Monday, August 17, 2026

Karnataka Contractors Association

ಕಾಂಗ್ರೆಸ್ ಆಡಳಿತದಲ್ಲಿ ಕಮಿಷನ್ ದರ ದುಪ್ಪಟ್ಟು!

ಕರ್ನಾಟಕ ಗುತ್ತಿಗೆದಾರರ ಸಂಘಟನೆ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪ ಹೊರಿಸಿದೆ. ಕಾಂಗ್ರೆಸ್ ಆಡಳಿತದಲ್ಲಿ ಕಮಿಷನ್ ದರಗಳು ದ್ವಿಗುಣಗೊಂಡಿದ್ದು, ಬಾಕಿ ಬಿಲ್‌ಗಳು ಬಿಡುಗಡೆ ಆಗದೇ 33,000 ಕೋಟಿ ರೂ. ಬಾಕಿ ಉಳಿದಿದೆ ಎಂದು ಸಂಘಟನೆ ಆರೋಪಿಸಿದೆ. ಗುತ್ತಿಗೆದಾರರ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿದೆ. ಪತ್ರದಲ್ಲಿ, ನಿಮ್ಮ ಸರ್ಕಾರದಿಂದ ನಮಗೆ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img