ಕರ್ನಾಟಕ ಟಿವಿ : ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಜಾಸ್ತಿಯಾಗ್ತಿದೆ.. ಇಂದು 20 ಮಂದಿಗೆ ಸೋಂಕು ದೃಢಪಟ್ಟಿದ್ದು ಸೊಂಕಿತರ ಸಂಖ್ಯೆ 693ಕ್ಕೆ ಏರಿಕೆಯಾಗಿದೆ. ಬಾಗಲಕೋಟೆಯ ಬಾದಾಮಿಯ 13 ಮಂದಿಗೆ ಸೋಂಕು ಪತ್ತೆಯಾಗಿದ್ದು ಜಿಲ್ಲೆ ರೆಡ್ ಝೋನ್ ವ್ಯಾ್ತಿಯಲ್ಲಿದೆ.. ಇದುವರೆಗೂ 29 ಮಂದಿ ಸಾವನ್ನಪ್ಪಿದ್ದು 354 ಮಂದಿ ಗುಣಮುಖವಾಗಿದ್ದು ಮನೆಗೆ ವಾಪಸ್ ಆಗಿದ್ದಾರೆ.. ಇನ್ನು...
Sandalwood: ನಟ ವಿನೋದ್ ಪ್ರಭಾಕರ ಕೆಲ ದಿನಗಳ ಹಿಂದೆ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದರು. ಇದೀಗ ಚಿಕಿತ್ಸೆ ಪಡೆದು, ಆರೋಗ್ಯವಾಗಿರುವ ವಿನೋದ್ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದ್ದಾರೆ.
ನನಗೆ ಹೃದಯಾಘಾತವಾಗಿರಲಿಲ್ಲ....