Sunday, August 9, 2026

karnataka congress

BREAKING NEWS : ಸಚಿವ ಸ್ಥಾನಕ್ಕೆ ಕೆ.ಎನ್‌. ರಾಜಣ್ಣ ರಾಜೀನಾಮೆ

ಸೆಪ್ಟಂಬರ್‌ ಕ್ರಾಂತಿಗೂ ಮುನ್ನವೇ ಕಾಂಗ್ರೆಸ್ಸಿನ ಫಸ್ಟ್‌ ವಿಕೆಟ್‌ ಔಟ್ ಆಗಿದೆ. ಸಚಿವ ಸ್ಥಾನಕ್ಕೆ ಕೆ.ಎನ್‌. ರಾಜಣ್ಣ ರಾಜೀನಾಮೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ನೇರವಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜಣ್ಣ ರಾಜೀನಾಮೆ ವಿಚಾರದಲ್ಲಿ, ಒಳಗಿನ ಲೆಕ್ಕಾಚಾರಗಳು ಬೇರೆಯದ್ದೇ ಇರುತ್ತೆ. ರಾಜಣ್ಣ ಅವರ ಹೇಳಿಕೆಗಳೂ ಯಾವಾಗಲೂ, ಸಿಎಂ ಸುತ್ತಮುತ್ತಲೇ ಇರ್ತಿತ್ತು. ಸಿದ್ದರಾಮಯ್ಯಗೆ ಬೆಂಬಲ ಕೊಡುವ, ಶಕ್ತಿ ತುಂಬ ಕೆಲಸ...

ನಕಲಿ ಮತಗಳ್ಳತನಕ್ಕೆ ಸಾಕ್ಷಿ ಬಿಡುಗಡೆ!

ರಾಜ್ಯದಲ್ಲಿ ಮತಗಳ್ಳತನ ನಡೆದಿರುವ ಬಗ್ಗೆ ದಾಖಲೆ ಸಮೇತ ರಾಹುಲ್‌ ಗಾಂಧಿ ಅವರು ಆರೋಪಿಸಿದ್ದಾರೆ. ಕರ್ನಾಟಕದಲ್ಲಿ ನಾವು 16 ಲೋಕಸಭಾ ಕ್ಷೇತ್ರಗಳಲ್ಲಿ ಗೆಲ್ಲುವುದಾಗಿ, ಆಂತರಿಕ ಸಮೀಕ್ಷೆ ಹೇಳಿತ್ತು. ಆದರೆ ನಾವು 9 ರಲ್ಲಿ ಗೆದ್ದೆವು. 7 ರಲ್ಲಿ ಅನಿರೀಕ್ಷಿತವಾಗಿ ಜಯವನ್ನ ಕಳೆದುಕೊಂಡೆವು. ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲೂ ಅಕ್ರಮ ಮತಗಳ್ಳತನ ಆಗಿದೆ ಎಂದು ಕಾಂಗ್ರೆಸ್ ಹೇಳಿದೆ. ಬೆಂಗಳೂರು ಕೇಂದ್ರ...

ಸಾರಿಗೆ ನೌಕರರ ಮುಷ್ಕರ ನಿಂತಿಲ್ಲ!

ಮುಷ್ಕರವನ್ನು ಕೈ ಬಿಟ್ಟಿಲ್ಲ.. ಕೇವಲ ಮುಂದೂಡಿದ್ದೇವೆ. ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಅವರೇ ಈ ಸ್ಪಷ್ಟನೆ ನೀಡಿದ್ದಾರೆ. ಹೈಕೋರ್ಟ್‌ ಸೂಚನೆ ಮೇರೆಗೆ ಮುಷ್ಕರವನ್ನು ತಾತ್ಕಾಲಿಕವಾಗಿ ಮುಂದೂಡಿದ್ದೇವೆ ಅಷ್ಟೇ. ಸಾಧ್ಯವಾದರೆ ಈ ಕ್ಷಣದಿಂದಲೇ ನೌಕರರು ಕೆಲಸಕ್ಕೆ ಹಾಜರಾಗಿ ಅಂತಾ, ಅನಂತ ಸುಬ್ಬರಾವ್ ಅವರು ಕರೆ ಕೊಟ್ಟಿದ್ದಾರೆ. ನಾವು ಇಷ್ಟು ತಿಂಗಳಿಂದಲೇ ಕಾದಿದ್ದೇವೆ....

ನೌಕರರಿಗೆ ಮಣಿದ ಸರ್ಕಾರ.. ದಯವಿಟ್ಟು ಸಹಕರಿಸಿ..

