗೆ ಜೆಡಿಎಸ್‌ ಶಾಸಕ ಸುರೇಶ್‌ ಬಾಬು ಪ್ರತಿಕ್ರಿಯಿಸಿದ್ದು, ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಗುಡುಗಿದ್ದಾರೆ. ಜನಸಾಮಾನ್ಯರಿಗೆ ಸೂಕ್ತ ರಸ್ತೆ ಕಲ್ಪಿಸಲು ರಾಜ್ಯ ಸರ್ಕಾರಕ್ಕೆ ‌ಆಗಿಲ್ಲ. ರಸ್ತೆ...

ರಾಜ್ಯಾದ್ಯಂತ BJP ಹೋರಾಟ

ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ನಾಯಕರು ಸಮರ ಸಾರಿದ್ದಾರೆ. ರಾಜ್ಯ ಸರ್ಕಾರ ಕಾಟಾಚಾರಕ್ಕೆ ರಸ್ತೆ ಗುಂಡಿಗಳನ್ನು ಮುಚ್ಚುತ್ತಿದ್ದು, ಕಳಪೆ ಮಟ್ಟದ ಡಾಂಬರೀಕರಣ ಮಾಡಲಾಗ್ತಿದೆ ಎಂದು ಆರೋಪಿಸಿದೆ. ಹೀಗಾಗಿ ಬೆಂಗಳೂರಿನ ರಸ್ತೆಗಳನ್ನು ತಡೆದು, ಗುಂಡಿ ಮುಚ್ಚುವ ಅಭಿಯಾನವನ್ನು ಬಿಜೆಪಿಗರು ಕೈಗೊಂಡಿದ್ದಾರೆ. ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರತಿಭಟನೆಗೆ ಇಳಿದಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಬಿಜೆಪಿ ನಾಯಕರು ರೋಡಿಗಿಳಿದಿದ್ದಾರೆ....

ಜಾತಿಗಣತಿಗೆ ನೂರೆಂಟು ವಿಘ್ನ

ರಾಜ್ಯದ್ಯಂತ ಸೆಪ್ಟೆಂಬರ್‌ 22ರಿಂದ ಜಾತಿಗಣತಿ ಸಮೀಕ್ಷೆ ಆರಂಭವಾಗಿದ್ದು, ಮೊದಲ ದಿನವೇ ಸರ್ವರ್ ಸಮಸ್ಯೆ, ತಾಂತ್ರಿಕ ದೋಷ ಹಾಗೂ ಕಿಟ್‌ಗಳ ಕೊರತೆ ಎದುರಾಗಿದೆ. ಗಣತಿದಾರರು ಅಪ್ಲಿಕೇಶನ್‌ ಡೌನ್‌ಲೋಡ್‌ ಮಾಡುವುದು ಮತ್ತು ವಿವರಗಳನ್ನು ತೆಗೆದುಕೊಳ್ಳುವ ಬಗ್ಗೆ ಗೊಂದಲಕ್ಕೀಡಾಗಿದ್ರು. ಶಿವಮೊಗ್ಗ, ಹಾವೇರಿ, ಬಳ್ಳಾರಿ, ಚಿತ್ರದುರ್ಗ, ಕೊಡಗು ಜಿಲ್ಲೆಗಳು ಸೇರಿ ಹಲವು ಜಿಲ್ಲೆಗಳಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಬಿಇಒ ಕಚೇರಿ ಬಳಿ ಬಂದ್ರೂ...
- Advertisement -spot_img

Latest News

Chanakya Neeti: ಶತ್ರುಗಳನ್ನು ಎದುರಿಸುವ ಬಗ್ಗೆ ಚಾಣಕ್ಯರು ಹೇಳಿದ್ದು ಹೀಗೆ..

Chanakya Neeti: ಶತ್ರು ಇಲ್ಲದೇ ಅಜಾತ ಶತ್ರುವಿನ ಹಾಗೆ ಬದುಕುವುದು ಸುಲಭದ ಮಾತಲ್ಲ. ನಾನು ಯಾರ ಬಳಿಯೂ ಶತ್ರುತ್ವ ಮಾಡುವುದಿಲ್ಲ ಎಂದರೂ, ನಿಮ್ಮ ಜೀವನದಲ್ಲಿ ಓರ್ವ...
- Advertisement -spot_img