ಮದ್ದೂರಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರ ಆಕ್ರೋಶದ ಬೆನ್ನಲ್ಲೇ ಮೈಸೂರಿಲ್ಲಿ ಧರ್ಮ ದಂಗಲ್ ಜೋರಾಗಿದೆ. ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆಗೆ ಮುಂದಾಗಿದ್ದ, ಬಿಜೆಪಿಗರು ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್ ಆಯ್ಕೆಗೆ, ಭಾರೀ ವಿರೋಧ ವ್ಯಕ್ತಪಡಿಸಲಾಗ್ತಿದೆ.
ಸೆಪ್ಟೆಂಬರ್ 9ರ ಬೆಳ್ಳಂಬೆಳಗ್ಗೆಯೇ ಪಾದಯಾತ್ರೆ ಮಾಡಲು ಮುಂದಾಗಿದ್ರು. ಮಾಜಿ ಶಾಸಕ ಎಲ್....
ರಾಜ್ಯ ಸರ್ಕಾರ ಗೃಹಲಕ್ಷ್ಮಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ಮುಂದಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಫಲಾನುಭವಿಗಳ ಪಟ್ಟಿಯಲ್ಲಿದ್ದ ಕೆಲವರು ಮರಣ ಹೊಂದಿರುವ ಮಾಹಿತಿ ಇದೆ. ಆದರೂ ಅವರ ಖಾತೆಗೆ ಹಣ ಪಾವತಿಯಾಗುತ್ತಿದೆ. ಹೀಗಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಫಲಾನುಭವಿಗಳ ಪಟ್ಟಿ ಪರಿಶೀಲಿಸಿ, ಪರಿಷ್ಕರಿಸಬೇಕಿದೆ. ನಂತರ ಪರಿಷ್ಕರಿಸಿದ ಪಟ್ಟಿಯನ್ನು ಇಲಾಖೆ...
ಕಲ್ಲು ತೂರಾಟದಿಂದ, ಮದ್ದೂರು ಪಟ್ಟಣ ರಣಾಂಗಣವಾಗಿ ಬದಲಾಗಿತ್ತು. ಆರೋಪಿಗಳ ವಿಚಾರಣೆಯಲ್ಲಿ ಮದ್ದೂರು ಗಲಾಟೆ ಪ್ರೀ ಪ್ಲ್ಯಾನ್ ಅನ್ನೋ ಮಾಹಿತಿ ಗೊತ್ತಾಗಿದೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರೇ ಈ ಬಗ್ಗೆ ಮಾತನಾಡಿದ್ದಾರೆ. ಲೈಟ್ ಆಫ್ ಮಾಡಿದ ಬಗ್ಗೆ ಮಾಹಿತಿ ಪಡೆದಿದ್ದೇವೆ. ಕಲ್ಲು ತೂರಾಟ ನಡೆಸಿರೋದು ರಾಜಕೀಯ ಪ್ರೇರಿತನಾ? ಅಥವಾ ಇದರ ಹಿಂದೆ ಯಾರಿದ್ದಾರೆ?...
ಮದ್ದೂರು ಕಲ್ಲು ತೂರಾಟ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಉನ್ನತ ಸಭೆ ನಡೆಸಿ ಮಾಹಿತಿ ನೀಡಿದ್ದಾರೆ. ಹಿಂದೂಗಳಾಗ್ಲಿ ಮುಸಲ್ಮಾರೇ ಆಗ್ಲಿ, ಯಾರೇ ಮಾಡಿದ್ರೂ ತಪ್ಪು ತಪ್ಪೇ.. ಉಸ್ತುವಾರಿ ಸಚಿವರ ವರದಿ ಆಧರಿಸಿ, ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.
ಮದ್ದೂರಿನಲ್ಲಿ ಪೊಲೀಸ್ನವರು ಇಲ್ಲಿಯವರೆಗೆ ತಪ್ಪುಗಳನ್ನು ಮಾಡಿಲ್ಲ. ಕಾನೂನು ರೀತಿ ನಡೆದುಕೊಂಡಿದ್ದಾರೆ. ಮಸೀದಿ...
ಮದ್ದೂರಿನಲ್ಲಾದ ಕಲ್ಲು ತೂರಾಟ ಪ್ರಕರಣಕ್ಕೆ, ಸಿಎಂ ಸಿದ್ದರಾಮಯ್ಯನವರೇ ಕಾರಣ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರ ಬಂದ್ಮೇಲೆ, ರಾಜ್ಯದಲ್ಲಿ ಹಿಂದೂಗಳಿಗೆ ಗ್ರಹಣ ಹಿಡಿದಿದೆ. ಧರ್ಮಸ್ಥಳ ಆಯ್ತು. ಚಾಮುಂಡೇಶ್ವರಿ ಆಯ್ತು. ಕಳೆದ ಬಾರಿಯೂ ನಾಗಮಂಗಲದಲ್ಲಿ ಗಲಾಟೆ ಆಯ್ತು. ಈಗ ಮದ್ದೂರಲ್ಲಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಮದ್ದೂರಿನಲ್ಲಿ, ಮಸೀದಿಯಲ್ಲಿ, ಧರ್ಮಾಂಧರು...
