ಕರ್ನಾಟಕ ಟಿವಿ : ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನೇ ದಿನೇ ಜಾಸ್ತಿಯಾಗ್ತಿದೆ.. ಇಂದು 20 ಮಂದಿಗೆ ಸೋಂಕು ದೃಢಪಟ್ಟಿದ್ದು ಸೊಂಕಿತರ ಸಂಖ್ಯೆ 693ಕ್ಕೆ ಏರಿಕೆಯಾಗಿದೆ. ಬಾಗಲಕೋಟೆಯ ಬಾದಾಮಿಯ 13 ಮಂದಿಗೆ ಸೋಂಕು ಪತ್ತೆಯಾಗಿದ್ದು ಜಿಲ್ಲೆ ರೆಡ್ ಝೋನ್ ವ್ಯಾ್ತಿಯಲ್ಲಿದೆ.. ಇದುವರೆಗೂ 29 ಮಂದಿ ಸಾವನ್ನಪ್ಪಿದ್ದು 354 ಮಂದಿ ಗುಣಮುಖವಾಗಿದ್ದು ಮನೆಗೆ ವಾಪಸ್ ಆಗಿದ್ದಾರೆ.. ಇನ್ನು...
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...