Friday, February 27, 2026

Karnataka Congress internal issues

ಸಿಎಂ–ಮೋದಿ ಅಚಾನಕ್ ಭೇಟಿ, ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ!

ನವೆಂಬರ್ ಕ್ರಾಂತಿ ಆಗತ್ತಾ? ನಾಯಕತ್ವ ಬದಲಾವಣೆಗಳು ಆಗತ್ತಾ? ಅನ್ನೋ ಚರ್ಚೆಗಳ ನಡುವೆ, ಪ್ರಧಾನಿ ಮೋದಿ ಭೇಟಿ ಬಗ್ಗೆ ಸಿಎಂ ಸಿದ್ದರಾಮಯ್ಯ ಕಾರಣ ಬಿಚ್ಚಿಟ್ಟಿದ್ದಾರೆ. ಕರ್ನಾಟಕ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ಚರ್ಚೆಗಳು ಸೇರಿರುವ ಸಂದರ್ಭದಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಚಾನಕ್ ದೆಹಲಿ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ. ಎರಡುವರೆ ವರ್ಷ ಆಡಳಿತ ಪೂರ್ಣಗೊಳ್ಳುತ್ತಿದ್ದಂತೆ ಸಚಿವ ಸಂಪುಟ...
- Advertisement -spot_img

Latest News

ಮಂಗಳಮುಖಿಯ ವೇಷ ಧರಿಸಿ, ಅವರ ಜೀವನವನ್ನು ಎಕ್ಸಿಪಿರಿಯನ್ಸ್ ಮಾಡಿದ್ದ ಯೂಟ್ಯೂಬರ್ ವಿಕಾಸ್ ಗೌಡ

Web News: ಸ್ಯಾಂಡಲ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆದ್ರೆ, ಯೂಟ್ಯೂಬ್‌ನ ಚಾಲೆಂಜಿಂಗ್ ಸ್ಟಾರ್ ವಿಕಾಸ್ ಗೌಡ ಅಂತನೇ ಹೇಳ್ಬಹುದು. ಯಾಕಂದ್ರೆ ಅವರು ಹಲವು ರೀತಿಯ ಪ್ರಯೋಗಗಳನ್ನು...
- Advertisement -spot_img