ಮಾಲೂರಿನ ಮರು ಮತಎಣಿಕೆಯಲ್ಲಿ ಬಿಜೆಪಿ ಗೆದ್ರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ, ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಸವಾಲು ಹಾಕಿದ್ದಾರೆ. ಹೈಕೋರ್ಟ್ ಆದೇಶದಂತೆ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ಮರು ಮತ ಎಣಿಕೆ ನಡೆಯಲಿದೆ. ಒಂದು ವೇಳೆ ಬಿಜೆಪಿ ಅಭ್ಯರ್ಥಿ ಕೆ.ಎಸ್. ಮಂಜುನಾಥಗೌಡ ಗೆಲುವು ಸಾಧಿಸಿದ್ರೆ, ರಾಜಕೀಯ ನಿವೃತ್ತಿ ಸ್ವೀಕರಿಸುತ್ತೇನೆ. ಮರು ಮತ ಎಣಿಕೆಯ ಹೈಕೋರ್ಟ್ ಆದೇಶಕ್ಕೆ,...
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಒಂದಿಲ್ಲೊಂದು ವಿವಾದಗಳಿಂದ ಸದಾ ಸುದ್ದಿಯಲ್ಲಿ ಇರ್ತಾರೆ. ಸದ್ಯ, ಯತ್ನಾಳ್ ವಿರುದ್ಧ 72ನೇ ಎಫ್ಐಆರ್ ದಾಖಲಾಗಿದ್ದು, ದಲಿತ ಮಹಿಳೆಗೆ ಅವಮಾನ ಆರೋಪ ಎದುರಿಸುತ್ತಿದ್ದಾರೆ. ದಲಿತ ಮಹಿಳೆಯರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆಂದು, ಕೊಪ್ಪಳ ನಗರದ ದಲಿತ ಸಂಘಟನೆಯ ಯುವ ಮುಖಂಡ, ಮಲ್ಲಿಕಾರ್ಜುನ್ ಪೂಜಾರ ದೂರು ದಾಖಲಿಸಿದ್ದಾರೆ. ಯತ್ನಾಳ್ ವಿರುದ್ಧ ಕಾನೂನು...
ಹಾಸನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಭೇಟಿ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಸೂಚನೆ ಬೆನ್ನಲ್ಲೇ ನಗರಕ್ಕೆ ದೌಡಾಯಿಸಿದ್ದು, ಘಟನೆ ಸಂಬಂಧ ಸಂಪೂರ್ಣ ಮಾಹಿತಿ ಪಡೆದಿದ್ದಾರೆ. ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವರನ್ನ ಭೇಟಿಯಾಗಿ, ಆರೋಗ್ಯ ವಿಚಾರಿಸಿದ್ರು. ಚಿಕಿತ್ಸಾ ವೆಚ್ಚವನ್ನ ಸಂಪೂರ್ಣವಾಗಿ ಸರ್ಕಾರವೇ ಭರಿಸಲಿದೆ ಅಂತಾ ಭರವಸೆ ನೀಡಿದ್ದಾರೆ.
ಇನ್ನು, ಶಾಂತಿಗ್ರಾಮದ ಸರ್ಕಾರಿ ಶಾಲೆಯಲ್ಲಿ, ಸಂಸದ ಶ್ರೇಯಸ್ ಪಟೇಲ್,...
ಮದ್ದೂರಿಗೆ ಫೈರ್ ಬ್ರ್ಯಾಂಡ್, ಹಿಂದೂ ಹುಲಿ ಯತ್ನಾಳ್ ಎಂಟ್ರಿ ಸಂಚಲನ ಮೂಡಿಸಿದೆ. ಪ್ರಚೋದನಕಾರಿ ಭಾಷಣ ಆರೋಪದಡಿ, ಈಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಬಳಿಕ, ಸೆಪ್ಟೆಂಬರ್ 11ರ ಗುರುವಾರದಂದು, ಯತ್ನಾಳ್ ಮದ್ದೂರಿಗೆ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದರು....
ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಿಗ್ಗಾಮುಗ್ಗ ವಾಗ್ದಾಳಿ ನಡೆಸಿದ್ದಾರೆ. ಈದ್ ಮಿಲಾದ್ಗೆ ಡಿಜೆ ಅನುಮತಿ ಕೊಡ್ತಾರೆ. ಪಾಕಿಸ್ತಾನದ ಧ್ವಜ ಹಾರಿಸೋಕೆ ಅನುಮತಿ ಕೊಡ್ತಾರೆ. ಪಾಕ್ ಪರ ಘೋಷಣೆ ಕೂಗಬಹುದು. ಪ್ಯಾಲೆಸ್ತೇನ್ ಧ್ವಜ ಹಾರಿಸೋಕೂ ಅನುಮತಿ ಕೊಡ್ತಾರೆ. ಬರೀ 15 ನಿಮಿಷ ಕೊಡಿ. ಪೊಲೀಸರು ಹಿಂದೆ ಸರಿಯಿರಿ. ಇಡೀ ಹಿಂದೂಗಳನ್ನು...