ವಿಧಾನ ಪರಿಷತ್ತಿನ 4 ಸ್ಥಾನಗಳ ನಾಮ ನಿರ್ದೇಶನದ ಪಟ್ಟಿಗೆ, ರಾಜ್ಯಪಾಲರು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಡಾ. ಆರತಿ ಕೃಷ್ಣ, ಎಫ್.ಹೆಚ್. ಜಕ್ಕಪ್ಪನವರ್, ಮೈಸೂರಿನ ಪತ್ರಕರ್ತ ಶಿವಕುಮಾರ್ ಕೆ. ಅವರ ಹೆಸರುಗಳಿದ್ದ ಪಟ್ಟಿಯನ್ನು, ರಾಜ್ಯ ಸರ್ಕಾರ ಕಳಿಸಿಕೊಟ್ಟಿತ್ತು. ಇದೀಗ ರಾಜ್ಯಪಾಲ ಥಾವರ್ ಚಂದ್...
ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ನಾಗಮಂಗಲದಲ್ಲಿ ಪರಿಶಿಷ್ಟ ಪಂಗಡದವರಿಗೆ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳಿಲ್ಲದೆ ತೊಂದರೆಯಾಗುತ್ತಿದೆ. ಇದರಿಂದ ಅಲ್ಲಿನ ಜನ-ಜಾನುವಾರುಗಳಿಗೆ ಮತ್ತು ಕೃಷಿ ಚಟುವಟಿಕೆಗಳ ಯಂತ್ರೋಪಕರಣಗಳನ್ನು ಸಾಗಾಟ ಮಾಡಲು ಅನಾನುಕೂಲವಾಗುತ್ತಿದೆ. ಸದರಿ ಪರಿಶಿಷ್ಟ ಜನಾಂಗದವರು ವಾಸಿಸುವ ಕಾಲೋನಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು, 2 ಕೋಟಿ ಅನುದಾನ ಮಂಜೂರು...
ರೈತರು ಧಿಕ್ಕಾರ ಕೂಗಲು ಮಾತ್ರ ಸಾಧ್ಯ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗುಡುಗಿದ್ದಾರೆ. ಬಿಡದಿ ಸ್ಮಾರ್ಟ್ ಸಿಟಿ ವಿರುದ್ಧ ರೈತರ ಆಕ್ರೋಶ ಭುಗಿಲೆದ್ದಿದೆ. ಬೆಂಗಳೂರು ದಕ್ಷಿಣ ಭಾಗದ ರೈತರು ಪ್ರತಿಭಟನೆಗೆ ಮುಂದಾಗಿದ್ರು. ಈ ವೇಳೆ ಸ್ಥಳಕ್ಕೆ ಆಗಮಿಸಿದ್ದ ಡಿಕೆಶಿ, ಗರಂ ಆಗಿ ರೈತರ ಬಗ್ಗೆ ಕೇವಲವಾಗಿ ಮಾತನಾಡಿದ್ರು. ನೀವು...
ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಬೆಂಬಲಿಗರ ವಿರುದ್ಧದ ಪ್ರಕರಣವೂ ಸೇರಿ, ಒಟ್ಟು 62 ಪ್ರಕರಣಗಳನ್ನು ಅಭಿಯೋಜನೆಯಿಂದ ವಾಪಸ್ ಪಡೆಯುವ ನಿರ್ಣಯವನ್ನು, ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ.
ಜಾರಿ ನಿರ್ದೇಶನಾಲಯದ ಅಧಿಕಾರಿಗಳು 2019ರಲ್ಲಿ, ಡಿ.ಕೆ. ಶಿವಕುಮಾರ್ ಅವರನ್ನು ಬಂಧಿಸಿದಾಗ, ದಾಂಧಲೆ ನಡೆಸಿದ ಬೆಂಗಲಿಗರ ವಿರುದ್ಧ, ಸಾತನೂರು, ಕೋಡಿಹಳ್ಳಿ, ರಾಮನಗರ ಜಿಲ್ಲೆ ಸೇರಿ ಹಲವೆಡೆ ಕ್ರಿಮಿನಲ್ ಕೇಸ್...
ಡಿಸಿಎಂ ಡಿ.ಕೆ ಶಿವಕುಮಾರ್, ದೇಶದ 2ನೇ ಶ್ರೀಮಂತ ಸಚಿವರಂತೆ. ಹೀಗಂತ ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಹೇಳಿದೆ. ಗಂಭೀರ ಕ್ರಿಮಿನಲ್ ಆರೋಪದಲ್ಲಿ, 30 ದಿನ ಶಿಕ್ಷೆಗೊಳಗಾದ ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮತ್ತು ಸಚಿವರನ್ನು ಪದಚ್ಯುತಿಗೊಳಿಸುವ, 3 ಮಸೂದೆಗಳನ್ನು ಕೇಂದ್ರ ಸರ್ಕಾರ ಪರಿಚಯಿಸಿದೆ. ಈ ಬೆನ್ನಲ್ಲೇ ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ ಅಫಿಡವಿಟ್ಗಳನ್ನು ವಿಶ್ಲೇಷಿಸಿ, ಶ್ರೀಮಂತ...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...