ರಾಜ್ಯಾದ್ಯಂತ ಸಾರಿಗೆ ನೌಕರರ ಬಂದ್ ಬಿಸಿ ತೀವ್ರಗೊಳ್ಳುತ್ತಿದೆ. ಒಂದೇ ದಿನಕ್ಕೆ ರಾಜ್ಯದ ಹಲವು ಕಡೆ ಪ್ರಯಾಣಿಕರು ಹೈರಾಣಾಗಿದ್ದಾರೆ. ಪ್ರಯಾಣಿಕರ ಪರದಾಟಕ್ಕೆ ರಾಜ್ಯ ಸರ್ಕಾರವನ್ನ ಇಕ್ಕಟ್ಟಿಗೆ ಸಿಲುಕಿದೆ. ನೌಕರರ ಮುಷ್ಕರಕ್ಕೆ ಜನಸಾಮಾನ್ಯರು ಬೆಂಬಲ ಕೊಡ್ತಿದ್ದು, ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಛೀಮಾರಿ ಹಾಕ್ತಿದ್ದಾರೆ. ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರದ ಬಗ್ಗೆ, ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸಂಘಟನೆಗಳು ಕೇಳುತ್ತಿರುವ ವೇತನ...

ಡಿ.ಕೆ. ಶಿವಕುಮಾರ್‌ಗೆ ಪರೋಕ್ಷ ಆಹ್ವಾನನಾ?

ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ.. ಯಾವಾಗ ಏನ್‌ ಬೇಕಾದ್ರೂ ಆಗಬಹುದು. ಯಾರು ಯಾವ ಪಕ್ಷಕ್ಕಾದ್ರೂ ಹೋಗಬಹುದು. ಈ ಹಿಂದೆಯೂ ಇಂಥಾ ಹಲವಾರು ಘಟನೆಗಳು ನಡೆದಿವೆ. ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂಗಳಾದ ಎಸ್‌.ಎಂ. ಕೃಷ್ಣ, ಬಂಗಾರಪ್ಪ ಅವರು ಕೂಡ ಇದಕ್ಕೆ ಹೊರತಾಗಿಲ್ಲ. ಜೆಡಿಎಸ್ ಪಕ್ಷದಲ್ಲಿದ್ದ ಸಿದ್ದರಾಮಯ್ಯನವರು ಕಾಂಗ್ರೆಸ್ಸಿಗೆ ಬಂದಿದ್ದಾರೆ. ಕಾಂಗ್ರೆಸ್‌ನಲ್ಲಿದ್ದ ಎಸ್‌.ಎಂ. ಕೃಷ್ಣ ಅವರು ದಿಢೀರನೇ ಬಿಜೆಪಿ ಪಕ್ಷ...

ಸಿದ್ದರಾಮಯ್ಯ ಹಿಂದಿರುವ ಆ ಶಕ್ತಿ ಯಾವುದು?

ಸಿಎಂ ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್‌ ನಾಯಕರ ಬೆಂಬಲ ಇದೆ. ಹೀಗಾಗಿ ಸಿಎಂ ಆಗಿ ಇರುತ್ತಾರೆ. ಹೀಗಂತ ಸಿದ್ದು ಪರ, ಹಿರಿಯ ಕಾಂಗ್ರೆಸ್‌ ಶಾಸಕ ಆರ್‌.ವಿ. ದೇಶಪಾಂಡೆ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸದ್ಯಕ್ಕೆ ನಾಯಕತ್ವ ಬದಲಾವಣೆ ಅಸಾಧ್ಯ ಅಂತಾ ಸ್ಪಷ್ಟಪಡಿಸಿದ್ದಾರೆ. ಸಿದ್ದರಾಮಯ್ಯ ಅವರಿಗೆ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ, ಸೋನಿಯಾ ಗಾಂಧಿ...

ಖರ್ಗೆ ನಿಂದನೆ ಸೂಲಿಬೆಲೆ ನಿರಾಳ : ಚಕ್ರವರ್ತಿಗೆ ಸುಪ್ರೀಂನಿಂದ‌ ಬಿಗ್ ರಿಲೀಫ್

ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿಂದನೆಗೆ ಸಂಬಂಧಿಸಿದಂತೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರಿಗೆ ಸುಪ್ರೀಂ ಕೋರ್ಟ್‌ ರಿಲೀಫ್‌ ನೀಡಿದೆ. ಕಳೆದ 2024ರ ಜನವರಿ 18ರಂದು ರಾಯಚೂರಿನ ಸಿರಿವಾರದಲ್ಲಿ ನಮೋ ಬ್ರಿಗೇಡ್‌ ವತಿಯಿಂದ ಕಾರ್ಯಕ್ರಮ ನಡೆದಿತ್ತು. ಆಗ ಭಾಷಣದ ವೇಳೆ ಸೂಲಿಬೆಲೆ ಖರ್ಗೆ ಅವರನ್ನು ಅಯೋಗ್ಯ ಎಂದು ಟೀಕಿಸಿದ್ದರು. ಕಲಬುರಗಿಯಲ್ಲಿ ಇಎಸ್ಐ ಆಸ್ಪತ್ರೆ...

