Saturday, August 8, 2026

karnataka congress

ಈ ಗೃಹಲಕ್ಷ್ಮಿಯರ ಖಾತೆಗೆ ₹2000 ಹಣ ಜಮೆ ಬಂದ್!

ರಾಜ್ಯ ಸರ್ಕಾರ ಗೃಹಲಕ್ಷ್ಮಿ ಫಲಾನುಭವಿಗಳ ಪಟ್ಟಿ ಪರಿಷ್ಕರಣೆಗೆ ಮುಂದಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಫಲಾನುಭವಿಗಳ ಪಟ್ಟಿಯಲ್ಲಿದ್ದ ಕೆಲವರು ಮರಣ ಹೊಂದಿರುವ ಮಾಹಿತಿ ಇದೆ. ಆದರೂ ಅವರ ಖಾತೆಗೆ ಹಣ ಪಾವತಿಯಾಗುತ್ತಿದೆ. ಹೀಗಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೇ ಫಲಾನುಭವಿಗಳ ಪಟ್ಟಿ ಪರಿಶೀಲಿಸಿ, ಪರಿಷ್ಕರಿಸಬೇಕಿದೆ. ನಂತರ ಪರಿಷ್ಕರಿಸಿದ ಪಟ್ಟಿಯನ್ನು ಇಲಾಖೆ...

ಹಿಂದೂ ವಿರೋಧಿ ಹಣೆಪಟ್ಟಿಯ ಭಯ!

ಕಲ್ಲು ತೂರಾಟದಿಂದ, ಮದ್ದೂರು ಪಟ್ಟಣ ರಣಾಂಗಣವಾಗಿ ಬದಲಾಗಿತ್ತು. ಆರೋಪಿಗಳ ವಿಚಾರಣೆಯಲ್ಲಿ ಮದ್ದೂರು ಗಲಾಟೆ ಪ್ರೀ ಪ್ಲ್ಯಾನ್ ಅನ್ನೋ ಮಾಹಿತಿ ಗೊತ್ತಾಗಿದೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರೇ ಈ ಬಗ್ಗೆ ಮಾತನಾಡಿದ್ದಾರೆ. ಲೈಟ್‌ ಆಫ್‌ ಮಾಡಿದ ಬಗ್ಗೆ ಮಾಹಿತಿ ಪಡೆದಿದ್ದೇವೆ. ಕಲ್ಲು ತೂರಾಟ ನಡೆಸಿರೋದು ರಾಜಕೀಯ ಪ್ರೇರಿತನಾ? ಅಥವಾ ಇದರ ಹಿಂದೆ ಯಾರಿದ್ದಾರೆ?...

“ಗುಂಪು ಕಟ್ಟಿಕೊಂಡು ಗಲಾಟೆ ಮಾಡೋಕೆ ಶುರು ಮಾಡಿದ್ದಾರೆ”

ಮದ್ದೂರು ಕಲ್ಲು ತೂರಾಟ ಪ್ರಕರಣ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಉನ್ನತ ಸಭೆ ನಡೆಸಿ ಮಾಹಿತಿ ನೀಡಿದ್ದಾರೆ. ಹಿಂದೂಗಳಾಗ್ಲಿ ಮುಸಲ್ಮಾರೇ ಆಗ್ಲಿ, ಯಾರೇ ಮಾಡಿದ್ರೂ ತಪ್ಪು ತಪ್ಪೇ.. ಉಸ್ತುವಾರಿ ಸಚಿವರ ವರದಿ ಆಧರಿಸಿ, ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಮದ್ದೂರಿನಲ್ಲಿ ಪೊಲೀಸ್‌ನವರು ಇಲ್ಲಿಯವರೆಗೆ ತಪ್ಪುಗಳನ್ನು ಮಾಡಿಲ್ಲ. ಕಾನೂನು ರೀತಿ ನಡೆದುಕೊಂಡಿದ್ದಾರೆ. ಮಸೀದಿ...

