Saturday, May 16, 2026

Karnataka corruption news

ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಶಿರಸ್ತೇದಾರ!

ತಹಶೀಲ್ದಾರ್ ಕಚೇರಿಯಲ್ಲಿ ಭೂಮಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿರಸ್ತೇದಾರ್ ಸುರೇಶ್ ಅರಕೇರಿ ಅವರು ಖಾತೆ ಬದಲಾವಣೆ ಮಾಡಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ನಡೆದಿದೆ. ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲೂಕಿನ ದುಂಡಸಿ ಗ್ರಾಮದ ಹಜರತ್‌ಅಲಿ ತಂದೆ ಇಮಾಮ್‌ಸಾಬ್ ಅರಳಿಕಟ್ಟಿ ಅವರು ತಮ್ಮ ಭೂಮಿ ಖಾತೆ ಬದಲಾವಣೆಗಾಗಿ ಅರ್ಜಿ...
- Advertisement -spot_img

Latest News

ಮೇ 16 ರಿಂದ ತೈಲ ನೀತಿ ಜಾರಿ ಪೆಟ್ರೋಲ್ ರಫ್ತಿಗೆ ಹೊಸ ಟ್ಯಾಕ್ಸ್!?

ಪಶ್ಚಿಮ ಏಷ್ಯಾದಲ್ಲಿ ಮುಂದುವರಿದಿರುವ ಸಂಘರ್ಷದ ಪರಿಣಾಮ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಹಾಗೂ ವಿಮಾನ ಇಂಧನ...
- Advertisement -spot_img