Tuesday, October 28, 2025

karnataka congress

‘ನ್ಯಾಯಬೇಕು ಮೋದಿ’ ಎಂಬ ಪೋಸ್ಟರ್ ಬಿಡುಗಡೆ ಮಾಡಿದ ಸಿದ್ದು..!

Poltical news : ಮೋದಿ ರಾಜ್ಯ ಪ್ರವಾಸ ಬೆನ್ನಲ್ಲೇ ಪಿಎಂ ಮೋದಿ ವಿರುದ್ಧ ಕಾಂಗ್ರೆಸ್ ಪಡೆ ಸಿಡಿದೆದ್ದಿದೆ. ‘ನ್ಯಾಯಬೇಕು ಮೋದಿ’ ಎಂಬ ಪೋಸ್ಟರ್ ಅನ್ನ ಸಿದ್ದರಾಮಯ ಬಿಡುಗಡೆ ಮಾಡಿದ್ದಾರೆ.  ಪೋಸ್ಟರ್ ರಿಲೀಸ್ ಮಾಡಿ ಮೋದಿಯವರಿಗೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ. #ನ್ಯಾಯಬೇಕು_ಮೋದಿ ಎಂಬ ಹ್ಯಾಶ್ ಟ್ಯಾಗ್​ನಡಿ ಅಭಿಯಾನ ಶುರುಮಾಡಿದ್ದಾರೆ ಗುತ್ತಿಗೆದಾರ ಸಂತೋಷ್​ ಪಾಟೀಲ್ ಬದುಕಿದ್ದಾಗಲಂತೂ ನ್ಯಾಯ ಸಿಗ್ಲಿಲ್ಲ. ಸತ್ತ...

ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಟ್ವೀಟಾಸ್ತ್ರ!

political news: ಸಂಸದ ತೇಜಸ್ವಿ ಸೂರ್ಯ ವಿಮಾನದ ತುರ್ತು ನಿರ್ಗಮನದ ಬಾಗಿಲು ತೆರೆದಿದ್ದನ್ನು ಕೇಂದ್ರ ವಿಮಾನಯಾನ ಸಚಿವರು ಒಪ್ಪಿಕೊಂಡಿದ್ದಾರೆ. ನಿಯಮದ ಪ್ರಕಾರ ಪ್ರಕರಣ ದಾಖಲಿಸದಿರುವುದೇಕೆ?  ಸಾವರ್ಕರ್ ಸಂತತಿಯವರ ಆಡಳಿತದಲ್ಲಿ ಕ್ಷಮಾಪಣೆ ಪತ್ರ ಬರೆದರೆ ತಪ್ಪುಗಳೆಲ್ಲಾ ಮನ್ನಾ ಆಗುತ್ತವೆಯೇ, ಬಿಜೆಪಿಗರಿಗೆ ಕಾನೂನು ಅನ್ವಯಿಸುವುದಿಲ್ಲವೇ  ಎಂದು ಕರ್ನಾಟಕ ಕಾಂಗ್ರೆಸ್ ಟ್ವಿಟರ್‌ನಲ್ಲಿ ಪೋಸ್ಟ್ ಹಾಕಿದ್ದಾರೆ. ಘಟನೆ ಏನು ಎಂಬುದಾದರೇ? ಕಳೆದ ಒಂದು ತಿಂಗಳಿನಿಂದ...

‘ಗುಪ್ತಚರ ಇಲಾಖೆ ಐಸಿಯುನಲ್ಲಿದೆ, ಸರ್ಕಾರ ಸತ್ತಿದೆ’: ಕರ್ನಾಟಕ ಕಾಂಗ್ರೆಸ್ ಟ್ವಿಟ್ ಸಮರ

Banglore News: ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣವನ್ನು ಕಾಂಗ್ರೆಸ್ ಪಕ್ಷ ಬಲವಾಗಿ ಖಂಡಿಸಿದೆ.ತಮ್ಮ ಟ್ವೀಟ್ ಖಾತೆಯ ಮೂಲಕ ಟ್ವೀಟ್ ಮಾಡಿ ಆಕ್ರೋಶವನ್ನು ವ್ಯಕ್ತ ಪಡಿಸಿದೆ. ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ನಡೆದಿದ್ದನ್ನು ಕಾಂಗ್ರೆಸ್ ಪಕ್ಷವು ಖಂಡಿಸಿದೆ. ‘ಗೃಹಸಚಿವರು ಹೊತ್ತಿರುವ ಜವಾಬ್ದಾರಿ ಕಾನೂನು ಸುವ್ಯವಸ್ಥೆ ಕಾಪಾಡುವುದೋ ಅಥವಾ ಗೂಂಡಾ ಪೋಷಣೆ ಮಾಡುವುದೋ? ಗೂಂಡಾಪಡೆಯು ವಿಪಕ್ಷ...