ಮದ್ದೂರಲ್ಲಿ ಸಿದ್ದು ಗ್ಯಾಂಗೇ ಮಾಡ್ತಿದೆ – R. ಅಶೋಕ್

ಮದ್ದೂರಿನಲ್ಲಾದ ಕಲ್ಲು ತೂರಾಟ ಪ್ರಕರಣಕ್ಕೆ, ಸಿಎಂ ಸಿದ್ದರಾಮಯ್ಯನವರೇ ಕಾರಣ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್‌ ಸರ್ಕಾರ ಬಂದ್ಮೇಲೆ, ರಾಜ್ಯದಲ್ಲಿ ಹಿಂದೂಗಳಿಗೆ ಗ್ರಹಣ ಹಿಡಿದಿದೆ. ಧರ್ಮಸ್ಥಳ ಆಯ್ತು. ಚಾಮುಂಡೇಶ್ವರಿ ಆಯ್ತು. ಕಳೆದ ಬಾರಿಯೂ ನಾಗಮಂಗಲದಲ್ಲಿ ಗಲಾಟೆ ಆಯ್ತು. ಈಗ ಮದ್ದೂರಲ್ಲಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ಮದ್ದೂರಿನಲ್ಲಿ, ಮಸೀದಿಯಲ್ಲಿ, ಧರ್ಮಾಂಧರು...

MLC ನಾಮನಿರ್ದೇಶನ ಪಟ್ಟಿಗೆ ಗವರ್ನರ್‌ ಮುದ್ರೆ

ವಿಧಾನ ಪರಿಷತ್ತಿನ 4 ಸ್ಥಾನಗಳ ನಾಮ ನಿರ್ದೇಶನದ ಪಟ್ಟಿಗೆ, ರಾಜ್ಯಪಾಲರು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯ ಡಾ. ಆರತಿ ಕೃಷ್ಣ, ಎಫ್.ಹೆಚ್. ಜಕ್ಕಪ್ಪನವರ್, ಮೈಸೂರಿನ ಪತ್ರಕರ್ತ ಶಿವಕುಮಾರ್ ಕೆ. ಅವರ ಹೆಸರುಗಳಿದ್ದ ಪಟ್ಟಿಯನ್ನು, ರಾಜ್ಯ ಸರ್ಕಾರ ಕಳಿಸಿಕೊಟ್ಟಿತ್ತು. ಇದೀಗ ರಾಜ್ಯಪಾಲ ಥಾವರ್‌ ಚಂದ್‌...

ಇನ್ನೆಷ್ಟು ದಿನ ಭಂಡ ಬಾಳು? ಅನುದಾನಕ್ಕೆ ಕಾಲಿಗೆ ಬೀಳಬೇಕಾ?

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ವಿರೋಧ ಪಕ್ಷದ ನಾಯಕ ಆರ್.‌ ಅಶೋಕ್‌ ಆಗ್ರಹಿಸಿದ್ದಾರೆ. ನಾಗಮಂಗಲದಲ್ಲಿ ಪರಿಶಿಷ್ಟ ಪಂಗಡದವರಿಗೆ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳಿಲ್ಲದೆ ತೊಂದರೆಯಾಗುತ್ತಿದೆ. ಇದರಿಂದ ಅಲ್ಲಿನ ಜನ-ಜಾನುವಾರುಗಳಿಗೆ ಮತ್ತು ಕೃಷಿ ಚಟುವಟಿಕೆಗಳ ಯಂತ್ರೋಪಕರಣಗಳನ್ನು ಸಾಗಾಟ ಮಾಡಲು ಅನಾನುಕೂಲವಾಗುತ್ತಿದೆ. ಸದರಿ ಪರಿಶಿಷ್ಟ ಜನಾಂಗದವರು ವಾಸಿಸುವ ಕಾಲೋನಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು, 2 ಕೋಟಿ ಅನುದಾನ ಮಂಜೂರು...

ರೈತರ ಬಗ್ಗೆ ಮಾತಾಡುವಾಗ ಎಚ್ಚರ ಇರಲಿ..

ರೈತರು ಧಿಕ್ಕಾರ ಕೂಗಲು ಮಾತ್ರ ಸಾಧ್ಯ ಎಂದು ಡಿ.ಕೆ. ಶಿವಕುಮಾರ್ ಹೇಳಿ‌ದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಗುಡುಗಿದ್ದಾರೆ. ಬಿಡದಿ ಸ್ಮಾರ್ಟ್‌ ಸಿಟಿ ವಿರುದ್ಧ ರೈತರ ಆಕ್ರೋಶ ಭುಗಿಲೆದ್ದಿದೆ. ಬೆಂಗಳೂರು ದಕ್ಷಿಣ ಭಾಗದ ರೈತರು ಪ್ರತಿಭಟನೆಗೆ ಮುಂದಾಗಿದ್ರು. ಈ ವೇಳೆ ಸ್ಥಳಕ್ಕೆ ಆಗಮಿಸಿದ್ದ ಡಿಕೆಶಿ, ಗರಂ ಆಗಿ ರೈತರ ಬಗ್ಗೆ ಕೇವಲವಾಗಿ ಮಾತನಾಡಿದ್ರು. ನೀವು...