ವಿಧಾನಸಭಾ ಅಧಿವೇಶನದಲ್ಲಿ RSS ಗೀತೆ ಹಾಡಿ, ವಿವಾದ ಮೈಮೇಲೆ ಎಳೆದುಕೊಂಡಿದ್ದ ಡಿ.ಕೆ. ಶಿವಕುಮಾರ್ ಕ್ಷಮೆ ಕೇಳಿದ್ದಾಯ್ತು. ಈಗ ಗೃಹ ಸಚಿವ ಜಿ. ಪರಮೇಶ್ವರ್ ಸರದಿ. ಎಬಿವಿಪಿ ಕಾರ್ಯಕ್ರಮದಲ್ಲಿ ಪರಂ ಭಾಗಿಯಾಗಿರೋದು, ಕಾಂಗ್ರೆಸ್ ಪಕ್ಷದಲ್ಲೇ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಆರ್ಎಸ್ಎಸ್ ಬೆಂಬಲಿತ ವಿದ್ಯಾರ್ಥಿ ಸಂಘಟನೆಯೇ ಅಖಿಲ ಭಾರತ ವಿದ್ಯಾರ್ಥಿ ಪರಿಷತ್. ವೀರ ರಾಣಿ ಅಬ್ಬಕ್ಕ ಅವರ 500ನೇ...
ಮದ್ದೂರಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರ ಆಕ್ರೋಶದ ಬೆನ್ನಲ್ಲೇ ಮೈಸೂರಿಲ್ಲಿ ಧರ್ಮ ದಂಗಲ್ ಜೋರಾಗಿದೆ. ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆಗೆ ಮುಂದಾಗಿದ್ದ, ಬಿಜೆಪಿಗರು ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ, ಭಾರೀ ವಿರೋಧ ವ್ಯಕ್ತಪಡಿಸಲಾಗ್ತಿದೆ.
ಸೆಪ್ಟೆಂಬರ್ 9ರ ಬೆಳ್ಳಂಬೆಳಗ್ಗೆಯೇ ಪಾದಯಾತ್ರೆ ಮಾಡಲು ಮುಂದಾಗಿದ್ರು. ಮಾಜಿ ಶಾಸಕ ಎಲ್....
ರಾಜ್ಯ ಸರ್ಕಾರ ಗೃಹಲಕ್ಷ್ಮಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ಮುಂದಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಫಲಾನುಭವಿಗಳ ಪಟ್ಟಿಯಲ್ಲಿದ್ದ ಕೆಲವರು ಮರಣ ಹೊಂದಿರುವ ಮಾಹಿತಿ ಇದೆ. ಆದರೂ ಅವರ ಖಾತೆಗೆ ಹಣ ಪಾವತಿಯಾಗುತ್ತಿದೆ. ಹೀಗಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಫಲಾನುಭವಿಗಳ ಪಟ್ಟಿ ಪರಿಶೀಲಿಸಿ, ಪರಿಷ್ಕರಿಸಬೇಕಿದೆ. ನಂತರ ಪರಿಷ್ಕರಿಸಿದ ಪಟ್ಟಿಯನ್ನು ಇಲಾಖೆ...
ಕಲ್ಲು ತೂರಾಟದಿಂದ, ಮದ್ದೂರು ಪಟ್ಟಣ ರಣಾಂಗಣವಾಗಿ ಬದಲಾಗಿತ್ತು. ಆರೋಪಿಗಳ ವಿಚಾರಣೆಯಲ್ಲಿ ಮದ್ದೂರು ಗಲಾಟೆ ಪ್ರೀ ಪ್ಲ್ಯಾನ್ ಅನ್ನೋ ಮಾಹಿತಿ ಗೊತ್ತಾಗಿದೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರೇ ಈ ಬಗ್ಗೆ ಮಾತನಾಡಿದ್ದಾರೆ. ಲೈಟ್ ಆಫ್ ಮಾಡಿದ ಬಗ್ಗೆ ಮಾಹಿತಿ ಪಡೆದಿದ್ದೇವೆ. ಕಲ್ಲು ತೂರಾಟ ನಡೆಸಿರೋದು ರಾಜಕೀಯ ಪ್ರೇರಿತನಾ? ಅಥವಾ ಇದರ ಹಿಂದೆ ಯಾರಿದ್ದಾರೆ?...
ಮದ್ದೂರು ಕಲ್ಲು ತೂರಾಟ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಉನ್ನತ ಸಭೆ ನಡೆಸಿ ಮಾಹಿತಿ ನೀಡಿದ್ದಾರೆ. ಹಿಂದೂಗಳಾಗ್ಲಿ ಮುಸಲ್ಮಾರೇ ಆಗ್ಲಿ, ಯಾರೇ ಮಾಡಿದ್ರೂ ತಪ್ಪು ತಪ್ಪೇ.. ಉಸ್ತುವಾರಿ ಸಚಿವರ ವರದಿ ಆಧರಿಸಿ, ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.
ಮದ್ದೂರಿನಲ್ಲಿ ಪೊಲೀಸ್ನವರು ಇಲ್ಲಿಯವರೆಗೆ ತಪ್ಪುಗಳನ್ನು ಮಾಡಿಲ್ಲ. ಕಾನೂನು ರೀತಿ ನಡೆದುಕೊಂಡಿದ್ದಾರೆ. ಮಸೀದಿ...
ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಸುಪ್ರೀಂ ಕೋರ್ಟ್ನ ಎರಡನೇ ಹಿರಿಯ ನ್ಯಾಯಾಧೀಶ, ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ....