Friday, August 14, 2026

Karnataka controversy

ಟನಲ್ ಬೇಡ ಅನ್ನೋಕೆ ತೇಜಸ್ವಿ ಯಾರು? ಅವನೊಬ್ಬ ಎಳಸು ಎಂದು ಡಿಕೆಶಿ ಗರಂ!

ಬೆಂಗಳೂರು ನಗರಾಭಿವೃದ್ಧಿ ಯೋಜನೆ ಹಾಗೂ ಟನಲ್‌ ರಸ್ತೆ ನಿರ್ಮಾಣ ವಿಚಾರದ ನಡುವೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಬಿಜೆಪಿ ಯುವ ಸಂಸದ ತೇಜಸ್ವಿ ಸೂರ್ಯ ನಡುವಿನ ಮಾತಿನ ಸಮರ ತಾರಕಕ್ಕೇರಿದೆ. ಟನಲ್ ರೋಡ್ ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿರುವ ತೇಜಸ್ವಿ ಸೂರ್ಯ ವಿರುದ್ಧ ಡಿಕೆ ಶಿವಕುಮಾರ್ ತೀವ್ರ ಟೀಕೆ ಮಾಡಿದ್ದಾರೆ. ಮೊನ್ನೆಯಷ್ಟೇ ಸದಾಶಿವನಗರದಲ್ಲಿರುವ ಡಿಕೆ ಶಿವಕುಮಾರ್ ಅವರ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img