Wednesday, August 26, 2026

Karnataka Congress leadership

ರಾಜಕೀಯದ ನಿಜ ಚಿತ್ರಣ ಬಿಹಾರ ಎಲೆಕ್ಷನ್ ನಂತರ ಸ್ಪಷ್ಟವಾಗತ್ತೆ ಎಂದ ಕೆ.ಎನ್ ರಾಜಣ್ಣ!

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಮಂತ್ರಿಗಿರಿ ಸಿಗಬಹುದು. ಅವರ ಬಗ್ಗೆ ನನಗೆ ವಿಶ್ವಾಸ ಇದೆ. ಸಿದ್ದರಾಮಯ್ಯನವರ ಮಂತ್ರಿಗಿರಿ ಮತ್ತು ರಾಜಕೀಯ ಭವಿಷ್ಯದ ಬಗ್ಗೆ ಕೆ.ಎನ್. ರಾಜಣ್ಣ ಪರೋಕ್ಷವಾಗಿ ಹೇಳಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿನಾಡಿದ್ದಾರೆ. ಬಿಹಾರ ಚುನಾವಣೆ ತನಕ ಸುಮ್ಮನೆ ಇದ್ದು ಬಿಡಿ, ಎಲ್ಲವೂ ಅದಾದ ಮೇಲೆ ಸ್ಪಷ್ಟವಾಗಲಿದೆ ಎಂದು ಹೇಳುವ ಮೂಲಕ ರಾಜಕೀಯದ ಮರ್ಮ ಸ್ಪಷ್ಟಪಡಿಸಿದರು. ಬಿಹಾರ ಎಲೆಕ್ಷನ್‌ವರೆಗೂ...
- Advertisement -spot_img

Latest News

Sandalwood: ಟಾಕ್ಸಿಕ್ ರಿಲೀಸ್‌ಗೂ ಮುನ್ನ ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ರಾಕಿಂಗ್ ಸ್ಟಾರ್ ಯಶ್

Sandalwood: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟಾಕ್ಸಿಕ್ ನಾಳೆ ರಿಲೀಸ್ ಆಗಲಿದೆ. ಹಾಗಾಗಿ ಮೂವಿ ರಿಲೀಸ್‌ಗೂ ಮುನ್ನ ಯಶ್ ಧರ್ಮಸ್ಥಳಕ್ಕೆ ಬಂದು ಶ್ರೀ...
- Advertisement -spot_img