ರಾಯಚೂರಲ್ಲಿ ಕೇಂದ್ರದ ವಿರುದ್ಧ ರೈತರ ಕೂಗು…!

ರಾಯಚೂರು: ಕೇಂದ್ರ ಸರ್ಕಾರ ಮಂಡಿಸಿರುವ ಕೃಷಿ ಕಾಯ್ದೆ ವಿರೋಧಿಸಿ ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ಇಂದು ಮುಂಜಾನೆಯಿಂದ ರೈತ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿವೆ. ಸಂಯುಕ್ತ ಹೋರಾಟ ಸಮಿತಿಯ ಸದಸ್ಯರು ಇಂದು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗೆ ಆಕ್ರೋಶ ವ್ಯಕ್ತಪಡಿಸಿವೆ.  ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಹೋರಾಟಗಾರರು ಕೇಂದ್ರ ಸರ್ಕಾರದ...

ಮಂಡ್ಯದಲ್ಲಿ ಫಲಿಸಿತು ಕೊರೊನಾ ವಾರಿಯರ್ಸ್ ಶ್ರಮ

ಮಂಡ್ಯ : ಜಿಲ್ಲೆಯನ್ನ ಒಂದು ಕೊರೊನಾ ಸೋಂಕಿತರಿಲ್ಲ ಎಂದು ನಿಟ್ಟುಸಿರು ಬಿಟ್ಟಿದ್ದ ಜಿಲ್ಲೆಯಲ್ಲಿ ಹತ್ತೇ ದಿನದಲ್ಲಿ ಸೋಂಕಿತರ ಸಂಖ್ಯೆ 16ಕ್ಕೆ ಏರಿಕೆಯಾಗಿತ್ತು.. ಪೊಲೀಸರು ಕೊರೊನಾ ಸೋಂಕಿತರ ಜಾಡು ಹಿಡಿದರೆ , ಜಿಲ್ಲಾಡಳಿತ ಸಕಲವನ್ನ ನಿರ್ವಹಿಸುತ್ತಿತ್ತು, ವೈದ್ಯಕೀಯ ಸಿಬ್ಬಂದಿ ಪ್ರಾಣ ಪಣಕ್ಕಿಟ್ಟು ಸೋಂಕಿತರಿಗೆ ಚಿಕಿತ್ಸೆ ಕೊಡುವುದರಲ್ಲಿ ಮಗ್ನವಾಗಿತ್ತು. ಇದೀಗ ಮಂಡ್ಯ ಜಿಲ್ಲೆಯ 16 ಸೋಂಕಿತರಲ್ಲಿ ನಾಲ್ವರು ಗುಣಮುಖರಾಗಿದ್ದಾರೆ.. ಇವರ ಕೊರೊನಾ ಟೆಸ್ಟ್...

ಆಡಿಯೋ ಲೀಕ್ – ಸಿದ್ದು ಹೊಸ ಬಾಂಬ್

ಬೆಂಗಳೂರು: ಸಿಎಂ ಯಡಿಯೂರಪ್ಪ ಅನರ್ಹ ಶಾಸಕರ  ರಾಜೀನಾಮೆ ಕುರಿತಂತೆ ಮಾತನಾಡಿರುವ ಆಡಿಯೋ ಲೀಕ್ ಪ್ರಕರಣ ದಿನಕ್ಕೊಂದು ಸ್ವರೂಪ ಪಡೆಯುತ್ತಿದೆ.ಈ ಬಗ್ಗೆ ವಿರೋಧ ಪಕ್ಷದ ನಾಯಕ, ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.ಈ ಟ್ವೀಟ್ ನಲ್ಲಿ ಸಿದ್ದರಾಮಯ್ಯ ಬಿಜೆಪಿಯ ಹಿರಿಯ ನಾಯಕರನ್ನ ಟಾರ್ಗೆಟ್ ಮಾಡಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕೆಟ್ಟ ಹೆಸರು ತಂದು ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಲು ಬಿಜೆಪಿ ಕೋರ್ ಕಮಿಟಿಯಲ್ಲಿರುವ ಕೆಲ ಹಿರಿಯ ನಾಯಕರೇ...