ಡಿ.ಕೆ. ಶಿವಕುಮಾರ್‌ ಬೆಂಬಲಿಗರ ವಿರುದ್ಧದ ಕ್ರಿಮಿನಲ್‌ ಕೇಸ್‌ ವಾಪಸ್!

ಡಿಸಿಎಂ ಡಿ.ಕೆ ಶಿವಕುಮಾರ್‌ ಅವರ ಬೆಂಬಲಿಗರ ವಿರುದ್ಧದ ಪ್ರಕರಣವೂ ಸೇರಿ, ಒಟ್ಟು 62 ಪ್ರಕರಣಗಳನ್ನು ಅಭಿಯೋಜನೆಯಿಂದ ವಾಪಸ್‌ ಪಡೆಯುವ ನಿರ್ಣಯವನ್ನು, ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು 2019ರಲ್ಲಿ, ಡಿ.ಕೆ. ಶಿವಕುಮಾರ್‌ ಅವರನ್ನು ಬಂಧಿಸಿದಾಗ, ದಾಂಧಲೆ ನಡೆಸಿದ ಬೆಂಗಲಿಗರ ವಿರುದ್ಧ, ಸಾತನೂರು, ಕೋಡಿಹಳ್ಳಿ, ರಾಮನಗರ ಜಿಲ್ಲೆ ಸೇರಿ ಹಲವೆಡೆ ಕ್ರಿಮಿನಲ್‌ ಕೇಸ್‌...

DCM ಡಿ.ಕೆ. ಶಿವಕುಮಾರ್ ದೇಶದ 2ನೇ ಶ್ರೀಮಂತ ಸಚಿವ

ಡಿಸಿಎಂ ಡಿ.ಕೆ ಶಿವಕುಮಾರ್‌, ದೇಶದ 2ನೇ ಶ್ರೀಮಂತ ಸಚಿವರಂತೆ. ಹೀಗಂತ ಅಸೋಸಿಯೇಷನ್‌ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿ ಹೇಳಿದೆ. ಗಂಭೀರ ಕ್ರಿಮಿನಲ್ ಆರೋಪದಲ್ಲಿ, 30 ದಿನ ಶಿಕ್ಷೆಗೊಳಗಾದ ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮತ್ತು ಸಚಿವರನ್ನು ಪದಚ್ಯುತಿಗೊಳಿಸುವ, 3 ಮಸೂದೆಗಳನ್ನು ಕೇಂದ್ರ ಸರ್ಕಾರ ಪರಿಚಯಿಸಿದೆ. ಈ ಬೆನ್ನಲ್ಲೇ ಚುನಾವಣೆ ಸಂದರ್ಭದಲ್ಲಿ ಸಲ್ಲಿಸಿದ ಅಫಿಡವಿಟ್‌ಗಳನ್ನು ವಿಶ್ಲೇಷಿಸಿ, ಶ್ರೀಮಂತ...

ರಾಜಣ್ಣ ಮಗನಿಗೆ ಬಾಲಕೃಷ್ಣ ಸವಾಲು

ರಾಜ್ಯ ಕಾಂಗ್ರೆಸ್‌ನೊಳಗೆ ಏನೋ ಸರಿ ಇಲ್ಲ ಅನ್ನುವುದು ಪದೇ ಪದೇ ಬಹಿರಂಗವಾಗುತ್ತಲೇ ಇದೆ. ಸಿಎಂ ಸಿದ್ದರಾಮಯ್ಯ ಆಪ್ತರ ನಡುವೆಯೇ ಶೀತಲ ಸಮರ ತಾರಕಕ್ಕೇರುತ್ತಿದೆ. ಸಿದ್ದು ಬಲಗೈ ಬಂಟ ಕೆ.ಎನ್‌. ರಾಜಣ್ಣ ಮತ್ತು ಮಾಗಡಿ ಶಾಸಕ ಹೆಚ್‌.ಸಿ. ಬಾಲಕೃಷ್ಣ ನಡುವೆ ಟಾಕ್‌ ವಾರ್‌ ಮುಂದುವರೆದಿದೆ. ತಾವು ಸಿದ್ದರಾಮಯ್ಯ ಪರವಾಗಿದ್ದೇವೆ ಎಂಬ ಕಾರಣಕ್ಕೆ ಷಡ್ಯಂತ್ರ ಮಾಡಲಾಯಿತು ಅಂತಾ ರಾಜಣ್ಣ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img