ಶೀಘ್ರವೇ ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿ ಫೈನಲ್!

20 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಅಂತಿಮ ಹಂತ ತಲುಪಿದೆ. ಸಿಎಂ, ಡಿಸಿಎಂ ಜೊತೆ ಕುಳಿತು, ಹೈಕಮಾಂಡ್‌ ಪಟ್ಟಿ ಫೈನಲ್‌ ಮಾಡಲಿದೆ. ಸದ್ಯ ದೆಹಲಿಯಲ್ಲಿರುವ ಸಿದ್ದು, ಡಿಕೆಶಿ ವಾಪಸ್‌ ಆದ ಬಳಿಕ, ಪಟ್ಟಿ ಪ್ರಕಟವಾಗಲಿದೆ. ನಿನ್ನೆ ಒಟ್ಟಾಗಿ ದೆಹಲಿಗೆ ಹೋಗಿರುವ ಸಿದ್ದು-ಡಿಕೆ, ಸುರ್ಜೇವಾಲರನ್ನು ಭೇಟಿಯಾಗಿದ್ದಾರೆ. ಒಂದೂವರೆ ಗಂಟೆಗಳ ಕಾಲ ನಡೆದ ಸಭೆಯಲ್ಲಿ, ನಿಗಮ ಮಂಡಳಿಗಳ...

Mahadaayi – ಗೋವಾ ಸಿಎಂ ಹೇಳಿಕೆಗೆ ಸಿಡಿದೆದ್ದ ಕಾಂಗ್ರೆಸ್‌ ನಾಯಕರು

ಬೆಂಗಳೂರು : ರಾಜ್ಯದ ಬಹು ನಿರೀಕ್ಷಿತ ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂದು ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಹೇಳಿಕೆ ನೀಡಿದ್ದಾರೆ. ಈ ಹೇಳಿಕಯ ವಿರುದ್ಧ ರಾಜ್ಯದ ನಾಯಕರು ಸಿಡಿದೆದ್ದಿದ್ದಾರೆ. ಮಹದಾಯಿಗೆ ಅನುಮತಿ ನೀಡಲ್ಲ ಎನ್ನುವುದಕ್ಕೆ ಅವರ್ಯಾರು ಎಂದು ಆಕ್ರೋಶ ಹೊರಹಾಕಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್‌ ಸೇರಿದಂತೆ ಸರ್ಕಾರದ ಸಚಿವರು ಹಾಗೂ ಶಾಸಕರು ಗೋವಾ...

ಕಾಂಗ್ರೆಸ್‌ಗೆ ಹೀನಾಯ ಸೋಲು – BJPಗೆ ಅಧಿಕಾರದ ಭಾಗ್ಯ

ಚುನಾವಣೆ ಯಾವುದೇ ಆಗಲಿ ರಣರೋಚಕವಾಗಿರುತ್ತೆ. ತೀವ್ರ ಕುತೂಹಲ ಕೆರಳಿಸಿದ್ದ ಬೀರೂರು ಪುರಸಭೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದೆ. ಶಾಸಕ ಮತ್ತು ಸಂಸದರ ಮತದಾನ, ವಿಪ್ ನಡುವೆಯೂ ಕಾಂಗ್ರೆಸ್ಸಿನ​​ ಮೂವರು ಸದಸ್ಯರ ಗೈರು, ರೋಚಕ ಹಣಾಹಣಿ ನಡುವೆ ಪುರಸಭೆ ಅಧ್ಯಕ್ಷರಾಗಿ ಬಿಜೆಪಿಯ ಭಾಗ್ಯಲಕ್ಷ್ಮೀ ಮೋಹನ್ ಆಯ್ಕೆಯಾಗಿದ್ದಾರೆ. ಪುರಸಭೆ ಅಧ್ಯಕ್ಷ ಸ್ಥಾನಕ್ಕೆ 17ನೇ ವಾರ್ಡ್ ಸದಸ್ಯೆ ಭಾಗ್ಯಲಕ್ಷ್ಮೀ ಹಾಗೂ 23ನೇ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img