ಸಿದ್ದರಾಮಯ್ಯಗೆ ಇಷ್ಟೊಂದು ಕಾಡಿಸೋ ಅವಶ್ಯಕತೆ ಇತ್ತಾ..?

ಕರ್ನಾಟಕ ಟಿವಿ : ಯಡಿಯೂರಪ್ಪಗೆ ಬಿಜೆಪಿ ಹೈಕಮಾಂಡ್ ಸತಾಯಿಸುತ್ತಿರುವಂತೆ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯಗೆ ಸತಾಯಿಸಿ ಕೊನೆಗೂ ವಿಪಕ್ಷ ನಾಯಕನನ್ನಾಗಿ ಘೋಷಣೆ ಮಾಡಿದೆ.. ಕಾಂಗ್ರೆಸ್ ಪಕ್ಷವನ್ನಅಧಿಕಾರಕ್ಕೆ ತಂದು 5 ವರ್ಷ ಆಡಳಿತ ನಡೆಸಿದ ಸಿದ್ದರಾಮಯ್ಯ ವಿಪಕ್ಷ ನಾಯಕನ ಸ್ಥಾನ ಪಡೆಯಲು ಇಷ್ಟೊಂದು ಒದ್ದಾಡುವ ಪರಿಸ್ಥಿತಿ ಯಾಕೆ ಬಂದು ಅಂತ ನೋಡೋದಾದ್ರೆ ಕಾಣಿಸೋದು ಕಾಂಗ್ರೆಸ್ ಪಕ್ಷದ ಮೂಲ ನಾಯಕರ ಸಿಟ್ಟು. ಕಾಂಗ್ರೆಸ್ನಲ್ಲಿನ ಸಿದ್ದರಾಮಯ್ಯ ವಿರೋಧಿ...

ಪ್ರವಾಹ ಪೀಡಿತ ಪ್ರದೇಶ ವಾಸ್ತವತೆ ಅಧ್ಯಯನಕ್ಕೆ, ಕಾಂಗ್ರೆಸ್ ನ ಎರಡು ತಂಡ ಸಜ್ಜು..!

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಪ್ರದೇಶಗಳ ವೀಕ್ಷಣೆಗೆ ಕಾಂಗ್ರೆಸ್ ಮುಂದಾಗಿದೆ. ಪ್ರವಾಹ ಪೀಡಿತ ಪ್ರದೇಶಗಳ ವಾಸ್ತವತೆಯ ಅಧ್ಯಯನ, ಪರಿಹಾರ ಕಾರ್ಯಗಳ ಪರಿಶೀಲನೆ ಹಾಗೂ ಅಗತ್ಯ ನೆರವು ನೀಡುವ ಸಲುವಾಗಿ ಕೆಪಿಸಿಸಿಯಿಂದ 2 ತಂಡಗಳನ್ನು ರಚಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್, ಪ್ರಮುಖ ನಾಯಕರುಗಳನ್ನು ವೀಕ್ಷಕರನ್ನಾಗಿ ನೇಮಿಸಿ ಆದೇಶ ಮಾಡಿದ್ದಾರೆ . ಮಳೆಯಿಂದಾಗಿ ಉತ್ತರ...
- Advertisement -spot_img

Latest News

ಸಿಜೆಐ ಸ್ಥಾನಕ್ಕೆ ಸೂರ್ಯಕಾಂತ್ – ನವೆಂಬರ್ 24ಕ್ಕೆ ಅಧಿಕಾರ ಸ್ವೀಕಾರ!

ಭಾರತದ ಮುಖ್ಯ ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಸುಪ್ರೀಂ ಕೋರ್ಟ್‌ನ ಎರಡನೇ ಹಿರಿಯ ನ್ಯಾಯಾಧೀಶ, ನ್ಯಾಯಮೂರ್ತಿ ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯಾಗಿ ಶಿಫಾರಸು ಮಾಡಿದ್ದಾರೆ....
- Advertisement -spot_img